Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಅಮ್ಮಿಯಿಂದ ನಿರ್ಗಮಿಸಿದ ವಿದ್ಯಾಬಾಲನ್

ಅಮ್ಮಿಯಿಂದ ನಿರ್ಗಮಿಸಿದ ವಿದ್ಯಾಬಾಲನ್

ವಾರ್ತಾಭಾರತಿವಾರ್ತಾಭಾರತಿ20 Jan 2017 5:59 PM IST
share
ಅಮ್ಮಿಯಿಂದ ನಿರ್ಗಮಿಸಿದ ವಿದ್ಯಾಬಾಲನ್

ಮಲಯಾಳಂನ ಖ್ಯಾತ ಬರಹಗಾರ್ತಿ ದಿ.ಕಮಲಾ ಸುರೈಯಾ ಅವರ ಜೀವನ ಕಥೆಯನ್ನು ಆಧರಿಸಿದ ಚಿತ್ರ ‘ಅಮ್ಮಿ’ಯಿಂದ ವಿದ್ಯಾಬಾಲನ್ ಹೊರನಡೆದಿದ್ದಾರೆ. ಎಲ್ಲಾ ಸಿದ್ಧತೆಗಳು ಪೂರ್ಣಗೊಂಡು, ಶೂಟಿಂಗ್ ಆರಂಭಕ್ಕೆ ಇನ್ನೇನು ಕೇವಲ ಐದು ದಿನಗಳಿರುವಾಗ ವಿದ್ಯಾಬಾಲನ್, ಚಿತ್ರಕ್ಕೆ ‘ನೋ’ ಎಂದಿರುವುದು ಹಿರಿಯ ನಿರ್ದೇಶಕ ಕಮಲ್‌ಗೆ ತೀವ್ರ ಅಸಮಾಧಾನ ತಂದಿದೆ.ವಿದ್ಯಾಬಾಲನ್ ವೃತ್ತಿಪರತೆಯಿಲ್ಲದೆ ವರ್ತಿಸಿದ್ದಾರೆಂದವರು ಬೇಸರ ವ್ಯಕ್ತಪಡಿಸಿದ್ದಾರೆ.

ಶೀಘ್ರದಲ್ಲೇ ಸುರೈಯಾ ಪಾತ್ರಕ್ಕೆ ಸಮರ್ಥಳಾದ ನಟಿಯ ಹುಡುಕಾಟವನ್ನು ಈಗಲೇ ಆರಂಭಿಸಿರುವುದಾಗಿ ಅವರು ಹೇಳಿದ್ದಾರೆ. ಏನೇ ಆದರೂ ಮುಂದಿನ ಒಂದೆರಡು ತಿಂಗಳುಗಳಲ್ಲಿ ಅಮ್ಮಿ ಸೆಟ್ಟೇರುವುದು ಖಚಿತವೆಂದು ಕಮಲ್ ಭರವಸೆ ನೀಡಿದ್ದಾರೆ. 

ಅಂದಹಾಗೆ ವಿದ್ಯಾಬಾಲನ್ ಚಿತ್ರದಿಂದ ಹಿಂದೆ ಸರಿಯಲು ಯಾವುದೇ ಕಾರಣವನ್ನು ನೀಡಿಲ್ಲವಂತೆ. ಚಿತ್ರದ ಪಾತ್ರವನ್ನು ನಿರ್ವಹಿಸಲು ತನಗೆ ಸಾಧ್ಯವಾಗದು ಎಂದಷ್ಟೇ ಆಕೆ ಮೆಸೇಜ್ ಕಳುಹಿಸಿರುವುದಾಗಿ ಕಮಲ್ ಹೇಳಿದ್ದಾರೆ. ಚಿತ್ರಕಥೆಯಲ್ಲಿ ಕೆಲವೊಂದು ಬದಲಾವಣೆ ಗಳನ್ನು ಮಾಡಲು ವಿದ್ಯಾ, ಕಮಲ್‌ಗೆ ಸಲಹೆ ನೀಡಿದ್ದಾರಂತೆ. ಆದರೆ ಅವರು ಒಪ್ಪದ ಕಾರಣ ವಿದ್ಯಾ ಚಿತ್ರಕ್ಕೆ ಗುಡ್‌ಬೈ ಹೇಳಿದ್ದಾರೆಂದು ನಟಿಯ ಕಾರ್ಯದರ್ಶಿಯ ಆಂಬೋಣ. ಆದರೆ ಕಮಲ್ ಅದನ್ನು ಒಪ್ಪುತ್ತಿಲ್ಲ. ವಿದ್ಯಾಳ ಈ ನಿರ್ಧಾರದ ಹಿಂದೆ ಕೇಸರಿ ಬಲಪಂಥೀಯ ಶಕ್ತಿಗಳ ಒತ್ತಡ ಇರುವ ಸಾಧ್ಯತೆಯೂ ಇಲ್ಲದಿಲ್ಲವೆಂದು ಕಮಲ್‌ರ ಅಭಿಪ್ರಾಯಿಸಿದ್ದಾರೆ. ರಾಷ್ಟ್ರಗೀತೆ ಕುರಿತ ವಿವಾದದಲ್ಲಿ ಕಮಲ್ ಹೆಸರು ಥಳಕುಹಾಕಿಕೊಂಡಿರುವುದು ವಿದ್ಯಾ ಹಿಂದೆ ಸರಿಯಲು ಕಾರಣವಾಗಿರಬಹುದೆಂದು ಕೆಲವರು ಸಂದೇಹಿಸಿದ್ದಾರೆ.


 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X