Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಶರಿಯತ್ ಕೌನ್ಸಿಲ್’ನ ನ್ಯಾಯನಿರ್ಣಯ ಕಲಾಪ...

‘ಶರಿಯತ್ ಕೌನ್ಸಿಲ್’ನ ನ್ಯಾಯನಿರ್ಣಯ ಕಲಾಪ ಪುರಸ್ಕರಿಸಲಾರೆ: ತ.ನಾ.ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ20 Jan 2017 9:45 PM IST
share
‘ಶರಿಯತ್ ಕೌನ್ಸಿಲ್’ನ ನ್ಯಾಯನಿರ್ಣಯ ಕಲಾಪ ಪುರಸ್ಕರಿಸಲಾರೆ: ತ.ನಾ.ಹೈಕೋರ್ಟ್

ಚೆನ್ನೈ,ಜ.20: ಇಲ್ಲಿನ ‘ಮಕ್ಕಾ ಮಸ್ಜಿದ್ ಶರಿಯತ್ ಕೌನ್ಸಿಲ್’ ನ್ಯಾಯಾಂಗ ವೇದಿಕೆಯ ಸ್ವರೂಪದಲ್ಲಿ ಕಾರ್ಯನಿರ್ವಹಿಸುವುದನ್ನು ತಾನು ಪುರಸ್ಕರಿಸುವುದಿಲ್ಲವೆಂದು ಮದ್ರಾಸ್ ಹೈಕೋರ್ಟ್ ಶುಕ್ರವಾರ ಸ್ಪಷ್ಟಪಡಿಸಿದೆ.

ತಮಿಳುನಾಡಿನಲ್ಲಿ ‘ಮಕ್ಕಾ ಮಸ್ಜೀದ್ ಶರಿಯತ್ ಕೌನ್ಸಿಲ್ ಹಾಗೂ ಅದೇ ರೀತಿಯ ಇತರ ಕೆಲವು ಸಂಘಟನೆಗಳು, ನ್ಯಾಯ ನಿರ್ಣಯ ಸಂಸ್ಥೆಗಳಾಗಿ ಕಾರ್ಯನಿರ್ವಹಿಸುವುದನ್ನು ನಿಲ್ಲಿಸಲು ತಕ್ಷಣವೇ ಕ್ರಮ ಕೈಗೊಳ್ಲುವಂತೆ ರಾಜ್ಯದ ಗೃಹಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕರು ಹಾಗೂ ಚೆನ್ನೈ ಪೊಲೀಸ್ ಆಯುಕ್ತರಿಗೆ ಆದೇಶ ನೀಡಬೇಕೆಂದು ಕೋರಿ ಅಬ್ದುರ್ರಹ್ಮಾನ್ ಎಂಬವವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಹಾಗೂ ನ್ಯಾಯಮೂರ್ತಿ ಎಂ.ಸುಂದರ್ ಅವರನ್ನೊಳಗೊಂಡ ನ್ಯಾಯಪೀಠ ಈ ಆದೇಶ ನೀಡಿದೆ.

  ಮಕ್ಕಾ ಮಸೀದಿ ಶರಿಯತ್ ಕೌನ್ಸಿಲ್ ತನ್ನ ನ್ಯಾಯ ನಿರ್ಣಯದ ಆದೇಶಗಳನ್ನು ತಾನು ಕಲಾಪಗಳನ್ನು ನಡೆಸಿದ ಸ್ಥಳಗಳಲ್ಲಿ ಅದರಲ್ಲೂ ಮಸೀದಿಯ ಒಳಗಡೆಯೇ ಬೋರ್ಡ್‌ನಲ್ಲಿ ಪ್ರಕಟಿಸಿರುವ ಬಗ್ಗೆ ಅರ್ಜಿದಾರರು ದಾಖಲೆಗಳನ್ನು ಒದಗಿಸಿದ್ದರು. ‘‘ ‘ಶರಿಯತ್ ಕೌನ್ಸಿಲ್’ ಪರಸ್ಪರ ಸಂಧಾನದ ಮೂಲಕ ವಿವಾದಗಳನ್ನು ಬಗೆಹರಿಸುತ್ತಿದ್ದರೆ. ಅದಕ್ಕೆ ನ್ಯಾಯಾಲಯದ ಆಕ್ಷೇಪವಿರುತ್ತಿರಲಿಲ್ಲ. ಆದರೆ ಅದು ನ್ಯಾಯನಿರ್ಣಯದ ವೇದಿಕೆಯ ರೀತಿಯಲ್ಲಿ ಕಾರ್ಯನಿರ್ವಹಿಸುತ್ತ್ಜಿರುವ ಹಾಗೆ ಭಾವನೆಯನ್ನು ಮೂಡಿಸಿದೆ. ಹೀಗಾಗಿ ಶರೀಯತ್ ಕೌನ್ಸಿಲ್‌ನ ಈ ರೀತಿಯ ಕಾರ್ಯನಿರ್ವಹಣೆಯನ್ನು ಪುರಸ್ಕರಿಸಲು ಸಾಧ್ಯವಿಲ್ಲ’’ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

ಈ ಬಗ್ಗೆ ತಮಿಳುನಾಡು ಪೊಲೀಸರು ಸಲ್ಲಿಸಿರುವ ಅರ್ಜಿಯನ್ನು ಪ್ರಸ್ತಾಪಿಸಿದ ನ್ಯಾಯಧೀಶರು, ಈಗಾಗಲೇ ಶರೀಯತ್ ಕೌನ್ಸಿಲ್ ನ್ಯಾಯನಿರ್ಣಯ ವೇದಿಕೆಯಾಗಿ ಕಾರ್ಯನಿರ್ವಹಿಸಿರುವುದನ್ನು ನಿಲ್ಲಿಸಿರುವುದಾಗಿ ಹೇಳಿರುವುದರಿಂದ, ಈ ಬಗ್ಗೆ ಯಾವುದೇ ಆದೇಶವನ್ನು ನೀಡುವ ಅಗತ್ಯವಿಲ್ಲವೆಂದು ಹೇಳಿದೆ.

ತಮಿಳುನಾಡು ಹೈಕೋರ್ಟ್ ಡಿಸೆಂಬರ್ 19ರಂದು ಆದೇಶವೊಂದನ್ನು ಹೊರಡಿಸಿ, ಪ್ರಾರ್ಥನಾ ಸ್ಥಳಗಳನ್ನು ಧಾರ್ಮಿಕ ಉದ್ದೇಶಗಳಿಗೆ ಮಾತ್ರ ಬಳಸಿಕೊಳ್ಳಬೇಕಾಗಿದ್ದು, ಅಂತಹ ಸ್ಥಳಗಳಲ್ಲಿ ಯಾವುದೇ ರೀತಿಯ ನ್ಯಾಯ ನಿರ್ಣಯ ವೇದಿಕೆಗಳು ಅಸ್ತಿತ್ವದಲ್ಲಿಲ್ಲವೆಂಬ ಬಗ್ಗೆ ತನಗೆ ನಾಲ್ಕು ವಾರಗಳೊಳಗೆ ವರದಿಯೊಂದನ್ನು ಸಲ್ಲಿಸುವಂತೆ ಸೂಚಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X