Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಇರಾನಿ ಕಪ್: ಗುಜರಾತ್ ಗೌರವಾರ್ಹ ಮೊತ್ತ

ಇರಾನಿ ಕಪ್: ಗುಜರಾತ್ ಗೌರವಾರ್ಹ ಮೊತ್ತ

ವಾರ್ತಾಭಾರತಿವಾರ್ತಾಭಾರತಿ20 Jan 2017 11:20 PM IST
share
ಇರಾನಿ ಕಪ್: ಗುಜರಾತ್ ಗೌರವಾರ್ಹ ಮೊತ್ತ

ಮುಂಬೈ, ಜ.21: ವೇಗದ ಬೌಲರ್‌ಗಳಾದ ಸಿದ್ದಾರ್ಥ್ ಕೌಲ್ ಹಾಗೂ ಪಂಕಜ್ ಸಿಂಗ್ ಅಮೋಘ ಬೌಲಿಂಗ್‌ನ ಹೊರತಾಗಿಯೂ ಚೊಚ್ಚಲ ಅಜೇಯ ಶತಕ ಬಾರಿಸಿದ ಚಿರಾಗ್ ಗಾಂಧಿ ನೆರವಿನಿಂದ ರಣಜಿ ಚಾಂಪಿಯನ್ ಗುಜರಾತ್ ತಂಡ ಶೇಷ ಭಾರತದ ವಿರುದ್ಧದ ಇರಾನಿ ಕಪ್‌ನ ಮೊದಲ ದಿನದಾಟದಲ್ಲಿ ಗೌರವಾರ್ಹ ಮೊತ್ತ ದಾಖಲಿಸಿದೆ.

ಇಲ್ಲಿನ ಬ್ರೆಬೋರ್ನ್ ಸ್ಟೇಡಿಯಂನಲ್ಲಿ ಶುಕ್ರವಾರ ಆರಂಭವಾದ ಇರಾನಿ ಕಪ್‌ನಲ್ಲಿ ಟಾಸ್ ಜಯಿಸಿದ ಗುಜರಾತ್ ತಂಡದ ನಾಯಕ ಪಾರ್ಥಿವ್ ಪಟೇಲ್ ಮೊದಲು ಬ್ಯಾಟಿಂಗ್ ಆಯ್ದುಕೊಂಡರು.

ಹೆಚ್ಚು ಬೌನ್ಸ್ ಆಗುತ್ತಿದ್ದ ಪಿಚ್‌ನಲ್ಲಿ ಸಿದ್ದಾರ್ಥ್ ಕೌಲ್(4-73) ಹಾಗೂ ಪಂಕಜ್ ಸಿಂಗ್(3-77) ದಾಳಿಗೆ ತತ್ತರಿಸಿದ ಗುಜರಾತ್ ತಂಡ 33ನೆ ಓವರ್‌ನಲ್ಲಿ 82 ರನ್‌ಗೆ 4 ವಿಕೆಟ್‌ಗಳನ್ನು ಕಳೆದುಕೊಂಡಿತು.

ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಕೈಕೊಟ್ಟಾಗ ತಂಡಕ್ಕೆ ಆಸರೆಯಾಗಿ ನಿಂತ ಚಿರಾಗ್ ಗಾಂಧಿ(ಅಜೇಯ 136 ರನ್, 159 ಎಸೆತ, 18 ಬೌಂಡರಿ, 1 ಸಿಕ್ಸರ್) ಮನ್‌ಪ್ರೀತ್ ಜುನೇಜ(47) ಅವರೊಂದಿಗೆ 5ನೆ ವಿಕೆಟ್‌ಗೆ 109 ರನ್ ಜೊತೆಯಾಟ ನಡೆಸಿ ತಂಡಕ್ಕೆ ಆಧಾರವಾದರು.

  9ನೆ ವಿಕೆಟ್‌ಗೆ ಹಾರ್ದಿಕ್ ಪಟೇಲ್(ಅಜೇಯ 9)ಅವರೊಂದಿಗೆ ಮುರಿಯದ ಜೊತೆಯಾಟದಲ್ಲಿ 39 ರನ್ ಸೇರಿಸಿದರು. ಗುಜರಾತ್ ದಿನದಾಟದಂತ್ಯಕ್ಕೆ 8 ವಿಕೆಟ್‌ಗಳ ನಷ್ಟಕ್ಕೆ 300 ರನ್ ಗಳಿಸಲು ನೆರವಾದರು.

ಈ ವರ್ಷದ ರಣಜಿಯಲ್ಲಿ ಸ್ಕೋರ್ ಗಳಿಕೆಯಲ್ಲಿ ಅಗ್ರ-3 ಸ್ಥಾನದಲ್ಲಿರುವ ಸುಮಿತ್ ಗೊಹಿಲ್, ಪ್ರಿಯಾಂಕ್ ಪಾಂಚಾಲ್ ಹಾಗೂ ದ್ರುವ್ ರಾವಲ್(39)ರನ್ನು ಪಂಕಜ್ ಸಿಂಗ್ ಹಾಗೂ ಕೌಲ್ ಬೇಗನೆ ಪೆವಿಲಿಯನ್‌ಗೆ ಕಳಹಿಸಿದರು. ಈ ನಡುವೆ ಪಾಂಚಾಲ್-ರಾವಲ್ ಜೋಡಿ 2ನೆ ವಿಕೆಟ್‌ಗೆ 55 ರನ್ ಜೊತೆಯಾಟ ನಡೆಸಿತು.

ಸಂಕ್ಷಿಪ್ತ ಸ್ಕೋರ್

ಗುಜರಾತ್ ಮೊದಲ ಇನಿಂಗ್ಸ್: 300/8

(ಚಿರಾಗ್ ಗಾಂಧಿ ಅಜೇಯ 136, ಜನೇಜ 47, ರಾವಲ್ 39, ಪಾಂಚಾಲ್ 30, ಕೌಲ್ 4-73, ಪಂಕಜ್ ಸಿಂಗ್ 3-77)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X