Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೀಸಲಾತಿ ರದ್ದತಿಗೆ ಉ.ಪ್ರದೇಶ ಚುನಾವಣೆಯ...

ಮೀಸಲಾತಿ ರದ್ದತಿಗೆ ಉ.ಪ್ರದೇಶ ಚುನಾವಣೆಯ ಗೆಲುವು ವೇದಿಕೆ: ಪ್ರಕಾಶ್ ಅಂಬೇಡ್ಕರ್

ವಾರ್ತಾಭಾರತಿವಾರ್ತಾಭಾರತಿ21 Jan 2017 9:32 PM IST
share
ಮೀಸಲಾತಿ ರದ್ದತಿಗೆ ಉ.ಪ್ರದೇಶ ಚುನಾವಣೆಯ ಗೆಲುವು ವೇದಿಕೆ: ಪ್ರಕಾಶ್ ಅಂಬೇಡ್ಕರ್

ಮುಂಬೈ, ಜ.21: ಮೀಸಲಾತಿ ಕುರಿತ ಆರ್‌ಎಸ್‌ಎಸ್ ಮುಖಂಡ ಮೋಹನ್ ವೈದ್ಯ ಅವರ ಹೇಳಿಕೆಯನ್ನು ಗಮನಿಸಿದರೆ, ಉತ್ತರಪ್ರದೇಶ ವಿಧಾನಸಭೆ ಚುನಾವಣೆಯು ನೀರಿಗೆ ಇಳಿಯುವ ಮುನ್ನ ನೀರಿನಾಳ ಪರೀಕ್ಷಿಸುವ ವೇದಿಕೆ ಎಂದು ಭಾಸವಾಗುತ್ತದೆ ಎಂದು ಡಾ. ಬಿ.ಆರ್.ಅಂಬೇಡ್ಕರ್ ಅವರ ಪುತ್ರ, ಭರಿಪ ಬಹುಜನ ಮಹಾಸಂಘ ಮುಖಂಡ ಪ್ರಕಾಶ್ ಅಂಬೇಡ್ಕರ್ ಹೇಳಿದ್ದಾರೆ.

ಸಂವಿಧಾನ ಶಿಲ್ಪಿಯಾಗಿರುವ ಡಾ. ಅಂಬೇಡ್ಕರ್ ಕೂಡಾ ಮೀಸಲಾತಿ ನಿಯಮ ನಿರಂತರ ಮುಂದುವರಿಯುವುದನ್ನು ಬಯಸಿರಲಿಲ್ಲ . ಆದ್ದರಿಂದ ಮೀಸಲಾತಿ ನಿಯಮವನ್ನು ಪರಿಶೀಲಿಸುವ ಅಗತ್ಯವಿದೆ ಎಂದು ಜೈಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಹಿರಿಯ ಆರೆಸ್ಸೆಸ್ ಮುಖಂಡ ಮೋಹನ್ ವೈದ್ಯ ಹೇಳಿಕೆ ನೀಡಿದ್ದರು.

  ಜನಸಂಖ್ಯೆಯ ದೃಷ್ಟಿಯಿಂದ ಅತ್ಯಂತ ದೊಡ್ಡ ರಾಜ್ಯವಾಗಿರುವ ಉತ್ತರಪ್ರದೇಶದಿಂದ ಅತ್ಯಧಿಕ ಸಂಸದರು ದಿಲ್ಲಿಗೆ ಆರಿಸಿಬರುತ್ತಾರೆ. ಆದ್ದರಿಂದ ಜನರ ಅಭಿಪ್ರಾಯ ತಿಳಿದುಕೊಳ್ಳುವ ಉದ್ದೇಶದಿಂದ ಆರೆಸ್ಸೆಸ್ ಮುಖಂಡ ವೈದ್ಯ ಗಾಳಿಪಟ ಹಾರಿಸಿದ್ದಾರೆ. ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿಗೆ ಇನ್ನೂ ಎರಡು ವರ್ಷಗಳ ಅವಕಾಶವಿದೆ ಎಂಬುದನ್ನು ಮರೆಯಬಾರದು ಎಂದು ಪಿಟಿಐ ಜತೆ ಮಾತನಾಡಿದ ಪ್ರಕಾಶ್ ಅಂಬೇಡ್ಕರ್ ಅಭಿಪ್ರಾಯಪಟ್ಟರು.

ಬಿಹಾರದಲ್ಲಿ ನಡೆದ ಚುನಾವಣೆ ಸಂದರ್ಭ ಆರೆಸ್ಸೆಸ್ ಮುಖಂಡ ಭಾಗವತ್ ಇದೇ ರೀತಿಯ ಹೇಳಿಕೆ ನೀಡಿದ ಕಾರಣ ರಾಜ್ಯದಲ್ಲಿ ಬಿಜೆಪಿಗೆ ಸೋಲಾಯಿತು ಎಂಬ ವಿಶ್ಲೇಷಣೆ ಸರಿಯಲ್ಲ. ಆ ಹೇಳಿಕೆಯ ಪರಿಣಾಮ ಬಿಜೆಪಿಗೆ ನಷ್ಟವಾದದ್ದು ಕೇವಲ ಐದು ಶೇಕಡಾ ಮತ ಮಾತ್ರ. ಆರ್‌ಜೆಡಿ ಮತ್ತು ಜೆಡಿಯು ಮತಗಳು ಧೃವೀಕರಣಗೊಂಡ ಕಾರಣ ಅಲ್ಲಿ ಬಿಜೆಪಿಗೆ ಸೋಲಾಯಿತು ಎಂದ ಅವರು, ಈ ಹೇಳಿಕೆಯನ್ನು ಖಂಡಿಸಿ ಸುಮ್ಮನಿರುತ್ತೇನೆ ಎಂದು ಭಾವಿಸಬೇಡಿ. ಇನ್ನು ಕೂಡಾ ಬಿಜೆಪಿಯನ್ನು ಬೆಂಬಲಿಸುತ್ತೀರಾ ಎಂದು ಮೀಸಲಾತಿಯ ಲಾಭ ಪಡೆಯುತ್ತಿರುವವರನ್ನು ಕೇಳುತ್ತೇನೆ. ಈ ಬಾರಿಯ ಚುನಾವಣೆ ಬಿಜೆಪಿಗೆ ಸ್ಪಷ್ಟವಾದ ಸಂದೇಶ ತಲುಪಿಸಬೇಕು ಎಂದರು.

ಉತ್ತರಪ್ರದೇಶದಲ್ಲಿ ಯಾವುದೇ ಪಕ್ಷ ಏಕಾಂಗಿಯಾಗಿ ಸರಕಾರ ನಡೆಸುವಷ್ಟು ಬಹುಮತ ಪಡೆಯದು ಎಂದ ಅವರು, ಬಿಎಸ್‌ಪಿ ಈಗ ಮೇಲುಗೈ ಪಡೆದಿದೆ. ಆದರೆ ಬಿಜೆಪಿ ಮತ್ತಿ ಎಸ್‌ಪಿ ಕೂಡಾ ಬಲಿಷ್ಠವಾಗಿದೆ. ಎಸ್‌ಪಿ ಮತ್ತು ಕಾಂಗ್ರೆಸ್ ಜತೆಯಾಗಿ ಸಾಗಿದರೆ ಹೆಚ್ಚು ಸ್ಥಾನ ಪಡೆಯಬಹುದು ಎಂದರು. ಬಿಜೆಪಿಗೆ ತಕ್ಕಮಟ್ಟಿಗೆ ಅನುಕೂಲಕರ ವಾತಾವರಣ ಇತ್ತು. ಆದರೆ ಈಗ ಮೀಸಲಾತಿ ಹೇಳಿಕೆಯ ಬಳಿಕ ಆ ಪಕ್ಷದ ಸಾಧನೆ ಎಷ್ಟು ಎಂಬುದು ಕುತೂಹಲಕಾರಿಯಾಗಿದೆ ಎಂದವರು ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X