Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಚನಕಾರರನ್ನು ಜಾತಿಗೆ ಸೀಮಿತಗೊಳಿಸದಿರಿ:...

ವಚನಕಾರರನ್ನು ಜಾತಿಗೆ ಸೀಮಿತಗೊಳಿಸದಿರಿ: ಡಾ. ನಾಗಪ್ಪ ಗೌಡ

ಮಂಗಳೂರುನಲ್ಲಿ ಅಂಬಿಗರ ಚೌಡಯ್ಯ ಜಯಂತಿ

ವಾರ್ತಾಭಾರತಿವಾರ್ತಾಭಾರತಿ21 Jan 2017 10:39 PM IST
share
ವಚನಕಾರರನ್ನು ಜಾತಿಗೆ ಸೀಮಿತಗೊಳಿಸದಿರಿ: ಡಾ. ನಾಗಪ್ಪ ಗೌಡ

ಮಂಗಳೂರು, ಜ. 21: ಯಾವುದೇ ವಚನಕಾರರು ಮತ್ತು ಸಮಾಜ ಸುಧಾರಕರನ್ನು ನಿರ್ದಿಷ್ಟ ಜಾತಿಗೆ ಸೀಮಿತಗೊಳಿಸುವುದು ಭಾರೀ ಅಪಾಯಕಾರಿಯಾಗಿದೆ. ಈ ಸಾಧಕರು ಸಮಾಜಕ್ಕೆ ಮಾರ್ಗದರ್ಶನ ನೀಡಿದ್ದಾರೆಯೇ ವಿನ: ಯಾವತ್ತೂ ಯಾವುದೇ ಜಾತಿಗೂ ಸೀಮಿತಗೊಂಡಿಲ್ಲ ಎಂದು ಮಂಗಳೂರು ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆಯ ಸಹ ಪ್ರಾಧ್ಯಾಪಕ ಡಾ. ನಾಗಪ್ಪ ಗೌಡ ಹೇಳಿದರು.

ದ.ಕ. ಜಿಲ್ಲಾಡಳಿತ, ದ.ಕ. ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗು ಮೊಗವೀರ ವ್ಯವಸ್ಥಾಪಕ ಮಂಡಳಿ, ದ.ಕ. ಮತ್ತು ಉಡುಪಿ ಜಿಲ್ಲೆ, ನಿಜಶರಣ ಶ್ರೀ ಅಂಬಿಗರ ಚೌಡಯ್ಯ ಯುವಕ ವೃಂದ ಮೂಲ್ಕಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಜಿಪಂನ ನೇತ್ರಾವತಿ ಸಭಾಂಗಣದಲ್ಲಿ ಶನಿವಾರ ನಡೆದ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.

ವೃತ್ತಿ ಮತ್ತು ಜಾತಿಗಳಲ್ಲಿ ಮೇಲು ಕೀಳು ಬೇಡ. ವಚನ ಸಾಹಿತ್ಯಗಳ ಮೂಲಕ ಆಧ್ಯಾತ್ಮಕ್ಕಿಂತ ಹೆಚ್ಚಾಗಿ ಹಸಿವು ಮತ್ತು ಬಡತನ ಹೋಗಲಾಡಿಸಲು ಹಾಗೂ ಮಾನವೀಯತೆ ವೌಲ್ಯಕ್ಕೆ ಅಪಾರ ಆದ್ಯತೆ ನೀಡಲಾಗಿದೆ. 12ನೆ ಶತಮಾನದಲ್ಲಿ ಯಾರೂ ಕೂಡ ಸ್ವತ: ತಾನು ಕವಿ, ವಚನಕಾರ, ಸಾಹಿತಿ ಎಂದು ಸಾರುತ್ತಿರಲಿಲ್ಲ. ಸಮಾಜದ ವೌಢ್ಯಗಳನ್ನು ಹೋಗಲಾಡಿಸಿ, ಮನುಷ್ಯರ ನಡುವೆ ಉತ್ತಮ ಸಂಬಂಧವನ್ನು ಬೆಸೆಯುವ ಉದ್ದೇಶವನ್ನು ಮಾತ್ರ ಅವರು ಹೊಂದಿದ್ದರು. ಜನರಲ್ಲಿ ಆಂತರಿಕ ಪ್ರಜ್ಞೆ ಮೂಡಿಸಲು, ತಿಳುವಳಿಕೆ ಹೇಳಲು ವಚನ ಸಾಹಿತ್ಯ ಪೂರಕವಾಗಿತ್ತು ಎಂದು ನಾಗಪ್ಪ ಗೌಡ ಹೇಳಿದರು.

ಅಂಬಿಗರ ಚೌಡಯ್ಯ ಇತರ ವಚನಗಾರರಿಗಿಂತ ತೀರಾ ಭಿನ್ನರಾಗಿದ್ದರು. ನೇರ ನಡೆನುಡಿಯ ನಿಜ ಶರಣ. ಎಲ್ಲ ವಚನಕಾರರು ತಮ್ಮ ಹೆಸರು ಮತ್ತು ಅಂಕಿತನಾಮವನ್ನು ಬೇರೆಯಾಗಿಟ್ಟುಕೊಂಡಿದ್ದರೆ ಅಂಬಿಗರ ಚೌಡಯ್ಯರ ಹೆಸರೇ ಅಂಕಿತ ನಾಮವೂ ಆಗಿದೆ. ಗುಲ್ಬರ್ಗ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅಂಬಿಗರ ಚೌಡಯ್ಯ ಅಧ್ಯಯನ ಪೀಠವನ್ನು ಸ್ಥಾಪಿಸಲಾಗಿದೆ ಎಂದರು.

ಶಾಸಕ ಮೊಯ್ದಿನ್ ಬಾವಾ ಕಾರ್ಯಕ್ರಮ ಉದ್ಘಾಟಿಸಿದ ಮಾತನಾಡಿದರು.

ಜಿಪಂ ಸಿಇಒ ಡಾ.ಎಂ.ಆರ್. ರವಿ, ದ.ಕ. ಮತ್ತು ಉಡುಪಿ ಜಿಲ್ಲೆಯ ಮೊಗವೀರ ವ್ಯವಸ್ಥಾಪಕ ಮಂಡಳಿ ಅಧ್ಯಕ್ಷ ಭರತ್ ಕುಮಾರ್ ಎರ್ಮಾಳ್, ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಮಂಗಳೂರು ತಹಶೀಲ್ದಾರ್ ಸಿ. ಮಹಾದೇವಯ್ಯ, ರವಿ ಕುಮಾರ್, ಸಂತೋಷ್ ಮೂಲ್ಕಿ ಮತ್ತಿತರರು ಉಪಸ್ಥಿತರಿದ್ದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X