Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಾಲ ಮರುಪಾವತಿಸಿದರೂ ಜೀವಬೆದರಿಕೆ: ದೂರು

ಸಾಲ ಮರುಪಾವತಿಸಿದರೂ ಜೀವಬೆದರಿಕೆ: ದೂರು

ವಾರ್ತಾಭಾರತಿವಾರ್ತಾಭಾರತಿ21 Jan 2017 11:08 PM IST
share

ಮಂಗಳೂರು, ಜ. 21: ಸಾಲ ಮರುಪಾವತಿ ಮಾಡಿದ್ದರೂ ಹೆಚ್ಚಿನ ಹಣ ನೀಡುವಂತೆ ಜೀವೆದರಿಕೆ ಒಡ್ಡುತ್ತಿದ್ದ ವ್ಯಕ್ತಿಯ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಗಾಂಧಿನಗರದ ನಿವಾಸಿ ಪ್ರವೀಣ್ ಕೆ. ಎಂಬವರು ಜೆಪ್ಪು ಕುಡುಪಾಡಿಯ ಲತೀಶ್ ಕಿಲ್ಲೆ ಅವರಿಂದ 5 ಲಕ್ಷ ರೂ. ಸಾಲವನ್ನು ಪಡೆದುಕೊಂಡಿದ್ದರು. ಭದ್ರತೆಗಾಗಿ ತನ್ನ ಪತ್ನಿಯ ಬಂದರು ಶಾಖೆಯ ಇಂಡಿಯನ್ ಓವರ್‌ಸೀಸ್ ಬ್ಯಾಂಕಿನ ಎರಡು ಚೆಕ್‌ಗಳು ಮತ್ತು ಕೊಡಿಯಾಲ್‌ಬೈಲ್‌ನಲ್ಲಿರುವ ಐಡಿಬಿಐ ಬ್ಯಾಂಕಿನ ಎರಡು ಖಾಲಿ ಚೆಕ್‌ಗಳಿಗೆ ಸಹಿ ಹಾಕಿ ಹಣ ಮತ್ತು ದಿನಾಂಕವನ್ನು ನಮೂದಿಸದೆ ಪ್ರವೀಣ್ ಅವರು ಲತೀಶ್ ಕಿಲ್ಲೆಗೆ ನೀಡಿದ್ದರು. ಪ್ರವೀಣ್ ಕೆ. 2016ರ ಅಕ್ಟೋಬರ್ ತಿಂಗಳವರೆಗೆ ಒಟ್ಟು 11,88,000 ರೂ.ವನ್ನು ಪಾವತಿಸಿದ್ದರೂ ಚೆಕ್ ಹಾಗೂ ಠಸ್ಸೆ ಪೇಪರ್‌ಗಳನ್ನು ಹಿಂದಿರುಗಿಸದೆ ಮತ್ತೆ ಸಾಲ ಬಾಕಿ ಇದೆ. ಅದನ್ನು ಕೊಡದಿದ್ದಲ್ಲಿ ನಿನ್ನನ್ನು ಜೀವ ಸಹಿತ ಬಿಡುವುದಿಲ್ಲ ಎಂದು ಜೀವಬೆದರಿಕೆ ಒಡ್ಡಿದ್ದಾನೆ ಎಂದು ಪ್ರವೀಣ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಇದೀಗ ಆರೋಪಿ ಲತೀಶ್ ಕಿಲ್ಲೆಗೆ ನೀಡಿದ್ದ 4 ಚೆಕ್‌ಗಳ ಪೈಕಿ ಎರಡು ಚೆಕ್‌ಗಳನ್ನು ಬಜಾಲ್‌ನ ಚಿದಾನಂದ ಶೆಟ್ಟಿ ಮತ್ತೆರಡು ಚೆಕ್‌ಗಳನ್ನು ಬೋಳಾರದ ತಿಮ್ಮಪ್ಪ ಶೆಟ್ಟಿ ಎಂಬವರು ತಮ್ಮ ಬ್ಯಾಂಕ್ ಖಾತೆಗೆ ನಗದೀಕರಣಕ್ಕೆ ಹಾಕಿರುತ್ತಾರೆ. ತನಗೆ ಚಿದಾನಂದ ಹಾಗೂ ತಿಮ್ಮಪ್ಪನ ಬಗ್ಗೆ ಪರಿಚಯ ಇರುವುದಿಲ್ಲ. ಅಲ್ಲದೆ, ಇವರ ಮಧ್ಯೆ ಯಾವ ವ್ಯವಹಾರವನ್ನೂ ಮಾಡಿಲ್ಲ. ಇದೀಗ ಲತೀಶ್ ಕಿಲ್ಲೆ ತನ್ನ ಇಎರಡು ಚೆಕ್‌ಗಳನ್ನು ಇತರ ಇಬ್ಬರಿಗೆ ನೀಡುವ ಮೂಲಕ ಮೂವರು ಆರೋಪಿಗಳು ಪರಸ್ಪರ ಶಾಮೀಲಾಗಿ ತನ್ನನ್ನು ವಂಚಿಸುವ ಉದ್ದೇಶವನ್ನು ಹೊಂದಿದ್ದಾರೆ ಎಂದು ಪ್ರವೀಣ್ ದೂರಿದ್ದಾರೆ.

ಈ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X