Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ​ನರಮಾಂಸ ತಿಂದ ಬಾಲಕ?

​ನರಮಾಂಸ ತಿಂದ ಬಾಲಕ?

ವಾರ್ತಾಭಾರತಿವಾರ್ತಾಭಾರತಿ22 Jan 2017 12:13 AM IST
share

ಲೂಧಿಯಾನಾ, ಜ.21: ಮನುಕುಲವನ್ನೇ ಬೆಚ್ಚಿಬೀಳಿಸುವ ಸುದ್ದಿ ಇದು. ಹದಿನಾರು ವರ್ಷದ ಹದಿಹರೆಯದ ಬಾಲಕ ಒಂಬತ್ತು ವರ್ಷದ ಬಾಲಕನನ್ನು ಹತ್ಯೆ ಮಾಡಿ, ದೇಹವನ್ನು ಆರು ಭಾಗಗಳಾಗಿ ಕತ್ತರಿಸಿ, ಮಾಂಸವನ್ನು ತಿಂದು, ರಕ್ತ ಕುಡಿದ ಬೀಭತ್ಸ ಘಟನೆ ವರದಿಯಾಗಿದೆ.

ಘಟನೆಯ ವಿವರ: ನಗರದ ದೀಪು ಕುಮಾರ್ ಎಂಬ ಬಾಲಕ ಸೋಮವಾರ ನಾಪತ್ತೆಯಾಗಿದ್ದ. ಆತನ ರುಂಡ ಕತ್ತರಿಸಿದ ದೇಹ ಡುಂಗ್ರಿ ಪ್ರದೇಶದ ಖಾಲಿ ಜಾಗದಲ್ಲಿ ಪತ್ತೆಯಾಗಿತ್ತು. ಹತ್ಯೆಗೀಡಾದ ಬಾಲಕ ಹಾಗೂ ಆರೋಪಿ ಇಬ್ಬರೂ ಒಂದೇ ಪ್ರದೇಶದಲ್ಲಿ ವಾಸವಿದ್ದ ವಲಸೆ ಕಾರ್ಮಿಕರ ಮಕ್ಕಳು. ದೀಪುವನ್ನು ಕೊಂದ ಎಂಟನೇ ತರಗತಿ ವಿದ್ಯಾರ್ಥಿ ಮನೆಗೆ ಬಂದು ಸಹಜವಾಗಿಯೇ ಇದ್ದ. ಅಣ್ಣನ ಜತೆ ಸೇರಿ ಹೊರಗಿರುವ ತಂದೆ ತಾಯಿಗೆ ಅಡುಗೆಯನ್ನೂ ಮಾಡಿದ್ದ ಎಂದು ಪೊಲೀಸರು ವಿವರಿಸಿದ್ದಾರೆ.

ಆದರೆ ಸಿಸಿ ಟಿವಿ ದೃಶ್ಯಾವಳಿ ಪೊಲೀಸರನ್ನೇ ಬೆಚ್ಚಿ ಬೀಳಿಸಿತು. ನಾಪತ್ತೆಯಾದ ಬಾಲಕ, ಹದಿಹರೆಯದ ಯುವಕನ ಜತೆಗೆ ಇದ್ದ. ಪೊಲೀಸರು ಈ ಯುವಕನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸ್ಫೋಟಕ ಅಂಶ ಬೆಳಕಿಗೆ ಬಂದಿದೆ. ಬಾಲಕನನ್ನು ಕೊಂದು, ಕತ್ತರಿಸಿ, ಮಾಂಸ ತಿಂದು ರಕ್ತ ಕುಡಿದ ವಿಷಯವನ್ನು ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ. ಇದೊಂದು ನರಕ್ಷಣೆ ಪ್ರಕರಣ. ಸಾಮಾನ್ಯವಾಗಿ ಹಸಿ ಕೋಳಿಮಾಂಸ ತಿನ್ನುತ್ತಿದ್ದ ಯುವಕ ಕೆಲವೊಮ್ಮೆ ತನ್ನ ಕಾಲಿನ ಭಾಗವನ್ನೇ ಕಚ್ಚಿಕೊಂಡು ತಿಂದದ್ದಿದೆ ಎಂದು ಡಿಸಿಪಿ ಭೂಪಿಂದರ್ ಸಿಂಗ್ ಹೇಳಿದರು. ಪೊಲೀಸರು ಯುವಕನನ್ನು ವೈದ್ಯಕೀಯ ಹಾಗೂ ಮಾನಸಿಕ ಪರೀಕ್ಷೆಗೆ ಗುರಿಪಡಿಸಿದ್ದಾರೆ.
ಗಾಳಿಪಟದ ದಾರ ಕೊಡುವುದಾಗಿ ಹೇಳಿ ಸೋಮವಾರ ಮಧ್ಯಾಹ್ನ ಬಾಲಕನನ್ನು ಮನೆಗೆ ಕರೆದೊಯ್ದ ಈ ಯುವಕ, ಬಾಲಕನನ್ನು ಹತ್ಯೆ ಮಾಡಿ, ಹರಿತ ಆಯುಧಗಳಿಂದ ಬಚ್ಚಲುಮನೆಯಲ್ಲಿ ಕತ್ತರಿಸಿ ತಿಂದಿದ್ದಾನೆ. ಉಳಿದ ಬಾಗವನ್ನು ಚೀಲದಲ್ಲಿ ತುಂಬಿ ಸೈಕಲ್‌ನಲ್ಲಿ ಒಯ್ದು ಬಿಸಾಕಿದ್ದಾನೆ. ಬಾಲಕನ ಹೃದಯ ಭಾಗವನ್ನು ಶಾಲೆಯ ಕ್ಯಾಂಪಸ್‌ನಲ್ಲಿ ಎಸೆದಿದ್ದಾನೆ. ಶಿಕ್ಷಕರ ಮೇಲೆ ಸಿಟ್ಟಿನಿಂದ ಶಾಲೆಗೆ ಕೆಟ್ಟಹೆಸರು ಬರಬೇಕು ಎಂದು ಹೀಗೆ ಮಾಡಿದ್ದಾಗಿ ಆರೋಪಿ ಹೇಳಿಕೊಂಡಿದ್ದಾನೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X