Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿ ಪಕ್ಷದ ಉ.ಪ್ರದೇಶ ಚುನಾವಣೆ...

ಬಿಜೆಪಿ ಪಕ್ಷದ ಉ.ಪ್ರದೇಶ ಚುನಾವಣೆ ಪ್ರಚಾರ ಪಟ್ಟಿಯಿಂದ ಅಡ್ವಾಣಿ, ವರುಣ್ ಗಾಂಧಿಗೆ ಕೊಕ್

ವಾರ್ತಾಭಾರತಿವಾರ್ತಾಭಾರತಿ22 Jan 2017 10:58 AM IST
share
ಬಿಜೆಪಿ ಪಕ್ಷದ ಉ.ಪ್ರದೇಶ ಚುನಾವಣೆ ಪ್ರಚಾರ ಪಟ್ಟಿಯಿಂದ ಅಡ್ವಾಣಿ, ವರುಣ್ ಗಾಂಧಿಗೆ ಕೊಕ್

ಲಕ್ನೋ/ಹೊಸದಿಲ್ಲಿ, ಜ.22: ಮುಂಬರುವ ಉತ್ತರ ಪ್ರದೇಶ ಚುನಾವಣಾ ಪ್ರಚಾರ ಅಭಿಯಾನದಲ್ಲಿ ಬಿಜೆಪಿ ಪಕ್ಷದ ಪರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಲ್ಲದೆ ಗೃಹ ಸಚಿವರಾದ ರಾಜ್‌ನಾಥ್ ಸಿಂಗ್ ಸಹಿತ ಕೇಂದ್ರದ 17 ಸಚಿವರು ಭಾಗವಹಿಸಲಿದ್ದಾರೆ. ಆದರೆ, ಹಿರಿಯ ಮುಖಂಡರಾದ ಎಲ್.ಕೆ. ಅಡ್ವಾಣಿ ಹಾಗೂ ಎಂ.ಎಂ. ಜೋಶಿ, ಸಂಸದ ವರುಣ್ ಗಾಂಧಿ ಅವರನ್ನು ಪ್ರಚಾರ ಪಟ್ಟಿಯಿಂದ ಹೊರಗಿಡಲಾಗಿದೆ.

ಉತ್ತಪ್ರದೇಶ ವಿಧಾನಸಭಾ ಚುನಾವಣೆ ಫೆ.11 ರಿಂದ ಆರಂಭವಾಗಿ ಮಾ.8ರ ತನಕ ನಡೆಯಲಿದೆ. ಚುನಾವಣೆ ಪ್ರಚಾರಕ್ಕೆ ತಯಾರಿ ನಡೆಸಿರುವ ಬಿಜೆಪಿ ಪ್ರಮುಖ ಚುನಾವಣಾ ಪ್ರಚಾರಕರ ಪಟ್ಟಿಯನ್ನು ಚುನಾವಣಾ ಆಯೋಗಕ್ಕೆ ಹಸ್ತಾಂತರಿಸಿದೆ.

 ಬಿಜೆಪಿ ಚುನಾವಣಾ ಪ್ರಚಾರ ಪಟ್ಟಿಯಿಂದ ಹೊರಗುಳಿದಿರುವ ಪ್ರಮುಖರೆಂದರೆ ಸಲ್ತಾನ್‌ಪುರದ ಸಂಸದ ವರುಣ್ ಗಾಂಧಿ, ಕಾನ್ಪುರದ ಸಂಸದರಾಗಿರುವ ಎಂ.ಎಂ. ಜೋಶಿ ಹಾಗೂ ಇತ್ತೀಚೆಗೆ ಮುಸ್ಲಿಮರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಚುನಾವಣಾ ಆಯೋಗದಿಂದ ಛೀಮಾರಿ ಹಾಕಿಸಿಕೊಂಡಿರುವ ಉನ್ನಾವೊ ಸಂಸದ ಸಾಕ್ಷಿ ಮಹಾರಾಜ್ ಹಾಗೂ ಆಯೋಧ್ಯ ಚಳುವಳಿಯಲ್ಲಿ ಮುಂಚೂಣಿಯಲ್ಲಿದ್ದ ವಿನಯ್ ಕಟಿಯಾರ್‌ಗೆ ಸ್ಥಾನ ನೀಡಲಾಗಿಲ್ಲ.

ರಾಜಸ್ಥಾನ ರಾಜ್ಯಪಾಲ ಕಲ್ಯಾಣ್ ಸಿಂಗ್ ಪುತ್ರ ಹಾಗೂ ಲೋಕಸಭಾ ಸಂಸದ ರಾಜ್‌ವೀರ್ ಸಿಂಗ್ ಹಾಗೂ ದಿಲ್ಲಿಯ ಬಿಜೆಪಿ ಮುಖ್ಯಸ್ಥ ಮನೋಜ್ ತಿವಾರಿ ಪ್ರಮುಖ ಆಕರ್ಷಣೆಯಾಗಿದ್ದಾರೆ. ಉತ್ತರ ಪ್ರದೇಶ ಪೂರ್ವ ಭಾಗದಲ್ಲಿ ಜನಪ್ರಿಯರಾಗಿರುವ, ಗೋರಖ್‌ನಾಥ್ ದೇವಾಲಯದ ಮುಖ್ಯಸ್ಥ ಯೋಗಿ ಆದಿತ್ಯನಾಥ್ ಚುನಾವಣೆ ಪ್ರಚಾರದ ಪಟ್ಟಿಯಲ್ಲಿದ್ದಾರೆ. ಭೋಜ್‌ಪುರಿ ಚಿತ್ರದ ಸ್ಟಾರ್ ನಟ, ಇತ್ತೀಚೆಗೆ ದಿಲ್ಲಿ ಬಿಜೆಪಿ ಮುಖ್ಯಸ್ಥನಾಗಿ ನೇಮಕಗೊಂಡಿರುವ ಮನೋಜ್ ತಿವಾರಿ ಉತ್ತರಪ್ರದೇಶದಲ್ಲಿ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ.

ಬಿಜೆಪಿಯ ಇಬ್ಬರು ಮುಖ್ಯಮಂತ್ರಿಗಳಾದ ರಾಜಸ್ಥಾನದ ವಸುಂಧರಾ ರಾಜೇ ಹಾಗೂ ಮಧ್ಯಪ್ರದೇಶದ ಶಿವರಾಜ್ ಸಿಂಗ್ ಚೌಹಾಣ್ ಬಿಜೆಪಿಯ ಸ್ಟಾರ್ ಪ್ರಚಾರಕರಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X