Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳ : ಜನಸಂಪರ್ಕ ಸಭೆಯ ಬದಲಿಗೆ ಹೊಸ...

ಕೇರಳ : ಜನಸಂಪರ್ಕ ಸಭೆಯ ಬದಲಿಗೆ ಹೊಸ ಯೋಜನೆ

ವಾರ್ತಾಭಾರತಿವಾರ್ತಾಭಾರತಿ22 Jan 2017 4:34 PM IST
share
ಕೇರಳ : ಜನಸಂಪರ್ಕ ಸಭೆಯ ಬದಲಿಗೆ ಹೊಸ ಯೋಜನೆ

ಆಲಪ್ಪುಝ,ಜ.22: ಕೇರಳದ ಹಿಂದಿನ ಕಾಂಗ್ರೆಸ್ ಸರಕಾರದಜನಸಂಪರ್ಕ ಯೋಜನೆಗೆ ಬದಲಿಗೆ ಈಗಿ ನ ಎಲ್‌ಡಿಎಫ್ ಸರಕಾರ ಮುಖ್ಯಮಂತ್ರಿ ಜನಸಾಂತ್ವನ ಫಂಡ್ ಜಾರಿಗೆ ಬರುತ್ತಿದೆ.ಸೌಲಭ್ಯಕೋರುವವರು ಬಿಳಿಕಾಗದದಲ್ಲಿ ಅರ್ಜಿಕೊಟ್ಟರೆ ಸಾಕು. 

ಅರ್ಹರನ್ನು ಗುರುತಿಸಿ ಒಂದು ತಿಂಗಳೊಳಗೆ ಸಹಾಯಧನ ಬ್ಯಾಂಕ್ ಖಾತೆಗೆ ತಲುಪಿಸಲಾಗುವುದು. ಸಾರ್ವಜನಿಕರು, ಸ್ವಯಂಸೇವಾಸಂಘಟನೆಗಳು, ಸಂಸ್ಥೆಗಳು, ಪ್ರಮುಖ ವ್ಯಕ್ತಿಗಳುಮುಂತಾದವರಿಂದ ಸಹಾಯಫಂಡ್‌ಗೆ ಹಣವನ್ನು ಸಂಗ್ರಹಿಸಲಾಗುವುದು ಎಂದು ವರದಿಯೊಂದು ತಿಳಿಸಿದೆ.

ಉಮ್ಮನ್ ಚಾಂಡಿ ಸರಕಾರದ ಜನಪ್ರಿಯ ಯೋಜನೆ ಜನಸಂಪರ್ಕ ಕಾರ್ಯಕ್ರಮವಾಗಿತ್ತು. ಆದರೆ ಸೌಲಭ್ಯಗಳನ್ನು ಜನಸಾಮಾನ್ಯರಿಗೆ ಪಡೆಯಲು ಕಷ್ಟವಾಗುತ್ತಿತ್ತು. ಹೊಸಯೋಜನೆಯಲ್ಲಿ ಇಂತಹ ಯಾವುದೇ ಅಡ್ಡಿಗಳಿಲ್ಲ ಎನ್ನಲಾಗಿದೆ. ಫಲಾನುಭವಿಗಳು ನೇರ ಮನವಿ ಸಲ್ಲಿಸಬೇಕಿಲ್ಲ.

ಅಶಕ್ತರ ಕುರಿತು ಮಾಧ್ಯಮ ವರದಿಗಳನ್ನು ಗಮನಕ್ಕೆ ತಂದರೆ ಸಹಾಯ ಸಿಗಲಿದೆ.ತುರ್ತು ಸಮಸ್ಯೆ ಪರಿಹರಿಸುವ ಅಗತ್ಯವಿರುವವರಿಗೆ ತುರ್ತು ಪರಿಹಾರ, ಸಾರ್ವಜನಿಕ ಸಂಸ್ಥೆಗಳಿಗೆ ಅಗತ್ಯವಿರುವ ತುರ್ತು ದುರಸ್ತಿ, ಮನೆಯಜಮಾನ ನಿಧನರಾದರೆ , ರೋಗಪೀಡಿತನಾಗಿ ಮಲಗಿದ್ದಲ್ಲಾದರೆ ಕುಟುಂಬಕ್ಕೆ ಜೀವನೋಪಾಯಕ್ಕೆ ಅಗತ್ಯವಿರುವುದನ್ನು ಕೊಡುವುದು. ಮನೆಯಿಲ್ಲದವರಿಗೆ ಮನೆ, ವಿಧವೆಯರಿಗೆ, ಅನಾಥರಿಗೆ , ವೃದ್ಧರಿಗೆ,ಗುಣಮುಖವಾಗದ ರೋಗಿಗಳಿಗೆ, ಕಿರುಕುಳಕ್ಕೊಳಗಾದವರಿಗೆ ಮುಂತಾದವರಿಗೆ ಅಗತ್ಯಸೌಕರ್ಯಗಳನ್ನು ಒದಗಿಸುವುದು ಇತ್ಯಾದಿ ಮುಖ್ಯಮಂತ್ರಿಯ ಸಾಂತ್ವನ ಫಂಡ್ ಮೂಲಕ ಜಾರಿಗೊಳಿಸಲಾಗುವುದು.

ಮುಖ್ಯಮಂತ್ರಿ, ಹಣಕಾಸು ಸಚಿವ, ಮುಖ್ಯಕಾರ್ಯದರ್ಶಿ, ಹಣಕಾಸು ಸಚಿವಾಲಯದ ಅಧೀನ ಮುಖ್ಯ ಕಾರ್ಯದರ್ಶಿ,ಜಿಲಾಧಿಕಾರಿಗಳು ಇವರಲ್ಲಿ ಯಾರಿಗೂ ಅರ್ಜಿಸಲ್ಲಿಸಬಹುದಾಗಿದೆ. ಈ ಹಿಂದೆ ಸಹಾಯ ಸಿಕ್ಕವರನ್ನು ಪರಿಗಣಿಸಲಾಗುವುದಿಲ್ಲ ಎಂದು ವರದಿತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X