Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರ ಬಜೆಟ್ ಮತದಾರರ ಮೇಲೆ ಪ್ರಭಾವ...

ಕೇಂದ್ರ ಬಜೆಟ್ ಮತದಾರರ ಮೇಲೆ ಪ್ರಭಾವ ಬೀರದು:ಸುಪ್ರೀಂಕೋರ್ಟ್

ವಾರ್ತಾಭಾರತಿವಾರ್ತಾಭಾರತಿ23 Jan 2017 4:54 PM IST
share
ಕೇಂದ್ರ ಬಜೆಟ್ ಮತದಾರರ ಮೇಲೆ ಪ್ರಭಾವ ಬೀರದು:ಸುಪ್ರೀಂಕೋರ್ಟ್

ಹೊಸದಿಲ್ಲಿ, ಜ.23: ಕೇಂದ್ರದ ವಾರ್ಷಿಕ ಬಜೆಟ್ ನಿಗದಿಯಂತೆಯೇ ಫೆ.1 ರಂದು ನಡೆಯಬೇಕು. ಬಜೆಟ್ ಮುಂಬರುವ ವಿಧಾನಸಭಾ ಚುನಾವಣೆಗಳಲ್ಲಿ ಮತದಾರರ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ ಎಂದು ಸುಪ್ರೀಂಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ.

 ಚುನಾವಣೆಯ ಸಮಯದಲ್ಲಿ ಬಜೆಟ್ ಮಂಡಿಸುವುದಕ್ಕೆ ಅವಕಾಶ ನೀಡಬಾರದು. ಬಜೆಟ್ ದಿನಾಂಕ ಮುಂದೂಡುವಂತೆ ಆದೇಶಿಸಬೇಕು ಎಂದು ವಕೀಲ ಮನೋಹರ್‌ಲಾಲ್ ಶರ್ಮ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸೋಮವಾರ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಈ ತೀರ್ಪು ನೀಡಿತು.

ಕೇಂದ್ರ ಬಜೆಟ್ ಮಂಡನೆಯ ದಿನಾಂಕ ಬದಲಾವಣೆ ಮಾಡಲಾಗದು. ವರ್ಷವಿಡೀ ವಿವಿಧ ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿರುತ್ತದೆ. ಇಂತಹ ಸಂದರ್ಭದಲ್ಲಿ ಕೇಂದ್ರ ಬಜೆಟ್ ಮಂಡಿಸುವುದು ಬೇಡವೇ?ಎಂದು ಪ್ರಶ್ನಿಸಿರುವ ನ್ಯಾಯಾಲಯ, ಮನೋಹರ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ತಿರಸ್ಕರಿಸಿತು.

ಜನಪ್ರಿಯ ಭರವಸೆಯ ಮೂಲಕ ಕೇಂದ್ರ ಸರಕಾರ ಚುನಾವಣೆಯ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ. ಕೇಂದ್ರ ಇಲ್ಲವೇ ರಾಜ್ಯಗಳಲ್ಲಿ ಪಕ್ಷವೊಂದು ಅಧಿಕಾರಕ್ಕೆ ಬರಲು ಮತದಾರರನ್ನು ಸೆಳೆಯಲು ಯಾವುದೇ ಆಮಿಷ ಒಡ್ಡುವುದಕ್ಕೆ ಚುನಾವಣಾ ನಿಯಮದಲ್ಲಿ ಅವಕಾಶವೇ ಇಲ್ಲ ಎಂದು ಎಂಎಲ್ ಶರ್ಮ ವಾದಿಸಿದರು.

ಕೇಂದ್ರ ಸರಕಾರ ಸಚಿವ ಸಂಪುಟ ಕಳೆದ ವರ್ಷದ ಸೆಪ್ಟಂಬರ್‌ನಲ್ಲಿ ರೈಲ್ವೇ ಬಜೆಟ್‌ನ್ನು ವಾರ್ಷಿಕ ಬಜೆಟ್‌ನೊಂದಿಗೆ ವಿಲೀನಗೊಳಿಸಲು ನಿರ್ಧರಿಸಿತ್ತು. 100 ವರ್ಷದಿಂದ ನಡೆದುಕೊಂಡ ಬಂದ ಪ್ರತ್ಯೇಕ ರೈಲ್ವೆ ಬಜೆಟ್ ಮಂಡಿಸದಿರಲು ನಿರ್ಧರಿಸಲಾಗಿತ್ತು. ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಫೆ.4 ರಿಂದ ಆರಂಭವಾಗಲಿದ್ದು, ಪಂಜಾಬ್ ಹಾಗೂ ಗೋವಾ ರಾಜ್ಯಗಳಲ್ಲಿ ಫೆ.4 ರಂದು ನಡೆಯಲಿದೆ. ಆ ಬಳಿಕ ಉತ್ತರಖಂಡ, ಉತ್ತರಪ್ರದೇಶ, ಮಣಿಪುರದಲ್ಲಿ ನಡೆಯಲಿದೆ. ಮಾ.11 ರಂದು ಎಲ್ಲ 5 ರಾಜ್ಯಗಳ ಫಲಿತಾಂಶ ಹೊರಬೀಳಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X