Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಸಮಸ್ಯೆಯಿದ್ದರೆ ಮನೆ ಕೆಲಸದವರು ರಾಯಭಾರಿ...

ಸಮಸ್ಯೆಯಿದ್ದರೆ ಮನೆ ಕೆಲಸದವರು ರಾಯಭಾರಿ ಕಚೇರಿಯನ್ನು ನೇರವಾಗಿ ಸಂಪರ್ಕಿಸಬಹುದು

ವಾರ್ತಾಭಾರತಿವಾರ್ತಾಭಾರತಿ23 Jan 2017 5:32 PM IST
share
ಸಮಸ್ಯೆಯಿದ್ದರೆ ಮನೆ ಕೆಲಸದವರು ರಾಯಭಾರಿ ಕಚೇರಿಯನ್ನು ನೇರವಾಗಿ ಸಂಪರ್ಕಿಸಬಹುದು

ರಿಯಾದ್, ಜ.23: ಸೌದಿ ಅರೇಬಿಯದಲ್ಲಿ ಮನೆಕೆಲಸಕ್ಕಾಗಿ ಬಂದವರು ಸಮಸ್ಯೆ ಎದುರಿಸುತ್ತಿದ್ದರೆ ನೇರವಾಗಿ ರಾಯಭಾರಿ ಕಚೇರಿಯನ್ನು ಸಂಪರ್ಕಿಸಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮನೆಕೆಲಸ ವೀಸಾದಲ್ಲಿ ಬರುವವರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಟ್ವಿಟರ್ ಮೂಲಕ ರಾಯಭಾರ ಕಚೇರಿ ನಡೆಸುತ್ತಿರುವ ಅಭಿಯಾನದ ಪ್ರಯುಕ್ತ ಈ ಮಾಹಿತಿ ನೀಡಲಾಗಿದೆ.

ಕೆಲಸದಲ್ಲಿ ಸಮಸ್ಯೆ ಅನುಭವಿಸುತ್ತಿರುವವರು ಅದನ್ನು ತಿಳಿಸಬೇಕು. ಸಮಸ್ಯೆ ಪರಿಹಾರಕ್ಕೆ ರಾಯಭಾರ ಕಚೇರಿಯನ್ನು ಸಂಪರ್ಕಿಸಬೇಕು. ರಾಯಭಾರಿ ಕಚೇರಿಯ ವೆಲ್ಫೇರ್ ಅಧಿಕಾರಿಯನ್ನು ಭೇಟಿಯಾಗಬೇಕು. ಇದರ ಹೊರತು ಸ್ಪೋನ್ಸರ್‌ಗಳ ಮನೆಗೆ ಹೋಗಿ ಸಮಸ್ಯೆ ಏನೆಂದು ವಿಚಾರಿಸಿನೋಡಲು ಈಗ ಸೌದಿಯಲ್ಲಿರುವ ವ್ಯವಸ್ಥೆಯಲ್ಲಿ ಅವಕಾಶವಿಲ್ಲ ಎಂದು ಟ್ವಿಟರ್‌ನಲ್ಲಿ ಹೇಳಲಾಗಿದೆ.

ಮನೆಕೆಲಸದವರನ್ನು ರಿಕ್ರ್ಯೂಟ್ ನಡೆಯುವಾಗ ಎರಡೂ ದೇಶಗಳ ಒಪ್ಪಂದವನ್ನು ಪಾಲಿಸಿಯೇ ಸೌದಿಗೆ ಕೆಲಸಗಾರರು ಬಂದಿದ್ದರೆ ಅಂತಹವರಿಗೆ ಯಾವುದೆ ಸಮಸ್ಯೆಯಾಗದು. ಅವರಿಗೆ ಕಾನೂನಿನ ರಕ್ಷಣೆ ಸಿಗುತ್ತದೆ. ಮೂವತ್ತು ವರ್ಷ ಆಗದೆ ಮತ್ತು 50 ವರ್ಷ ಮೀರಿದವರನ್ನು ರಿಕ್ರ್ಯೂಟ್ ಮಾಡದಂತೆ ತಡೆಯಲಾಗುತ್ತದೆ.

ರಾಯಭಾರ ಕಚೇರಿ ಅನುಮತಿ ರಹಿತವಾಗಿ ನೇಮಕಾತಿ ಸಾಧ್ಯವಿಲ್ಲ. ಸೇವೆ ಮತ್ತು ವೇತನ ಒಪ್ಪಂದ ಇರಬೇಕು. ವೀಸಾ, ಕೆಲಸದ ಮಾಲಕ ಮತ್ತು ಕೆಲಸಗಾರರ ವಿವರಗಳನ್ನು ವಿವರವಾಗಿ ಪರಿಶೀಲಿಸಿ ವಾಸ್ತವಿಕ ಸ್ಥಿತಿಯನ್ನು ಅರಿತ ಬಳಿಕವೇ ಒಪ್ಪಂದಕ್ಕೆ ರಾಯಭಾರ ಕಚೇರಿ ಅಂತಿಮ ಮುದ್ರೆ ಒತ್ತದೆ. ಜೊತೆಗೆ 2500ಡಾಲರ್‌ನ ಬ್ಯಾಂಕ್ ಗ್ಯಾರಂಟಿಯನ್ನು ಕೆಲಸದ ಮಾಲಕನಿಂದ ರಾಯಭಾರ ಕಚೇರಿ ಪಡೆಯುತ್ತದೆ.

ಕೆಲಸದ ಮಾಲಕನಿಂದ ಏನಾದರೂ ತೊಂದರೆ ಸಂಭವಿಸಿದರೆ ಸಮಸ್ಯೆಪರಿಹಾರಕ್ಕೆ ಈ ಗ್ಯಾರಂಟಿ ಮೊತ್ತವನ್ನು ವಿನಿಯೋಗಿಸಲಾಗುವುದು. ಸೌದಿ ಅರೇಬಿಯದಲ್ಲಿ ಮನೆಕೆಲಸದವರನ್ನು ರಿಕ್ರ್ಯೂಟ್ ಮಾಡಲು ಆರು ಏಜೆನ್ಸಿಗಳಿಗೆ ಅವಕಾಶ ನೀಡಲಾಗಿದೆ ಎಂದು ಸೌದಿಯಲ್ಲಿರುವ ಭಾರತ ರಾಯಭಾರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ ಎಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X