Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜೀವ್ ಗಾಂಧಿ ಸರಕಾರದಲ್ಲಿ ಪಾಕ್...

ರಾಜೀವ್ ಗಾಂಧಿ ಸರಕಾರದಲ್ಲಿ ಪಾಕ್ ವಿರುದ್ಧ ಸಜ್ಜಾಗಿತ್ತು ಹೈಡ್ರೋಜನ್ ಬಾಂಬ್ !

ವಾರ್ತಾಭಾರತಿವಾರ್ತಾಭಾರತಿ24 Jan 2017 12:05 PM IST
share
ರಾಜೀವ್ ಗಾಂಧಿ ಸರಕಾರದಲ್ಲಿ ಪಾಕ್ ವಿರುದ್ಧ ಸಜ್ಜಾಗಿತ್ತು ಹೈಡ್ರೋಜನ್ ಬಾಂಬ್ !

ಹೊಸದಿಲ್ಲಿ, ಜ.24: ರಾಜೀವ್ ಗಾಂಧಿ ಅವರು ಪ್ರಧಾನಿಯಾಗಿದ್ದ ವೇಳೆ ಪಾಕಿಸ್ತಾನದ ಅಣ್ವಸ್ತ್ರ ಕಾರ್ಯಕ್ರಮಗಳಿಗೆ ಪ್ರತಿಯಾಗಿ ಹೈಡ್ರೋಜನ್ ಬಾಂಬ್ ಪರೀಕ್ಷಿಸಲು 1985ರಲ್ಲಿ ತಯಾರಿ ನಡೆಸಲಾಗಿತ್ತು ಎಂದು ಇತ್ತೀಚೆಗೆ ಅಮೆರಿಕಾದಲ್ಲಿ ಬಿಡುಗಡೆ ಮಾಡಲಾದ ಕೆಲ ದಾಖಲೆಗಳು ಬಹಿರಂಗ ಪಡಿಸಿವೆ.

ರಾಜೀವ್ ಗಾಂಧಿ ಸರಕಾರದ ಅವಧಿಯಲ್ಲಿ ತಯಾರಿಸಲಾದ ಹೈಡ್ರೋಜನ್ ಬಾಂಬ್‌ ಭಾರತವು ಅದಕ್ಕಿಂತ 11 ವರ್ಷಗಳ ಹಿಂದೆ, ಇಂದಿರಾ ಗಾಂಧಿಯ ಅವಧಿಯಲ್ಲಿ ಪರೀಕ್ಷಿಸಿದ ಅಣ್ವಸ್ತ್ರಗಳಿಗಿಂತಲೂ ಪ್ರಬಲವಾಗಿತ್ತು. ಆ ಸಮಯದಲ್ಲಿ ಭಾರತವು ಅಣ್ವಸ್ತ್ರ ತಂತ್ರಜ್ಞಾನದಲ್ಲಿ ಪಾಕಿಸ್ತಾನಕ್ಕಿಂತ ಬಹಳ ಮುಂದಿತ್ತು ಎಂದೂ ಸಿಐಎ ದಾಖಲೆಗಳು ತಿಳಿಸಿವೆ. ಆರಂಭದಲ್ಲಿ ರಾಜೀವ್ ಗಾಂಧಿ ಅಣ್ವಸ್ತ್ರ ಯೋಜನೆಯಲ್ಲಿ ಅಷ್ಟೊಂದು ಆಸಕ್ತಿ ವಹಿಸಿಲ್ಲವಾದರೂ ಈ ನಿಟ್ಟಿನಲ್ಲಿ ಪಾಕಿಸ್ತಾನದ ಪ್ರಗತಿಯನ್ನು ಗಮನಿಸಿ ಅವರು ಹೈಡ್ರೋಜನ್ ಬಾಂಬ್ ತಯಾರಿಗೆ ಅನುಮತಿಸಿದ್ದರೆಂದು ಸಿಐಎ ವರದಿ ತಿಳಿಸಿದೆ.
ಮುಂಬೈಯ ಬಾಬಾ ಅಟಾಮಿಕ್ ರಿಸರ್ಚ್ ಸೆಂಟರಿನ 36 ವಿಜ್ಞಾನಿಗಳ ತಂಡ ಈ ಬಾಂಬನ್ನು ತಯಾರಿಸಿತ್ತು ಹಾಗೂ ಭಾರತ ಆ ಸಮಯದಲ್ಲಿ ಪ್ಲುಟೋನಿಯಂ ಸಂಗ್ರಹದಲ್ಲೂ ತೊಡಗಿತ್ತು ಎಂದು ಸಿಐಎ ದಾಖಲೆಗಳು ಹೇಳಿದೆ.

ನೆರೆಯ ರಾಷ್ಟ್ರಗಳ ನಡುವಣ ಈ ಪೈಪೋಟಿಯಿಂದ ಕಳವಳಗೊಂಡ ಅಂದಿನ ಅಮೆರಿಕಾ ಅಧ್ಯಕ್ಷ ರೊನಾಲ್ಡ್ ರೇಗನ್ ಅವರು ಎರಡು ರಾಷ್ಟ್ರಗಳ ನಡುವೆ ಸಂಧಾನ ವೇರ್ಪಡಿಸಲು ಅಧಿಕಾರಿಯೊಬ್ಬರನ್ನೂ ಕಳುಹಿಸಿಕೊಟ್ಟಿದ್ದರು.

1980ರ ದಶಕದಲ್ಲಿ ಭಾರತದ ಅಣ್ವಸ್ತ್ರ ಸಾಮರ್ಥ್ಯದ ಬಗ್ಗೆ ಕುತೂಹಲಕಾರಿ ಮಾಹಿತಿಗಳು ಸಿಐಎ ಇತ್ತೀಚೆಗೆ ಆನ್ ಲೈನ್ ನಲ್ಲಿ ಪೋಸ್ಟ್ ಮಾಡಿದ1.2 ಕೋಟಿ ಪುಟಗಳನ್ನೊಳಗೊಂಡ 9.3 ಲಕ್ಷ ದಾಖಲೆಗಳಿಂದ ತಿಳಿದು ಬಂದಿದೆ.

ಭಾರತದ ಕಟ್ಟುನಿಟ್ಟಿನ ಸುರಕ್ಷಾ ಕ್ರಮಗಳಿಂದಾಗಿ ದಿಲ್ಲಿಯ ಅಣ್ವಸ್ತ್ರ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಸಂಗ್ರಹಿಸುವುದು ಬಹಳ ಕಷ್ಟಕರವಾಗಿತ್ತು ಎಂದು ಒಂದು ದಾಖಲೆ ಹೇಳಿಕೊಂಡಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X