Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಆಡಳಿತಾಧಿಕಾರಿಗಳು 70 ವರ್ಷ ವಯೋಮಿತಿ...

ಆಡಳಿತಾಧಿಕಾರಿಗಳು 70 ವರ್ಷ ವಯೋಮಿತಿ ಮೀರಿರಬಾರದು: ಸುಪ್ರೀಂ

ಎಲ್ಲ 9 ಹೆಸರು ತಿರಸ್ಕೃತ, ಹೆಸರು ಸೂಚಿಸಲು ಕಪಿಲ್ ಸಿಬಲ್‌ಗೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ24 Jan 2017 3:27 PM IST
share
ಆಡಳಿತಾಧಿಕಾರಿಗಳು 70 ವರ್ಷ ವಯೋಮಿತಿ ಮೀರಿರಬಾರದು: ಸುಪ್ರೀಂ

ಹೊಸದಿಲ್ಲಿ, ಜ.24: ಮುಂದಿನ ತಿಂಗಳು ನಡೆಯುವ ಐಸಿಸಿ ಸಭೆಗೆ ಮೊದಲು ಮೂವರು ಆಯ್ದ ಆಡಳಿತಾಧಿಕಾರಿಯ ಹೆಸರನ್ನು ಜ.27 ರಂದು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ಕೇಂದ್ರ ಸರಕಾರ ಹಾಗೂ ಬಿಸಿಸಿಐಗೆ ಸುಪ್ರೀಂಕೋರ್ಟ್ ಸೂಚನೆ ನೀಡಿ ಆದೇಶಿಸಿದೆ.

 ಬಿಸಿಸಿಐಗೆ ಆಡಳಿತಾಧಿಕಾರಿ ನೇಮಕ ವಿಚಾರಕ್ಕೆ ಸಂಬಂಧಿಸಿ ಮಂಗಳವಾರ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್, 9 ಜನರ ಆಡಳಿತಾಧಿಕಾರಿಗಳ ಪಟ್ಟಿ ತುಂಬಾ ದೀರ್ಘವಾಗಿದೆ. ಆಡಳಿತಾಧಿಕಾರಿಗಳು 70 ವರ್ಷ ವಯೋಮಿತಿ ಮೀರಿರಬಾರದು. ಲೋಧಾ ಸಮಿತಿ ಶಿಫಾರಸಿನ ಪ್ರಕಾರ ಪಟ್ಟಿಯಲ್ಲಿರುವ 70 ವರ್ಷಗಿಂತ ಹೆಚ್ಚಿನ ವಯಸ್ಸಿನವರನ್ನು ಆಯ್ಕೆಗೆ ಪರಿಗಣಿಸುವುವಂತಿಲ್ಲ ಎಂದು ಆದೇಶಿಸಿದ ಜಸ್ಟಿಸ್ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ನ್ಯಾಯಪೀಠ ಮುಂದಿನ ವಿಚಾರಣೆಯನ್ನು ಜ.30ಕ್ಕೆ ಮುಂದೂಡಿತು.

ಲೋಧಾ ಸಮಿತಿ, ಅಬಿಕಸ್ ಕ್ಯೂರಿ ಗೋಪಾಲ್ ಸುಬ್ರಹ್ಮಣ್ಯಂ ಹಾಗೂ ಹಿರಿಯ ವಕೀಲ ಅನಿಲ್ ದಿವಾನ್ ಬಿಸಿಸಿಐ ಆಡಳಿತಾಧಿಕಾರಿ ಹುದ್ದೆಗೆ 9 ಜನರ ಪಟ್ಟಿಯನ್ನು ಸುಪ್ರೀಂಕೋರ್ಟ್‌ಗೆ ಸಲ್ಲಿಸಿತ್ತು. ಬಿಸಿಸಿಐಗೆ ನೂತನ ಚುನಾವಣೆ ನಡೆಯುವ ಮೊದಲು ಆಡಳಿತಾಧಿಕಾರಿಯೊಬ್ಬರನ್ನು ನೇಮಿಸಲು ನ್ಯಾಯಾಲಯ ಸೂಚಿಸಿತ್ತು.

ಲೋಧಾ ಸಮಿತಿ ಆಡಳಿತಾಧಿಕಾರಿ ನೇಮಕ ಮಾಡುವುದನ್ನು ವಿರೋಧಿಸಿದ ಬಿಸಿಸಿಐ ಪರ ವಕೀಲರು, ಆಡಳಿತಾಧಿಕಾರಿಗಳ ಹೆಸರನ್ನು ಸೂಚಿಸುವ ಅವಕಾಶ ನಮಗೆ ನೀಡಬೇಕೆಂದು ಮನವಿ ಮಾಡಿದರು. ಇದಕ್ಕೆ ರೈಲ್ವೇಸ್, ಸರ್ವಿಸಸ್, ಯುನಿರ್ಸಿಟಿಯನ್ನು ಪ್ರತಿನಿಧಿಸಿದ ಅಟಾರ್ನಿ ಜನರಲ್ ಮುಕುಲ್ ರೊಹ್ಟಗಿ ಸಹಮತ ವ್ಯಕ್ತಪಡಿಸಿದರು.

ಬಿಸಿಸಿಐಗೆ ಆಡಳಿತಾಧಿಕಾರಿ ನೇಮಕ ವಿಚಾರವನ್ನು 2 ವಾರ ಮುಂದೂಡಬೇಕು. ಬಿಸಿಸಿಐಗೆ ಆಡಳಿತಾಧಿಕಾರಿ ಹೆಸರನ್ನು ಸೂಚಿಸುವ ಅವಕಾಶ ನೀಡಬೇಕೆಂದು ಎಂದು ಅಟಾರ್ನಿ ಜನರಲ್ ರೋಹ್ಟಗಿ ನ್ಯಾಯಾಲಯಕ್ಕೆ ಮನವಿ ಮಾಡಿದರು.

 ರೋಹ್ಟಗಿಗೆ ಬೌನ್ಸರ್ ಎಸೆದ ಸುಪ್ರೀಂಕೋರ್ಟ್,ನಾವು ಜುಲೈನಲ್ಲಿ ಆದೇಶ ಜಾರಿಗೊಳಿಸುವಾಗ ನೀವು ಎಲ್ಲಿದ್ದೀರಿ? ಆಗ ಗೈರು ಹಾಜರಿದ್ದ ನೀವು ಕಳೆದ ವಾರವಷ್ಟೇ ಇಲ್ಲಿಗೆ ಪ್ರವೇಶಿಸಿದ್ದೀರಿ ಎಂದು ಹೇಳಿತು.

ರೈಲ್ವೇಸ್, ಸರ್ವಿಸಸ್, ಯುನಿವರ್ಸಿಟಿ ಸಂಸ್ಥೆಗಳು ಬಿಸಿಸಿಐನ 30 ಪೂರ್ಣ ಸದಸ್ಯತ್ವದಲ್ಲಿ ಸ್ಥಾನ ಪಡೆದಿದ್ದು, ಕಳೆದ 50 ವರ್ಷಗಳಿಂದ ಮತದಾನ ಹಕ್ಕು ಪಡೆದಿದ್ದರು. ಸ್ವಂತ ಸ್ಟೇಡಿಯಂನ್ನು ಹೊಂದಿದ್ದು, ಉದ್ಯೋಗವಕಾಶ ನೀಡಿದೆ. ಆದರೆ, ಅವರಿಂದ ಪೂರ್ಣ ಸದಸ್ಯತ್ವವನ್ನು ಕಿತ್ತುಕೊಳ್ಳಲಾಗಿದೆ. ಅವರಿಗೆ ಗೌರವವಿಲ್ಲವಾಗಿದೆ ಎಂದು ಜ.20ರ ವಿಚಾರಣೆ ಬಳಿಕ ಮಾಧ್ಯಮಗಳಿಗೆ ರೊಹ್ಟಗಿ ತಿಳಿಸಿದ್ದರು.

ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಆಡಳಿತಾಧಿಕಾರಿಗಳ ಪಟ್ಟಿಯಲ್ಲಿ ಕ್ರಿಕೆಟ್ ಮಂಡಳಿಯಿಂದ ಯಾವುದೇ ಅಭ್ಯರ್ಥಿಯಿಲ್ಲ. ಅಬಿಕಸ್ ಕ್ಯೂರಿ ಗೋಪಾಲ್ ಸುಬ್ರಹ್ಮಣ್ಯಂ ಹಾಗೂ ಹಿರಿಯ ವಕೀಲ ಅನಿಲ್ ದಿವಾನ್ ಹಾಗೂ ದೂರುದಾರರು ಆಡಳಿತಾಧಿಕಾರಿ ಹೆಸರನ್ನು ಶಿಫಾರಸು ಮಾಡಿದ್ದಾರೆ ಎಂದು ಬಿಸಿಸಿಐ ವಾದಿಸಿತು.

ಹಿರಿಯ ವಕೀಲರಾದ ಕಪಿಲ್ ಸಿಬಲ್‌ಗೆ ಭಾರತೀಯ ಕ್ರಿಕೆಟ್‌ನ ಮಧ್ಯಂತರ ಸಮಿತಿಯನ್ನು ಸೂಚಿಸಲು ಸಲಹೆ ನೀಡುವ ಅವಕಾಶ ನೀಡಿದ ನ್ಯಾಯಾಲಯ ಮೂರು ಅಭ್ಯರ್ಥಿಗಳ ಹೆಸರನ್ನು ಆಯ್ಕೆ ಮಾಡುವಂತೆ ಆದೇಶಿಸಿತು.

ಆಡಳಿತಾಧಿಕಾರಿಗಳ ನೇಮಕ ಮಾಡುವುದನ್ನು ವಿರೋಧಿಸಿದ ಬಿಸಿಸಿಐ ಪರ ವಕೀಲರು, ಆಡಳಿತಾಧಿಕಾರಿಗಳ ಹೆಸರನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವ ಅವಕಾಶ ನಮಗೆ ನೀಡಬೇಕೆಂದು ಮನವಿ ಮಾಡಿದ್ದಾರೆ. ಇದಕ್ಕೆ ಅಟಾರ್ನಿ ಜನರಲ್ ಮುಕುಲ್ ರೊಹ್ಟಗಿ ಸಹಮತ ವ್ಯಕ್ತಪಡಿಸಿದರು.

 ಸುಪ್ರೀಂಕೋರ್ಟ್ ಲೋಧಾ ಸಮಿತಿಯ ಶಿಫಾರಸುಗಳನ್ನು ಜಾರಿಗೆ ತರಲು ಮುಂದಾಗಿರುವ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಿಸಿಸಿಐ ಘನತೆ ಧಕ್ಕೆಯಾಗಿದೆ. ಆಡಳಿತಾಧಿಕಾರಿ ನೇಮಕ ವಿಚಾರವನ್ನು 2 ವಾರ ಮುಂದೂಡಬೇಕೆಂದು ಎಂದು ಅಟಾರ್ನಿ ಜನರಲ್ ವಾದಿಸಿದರು. ಇದಕ್ಕೆ ಖಾರವಾಗಿಯೇ ಉತ್ತರಿಸಿದ ಸುಪ್ರೀಂಕೋರ್ಟ್,ನಾವು ಜುಲೈನಲ್ಲಿ ಆದೇಶ ಜಾರಿಗೊಳಿಸುವಾಗ ನೀವು ಎಲ್ಲಿದ್ದೀರಿ? ಕಳೆದ ವಾರವಷ್ಟೇ ನೀವು ಇಲ್ಲಿಗೆ ಪ್ರವೇಶಿಸಿದ್ದೀರಿ ಎಂದು ಹೇಳಿತು.

ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಆಡಳಿತಾಧಿಕಾರಿಗಳ ಪಟ್ಟಿಯಲ್ಲಿ ಕ್ರಿಕೆಟ್ ಮಂಡಳಿಯಿಂದ ಯಾವುದೇ ಅಭ್ಯರ್ಥಿಯಿಲ್ಲ. ಅಬಿಕಸ್ ಕ್ಯೂರಿ ಗೊಪಾಲ ಸುಬ್ರಹ್ಮಣ್ಯಂ ಹಾಗೂ ಹಿರಿಯ ವಕೀಲ ಅನಿಲ್ ದಿವಾನ್ ಹಾಗೂ ಅರ್ಜಿದಾರರು ಹೆಸರನ್ನು ಶಿಫಾರಸು ಮಾಡಿದ್ದಾರೆ ಎಂದು ಬಿಸಿಸಿಐ ವಾದಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X