Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸುಷ್ಮಾ ಎಫೆಕ್ಟ್:ವೃದ್ಧ ದಂಪತಿಯ ಅಂಗವಿಕಲ...

ಸುಷ್ಮಾ ಎಫೆಕ್ಟ್:ವೃದ್ಧ ದಂಪತಿಯ ಅಂಗವಿಕಲ ಹೆಣ್ಣುಮಕ್ಕಳ ಮನೆಗೇ ಬಂದ ಪಾಸ್‌ಪೋರ್ಟ್ ಅಧಿಕಾರಿಗಳು

ವಾರ್ತಾಭಾರತಿವಾರ್ತಾಭಾರತಿ24 Jan 2017 10:30 PM IST
share
ಸುಷ್ಮಾ ಎಫೆಕ್ಟ್:ವೃದ್ಧ ದಂಪತಿಯ ಅಂಗವಿಕಲ ಹೆಣ್ಣುಮಕ್ಕಳ ಮನೆಗೇ ಬಂದ ಪಾಸ್‌ಪೋರ್ಟ್ ಅಧಿಕಾರಿಗಳು

ಹೊಸದಿಲ್ಲಿ,ಜ.24: ತಮ್ಮ ಅಂಗವಿಕಲ ಪುತ್ರಿಯರಿಬ್ಬರ ಪಾಸ್‌ಪೋರ್ಟ್ ಮಾಡಿಸಿಕೊಳ್ಳಲು ಆಂಧ್ರಪದೇಶದ ವೃದ್ಧ ದಂಪತಿಗೆ ನೆರವಾಗುವ ಮೂಲಕ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಮತ್ತೊಮ್ಮೆ ಮಾನವೀಯತೆಯನ್ನು ಮೆರೆದಿದ್ದಾರೆ. ಟ್ವಿಟರ್‌ನಲ್ಲಿ ಎಸ್‌ಒಎಸ್ ಸಂದೇಶಗಳಿಗೆ ಕ್ಷಿಪ್ರವಾಗಿ ಸ್ಪಂದಿಸುವಲ್ಲಿ ಹೆಸರಾಗಿರುವ ಅವರು ಸಾಮಾಜಿಕ ಬದಲಾವಣೆಗಾಗಿ ಆನ್‌ಲೈನ್ ವೇದಿಕೆಯಾಗಿರುವ ಚೇಂಜ್ ಡಾಟ್ ಆರ್ಗ್‌ನ ಮನವಿಗೂ ಅಷ್ಟೇ ಚುರುಕಾಗಿ ಸ್ಪಂದಿಸಿದ್ದಾರೆ. ದಂಪತಿಯ ನೆರವಿಗಾಗಿ ಪಾಸ್‌ಪೋರ್ಟ್ ಅಧಿಕಾರಿಗಳನ್ನೇ ಅವರ ಮನೆಗೆ ರವಾನಿಸಿದ್ದಾರೆ.

 ತಮ್ಮ ಅಂಗವಿಕಲ ಪುತ್ರಿಯರ ಪಾಸ್‌ಪೋರ್ಟ್ ಮಾಡಿಕೊಡಲು ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಯ ಅಧಿಕಾರಿಗಳು ಮಂಗಳವಾರ ನೆಲ್ಲೂರಿನ ತಮ್ಮ ಮನೆಬಾಗಿಲು ತಟ್ಟಿದಾಗ ರಾಳಪಲ್ಲಿ ರಾಮ ಸುಬ್ಬಾರಾವ್(75) ಮತ್ತು ಅವರ ಪತ್ನಿ ಸುಬ್ಬಲಕ್ಷ್ಮೀ(70) ಅವರ ಆನಂದಕ್ಕೆ ಪಾರವೇ ಇರಲಿಲ್ಲ.

ಪೋಲಿಯೋ ಪೀಡಿತ ಪುತ್ರಿಯರ ಬವಣೆ ಮತ್ತು ಪಾಸ್‌ಪೋರ್ಟ್ ಕಚೇರಿಯಲ್ಲಿ ಅವರನ್ನು ಖುದ್ದಾಗಿ ಹಾಜರು ಪಡಿಸಲು ತನ್ನ ಸಮಸ್ಯೆಗಳ ಕುರಿತು ನಿವೃತ್ತ ತಹಶೀಲ್ದಾರ್ ರಾವ್ ಸೋಮವಾರವಷ್ಟೇ ಚೇಂಜ್ ಡಾಟ್ ಆರ್ಗ್‌ನಲ್ಲಿ ಮನವಿಯನ್ನು ಸಲ್ಲಿಸಿದ್ದರು. ರಾತ್ರಿಯೇ ಟ್ವೀಟ್ ಮಾಡಿದ್ದ ಸುಷ್ಮಾ,‘‘ನಿಮ್ಮ ಮನವಿಯನ್ನು ಓದಿದ್ದೇನೆ. ನಿಮಗೆ ನಾವು ಖಂಡಿತವಾಗಿಯೂ ನೆರವಾಗುತ್ತೇವೆ ’’ಎಂದು ಭರವಸೆ ನೀಡಿದ್ದರಲ್ಲದೆ ಅವರ ವೈಯಕ್ತಿಕ ವಿವರಗಳನ್ನು ಕೋರಿದ್ದರು.

ಮಂಗಳವಾರ ಪಾಸ್‌ಪೋರ್ಟ್ ಕಚೇರಿಯ ಅಧಿಕಾರಿಗಳು ರಾವ್ ಮನೆಗೆ ಬಂದು ಅಗತ್ಯ ಪ್ರಕ್ರಿಯೆಯನ್ನು ಪೂರೈಸಿದರೆ, ಜಿಲಾ ಸ್ಪೆಷಲ್ ಬ್ರಾಂಚ್ ಪೊಲೀಸರೂ ತಮ್ಮ ಪಾಲಿನ ಕೆಲಸಗಳನ್ನು ಮಾಡಿಕೊಟಿದ್ದಾರೆ.

40 ವರ್ಷಗಳ ಕಾಲ ತಮ್ಮ ಅಂಗವಿಕಲ ಪುತ್ರಿಯರನ್ನು ಕಣ್ಣರೆಪ್ಪೆಗಳಂತೆ ನೋಡಿಕೊಂಡಿರುವ ಈ ವೃದ್ಧದಂಪತಿಗಳು ಅವರನ್ನು ವಿದೇಶದಲ್ಲಿ ನೆಲೆಯಾಗಿರುವ ಪುತ್ರರ ರಕ್ಷಣೆಯಲ್ಲಿ ಬಿಡಲು ನಿರ್ಧರಿಸಿದ್ದಾರೆ, ಹೀಗಾಗಿ ಅವರ ಪಾಸ್‌ಪೋರ್ಟ್‌ಗಳನ್ನು ಮಾಡಿಸುವುದು ಅಗತ್ಯವಾಗಿತ್ತು.

I have gone through your Petition. We will definitely help you. Please give me your address and Phone nos. @CPVIndia https://t.co/5qI4f0eW1n

— Sushma Swaraj (@SushmaSwaraj) January 23, 2017

Your daughters do not have to go anywhere. The Passports will reach your house today. https://t.co/5qI4f0wwSV

— Sushma Swaraj (@SushmaSwaraj) January 24, 2017
share
ವಾರ್ತಾಭಾರತಿ
ವಾರ್ತಾಭಾರತಿ
Next Story
X