ಬಂಟ್ವಾಳ, ಜ.26: ಮಂಗಳೂರಿನ ಶ್ರೀನಿವಾಸ ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ವತಿಯಿಂದ ನಡೆದ ರಾಜ್ಯ ಮಟ್ಟದ ಶಾಲಾ ಕಾಲೇಜು ಕರಾಟೆ ಚಾಂಪಿಯನ್ ಶಿಪ್ನಲ್ಲಿ ದಡ್ಡಲಕಾಡು ಶಾಲೆಯ 6ನೆ ತರಗತಿಯ ಪ್ರೀತೇಶ್ 30-35 ಕೆ.ಜಿ. ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿದ್ದಾರೆ
ಬಂಟ್ವಾಳ, ಜ.26: ಮಂಗಳೂರಿನ ಶ್ರೀನಿವಾಸ ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ವತಿಯಿಂದ ನಡೆದ ರಾಜ್ಯ ಮಟ್ಟದ ಶಾಲಾ ಕಾಲೇಜು ಕರಾಟೆ ಚಾಂಪಿಯನ್ ಶಿಪ್ನಲ್ಲಿ ದಡ್ಡಲಕಾಡು ಶಾಲೆಯ 6ನೆ ತರಗತಿಯ ಪ್ರೀತೇಶ್ 30-35 ಕೆ.ಜಿ. ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿದ್ದಾರೆ