ಬೆಂಗಳೂರು, ಜ.25: ಕರ್ನಾಟಕ ರಾಜ್ಯದ ಹೆಚ್ಚುವರಿ ದಿಲ್ಲಿ ಪ್ರತಿನಿಧಿಯಾಗಿ ಮಾಜಿ ವಿಧಾನ ಪರಿಷತ್ ಸದಸ್ಯ ಸಲೀಮ್ ಅಹ್ಮದ್ ಅವರನ್ನು ರಾಜ್ಯಪಾಲರ ಆದೇಶದ ಮೇರೆಗೆ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಬೆಂಗಳೂರು, ಜ.25: ಕರ್ನಾಟಕ ರಾಜ್ಯದ ಹೆಚ್ಚುವರಿ ದಿಲ್ಲಿ ಪ್ರತಿನಿಧಿಯಾಗಿ ಮಾಜಿ ವಿಧಾನ ಪರಿಷತ್ ಸದಸ್ಯ ಸಲೀಮ್ ಅಹ್ಮದ್ ಅವರನ್ನು ರಾಜ್ಯಪಾಲರ ಆದೇಶದ ಮೇರೆಗೆ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.