Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿದೇಶಾಂಗ ಕಾರ್ಯದರ್ಶಿಗೆ ಒಂದು ವರ್ಷ...

ವಿದೇಶಾಂಗ ಕಾರ್ಯದರ್ಶಿಗೆ ಒಂದು ವರ್ಷ ವಿಸ್ತರಣೆ ನೀಡಲು 95 ವರ್ಷ ಹಳೆಯ ನಿಯಮಕ್ಕೆ ತಿದ್ದುಪಡಿ

ವಾರ್ತಾಭಾರತಿವಾರ್ತಾಭಾರತಿ26 Jan 2017 6:29 PM IST
share
ವಿದೇಶಾಂಗ ಕಾರ್ಯದರ್ಶಿಗೆ ಒಂದು ವರ್ಷ ವಿಸ್ತರಣೆ ನೀಡಲು 95 ವರ್ಷ ಹಳೆಯ ನಿಯಮಕ್ಕೆ ತಿದ್ದುಪಡಿ

 ಹೊಸದಿಲ್ಲಿ,ಜ.26: ಕೇಂದ್ರ ಸರಕಾರವು ವಿದೇಶಾಂಗ ಕಾರ್ಯದರ್ಶಿ ಎಸ್.ಜೈಶಂಕರ್ ಅವರ ಸೇವಾವಧಿಯನ್ನು ಒಂದು ವರ್ಷ ವಿಸ್ತರಿಸಲು 95 ವರ್ಷ ಹಳೆಯ ನಿಯಮದಲ್ಲಿ ಪ್ರಮುಖ ಬದಲಾವಣೆಯನ್ನು ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ಸಂಪುಟದ ನೇಮಕಾತಿಗಳ ಸಮಿತಿಯು ಸೋಮವಾರ ಸಭೆ ಸೇರಿ ಜೈಶಂಕರ ಅವರ ಸೇವಾವಧಿಯನ್ನು ಮುಂದಿನ ವರ್ಷದ ಜ.28ರವರೆಗೆ ಒಂದು ವರ್ಷ ವಿಸ್ತರಿಸಿದೆ. ಜೈಶಂಕರ್ ಅವರ ಎರಡು ವರ್ಷಗಳ ಸೇವಾವಧಿ ರವಿವಾರ,ಜ.29ಕ್ಕೆ ಅಂತ್ಯಗೊಳ್ಳಲಿದೆ.

ಜೈಶಂಕರ್ ಅವರ ಸೇವಾವಧಿ ವಿಸ್ತರಣೆಗೆ ಸುಗಮ ಮಾರ್ಗ ಕಲ್ಪಿಸಲು ಸಿಬ್ಬಂದಿ ಸಚಿವಾಲಯವು ಮೂಲಭೂತ ನಿಯಮಾವಳಿಗಳು,1922ರ ನಿಯಮವೊಂದನ್ನು ತಿದ್ದುಪಡಿಗೊಳಿಸಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿದವು. ಪ್ರಸಕ್ತ ಸೇವಾ ನಿಯಮಗಳು ವಿದೇಶಾಂಗ,ರಕ್ಷಣಾ ಮತ್ತು ಗೃಹ ಕಾರ್ಯದರ್ಶಿಗಳಿಗೆ ಹಾಗೂ ಸಿಬಿಐ ನಿರ್ದೇಶಕರಿಗೆ ಎರಡು ವರ್ಷಗಳ ಸೇವಾವಧಿಯನ್ನು ನಿಗದಿಗೊಳಿಸಿವೆ.

 2015,ಜ.29ರಂದು ಆಗಿನ ವಿದೇಶಾಂಗ ಕಾರ್ಯದರ್ಶಿ ಸುಜಾತಾ ಸಿಂಗ್ ಅವರ ಅಧಿಕಾರಾವಧಿಯನ್ನು ದಿಢೀರ್ ಆಗಿ ಮೊಟಕುಗೊಳಿಸಿದ್ದ ಕೇಂದ್ರ ಸರಕಾರವು ಕೆಲವೇ ದಿನಗಳಲ್ಲಿ ನಿವೃತ್ತರಾಗಲಿದ್ದ 1997ರ ತಂಡದ ಐಎಫ್‌ಎಸ್ ಅಧಿಕಾರಿಯಾಗಿರುವ ಜೈಶಂಕರ್‌ರನ್ನು ಅವರ ಹುದ್ದೆಗೆ ನೇಮಕಗೊಳಿಸಿತ್ತು.

ಇದೀಗ ಜೈಶಂಕರ ಅವರ ಸೇವಾವಧಿಯ ವಿಸ್ತರಣೆಯಿಂದಾಗಿ ಇಟಲಿಗೆ ಭಾರತದ ರಾಯಭಾರಿಯಾಗಿರುವ ಅನಿಲ್ ವಾಡಿಯಾ ಮತ್ತು ಕಾರ್ಯದರ್ಶಿ(ಪಶ್ಚಿಮ) ಸುಜಾತಾ ಮೆಹ್ತಾ ಸೇರಿದಂತೆ ಹಲವಾರು ಹಿರಿಯ ರಾಜತಾಂತ್ರಿಕರು ವಿದೇಶಾಂಗ ಕಾರ್ಯದರ್ಶಿ ಹುದ್ದೆಗೇರುವ ಅವಕಾಶ ದೊರೆಯದೆ ನಿವೃತ್ತರಾಗಲಿದ್ದಾರೆ.

ಜೈಶಂಕರ್ ಸ್ಥಾನಕ್ಕೆ ಪ್ರಮುಖ ಸ್ಪರ್ಧಿಗಳಲ್ಲೊಬ್ಬರೆಂದು ಪರಿಗಣಿಸಲಾದ,ಹಾಲಿ ಚೀನಾದಲ್ಲಿ ಭಾರತದ ರಾಯಭಾರಿಯಾಗಿರುವ ವಿಜಯ ಗೋಖಲೆ ಅವರು 2019,ಜನವರಿ ಅಂತ್ಯಕ್ಕೆ ನಿವೃತ್ತರಾಗಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X