Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಡಬ : ಗಣರಾಜ್ಯೋತ್ಸವ ದಿನಾಚರಣೆ

ಕಡಬ : ಗಣರಾಜ್ಯೋತ್ಸವ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ26 Jan 2017 9:14 PM IST
share
ಕಡಬ : ಗಣರಾಜ್ಯೋತ್ಸವ ದಿನಾಚರಣೆ

ಕಡಬ,ಜ.26: ದೇ ಶ ಪ್ರಗತಿಯತ್ತ ಸಾಗುತ್ತಿದ್ದು ಆರ್ಥಿಕವಾಗಿ ವಿಶ್ವದಲ್ಲಿಯೇ ಮುಂಚೂಣಿಯಲ್ಲಿದ್ದರು ಆಂತರಿಕ ಸಮಸ್ಯೆಗಳಿಂದ ಮುಕ್ತಿ ಹೊಂದಲು ಸಾಧ್ಯವಾಗಿಲ್ಲ ಎಂದು ಕಡಬ ವಿಶೇಷ ತಹಶೀಲ್ದಾರ ಬಿ ಲಿಂಗಯ್ಯ ಹೇಳಿದರು.

  ಕಡಬ ಮಾ.ಹಿ.ಪ್ರಾ.ಶಾಲೆಯಲ್ಲಿ ಕಂದಾಯ ಇಲಾಖಾ ವತಿಯಿಂದ ವಿವಿಧ ಸಂಘ ಸಂಸ್ಥೆಗಳ ಒಗ್ಗೂಡುವಿಕೆಯಲ್ಲಿ ಆಯೋಜಿಸಿದ್ದ 68ನೇ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡುತ್ತಿದ್ದರು .

  ಬಾಹ್ಯ ಸಮಸ್ಯೆಗಳಿಗೆ ನಮ್ಮ ದೇಶದ ವೀರ ಯೋಧರು ದಿಟ್ಟ ನಿಲುವಿನೊಂದಿಗೆ ಗಡಿ ಪ್ರದೇಶದಲ್ಲಿ ಕಾಯುತ್ತಿದ್ದು ಭಾರತವನ್ನು ಕಾಪಾಡಲು ಕಟಿಬದ್ದರಾಗಿದ್ದರೂ ದೇಶದೊಳಗಿನ ಸಮಸ್ಯೆ ನಿವಾರಿಸಲು ಕಟಿಬದ್ದರಾಗಬೇಕು. ದೇಶದಲ್ಲಿ ಅನಾಚಾರಗಳು ಒಳಜಗಳಗಳೂ ಹೆಚ್ಚಾಗಿದ್ದು ರಾಷ್ಟ್ರ ನಾಯಕರೂ ದೇಶವನ್ನು ಒಗ್ಗೂಡಿಸಿ ಅಖಂಡ ಭಾರತವನ್ನು ನಿರ್ಮಾಣ ಮಾಡಿದ್ದು ಇಂದು ದೇಶಾಧ್ಯಂತ ಣರಾಜ್ಯೋತ್ಸವ ಆಚರಿಸುತ್ತಿದ್ದೇವೆ ಎಂದರು.

  ಶ್ರೀರಾಮಕುಂಜೇಶ್ವರ ಪದವಿ ಪೂರ್ವಕಾಲೇಜಿನ ಉಪನ್ಯಾಸಕ ಗಣರಾಜ್ ಕುಂಬ್ಳೆ ಮಾತನಾಡಿ  , ಹೆಚ್ಚು ಜನರ ಒಲವಿರುವ ಸಾರ್ವಜನಿಕರ ವಿಚಾರಗಳನ್ನು ಮುಂದಿಟ್ಟುಕೊಂಡು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದರ ಮೂಲಕ ಜನರೊಂದಿಗೆ ನಿರಂತರ ಬೆರೆಯುವಲ್ಲಿ ಜನಪ್ರತಿನಿಧಿಗಳು ಶ್ರಮಿಸಬೇಕಲ್ಲದೆ ತಾರತಮ್ಯವಿಲ್ಲದೆ ಇಚ್ಚಾಶಕ್ತಿಯಿಂದ ಕೆಲಸ ನಿರ್ವಹಿಸುವುದರ ಮೂಲಕ ಸಮಾಜದ ಅಭಿವೃದ್ದಿಯತ್ತ ಮುನ್ನಡೆಯಬೇಕಾಗಿದೆ. ಮಕ್ಕಳಿಂದ ಹಿರಿಯವರೆಗೆ ಎಲ್ಲರಿಗೂ ಶಿಕ್ಷಣ ನೀಡುವುದರೊಂದಿಗೆ ಸಮಾಜದಲ್ಲಿ ಅರಿವಿನ ಮೂಲಕ ಕಾರ್ಯಪ್ರವೃತ್ತರಾಗಬೇಕಾಗಿದೆ. ಪ್ರತಿಯೊಬ್ಬರು ತಮ್ಮ ಮೌಲ್ಯವನ್ನು  ಅರಿತು ಮುನ್ನಡೆಯಬೇಕಾಗಿದೆ ಎಂದರು .

  ಕಡಬ ತಾ.ಪಂ.ಸದಸ್ಯ ಫಝಲ್ ಕೋಡಿಂಬಾಳ ಅಧ್ಯಕ್ಷತೆ ವಹಿಸಿದ್ದರು.

ಕಡಬ ಜಿ.ಪಂ.ಸದಸ್ಯ ಪಿ.ಪಿ ವರ್ಗೀಸ್  , ಕಡಬ ಗ್ರಾ.ಪಂ.ಅಧ್ಯಕ್ಷ ಬಾಬು ಮುಗೇರ, ಕಡಬ ಸಂಪನ್ಮೂಲ ವ್ಯಕ್ತಿ ಕುಮಾರ್ ಕೆ.ಜೆ, ಕಡಬ ಕದಂಬ ಜೇಸಿಐ ಅಧ್ಯಕ್ಷ ತಸ್ಲೀಮ್ ಶುಭಹಾರೈಸಿದರು.

ಈ ಸಂದರ್ಭ  ಅಮೆರಿಕ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪಡೆದ ಡಾ ರೋಹಿಲಾ ರೋಡ್ರಿಗಸ್ ಸನ್ಮಾನಿಸಲಾಯಿತು.

 ಕಡಬ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯ ವಠಾರದಿಂದ ಪ್ರಾರಂಭಗೊಂಡ ಗಣರಾಜ್ಯೋತ್ಸವ ಜಾಥಾವು ಕಡಬ ಪೇಟೆಯಾದ್ಯಂತ ಸಾಗಿ ಬಳಿಕ ಕಡಬ ಮಾದರಿ ಶಾಲೆಯಲ್ಲಿ ಸಮಾಪನಗೊಂಡಿತ್ತು.

ಕಡಬ ಪೊಲೀಸ್ ಠಾಣಾ ಎಎಸ್‌ಐ ರವಿ ಹಾಗೂ ಸಿಬ್ಬಂದಿವರ್ಗದವರು ಪಥಸಂಚಲನ ನಡೆಸಿ ಧ್ವಜವಂದನೆ ನಡೆಸಿದರು.

ಕಡಬ ಸರಸ್ವತಿ ವಿದ್ಯಾಲಯದ ವಿದ್ಯಾರ್ಥಿನಿಯರು ರಾಷ್ಟ್ರಗೀತೆ ಹಾಡಿದರು.

ಕಡಬ ಕಂದಾಯ ನಿರೀಕ್ಷಕ ಕೊರಗಪ್ಪ ಹೆಗ್ಡೆ ಸ್ವಾಗತಿಸಿದರು. ಕ

ಡಬ ಗ್ರಾ.ಪಂ.ಸಿಬ್ಬಂದಿ ಹರೀಶ್ ಬೆದ್ರಾಜೆ ವಂದಿಸಿದರು. ಭೂಮಾಪಕ ಪ್ರಭಾಕರ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X