Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳದಲ್ಲಿ ಸಮುದ್ರದಡಿ ಮದುವೆಯಾದ ಜೋಡಿ

ಕೇರಳದಲ್ಲಿ ಸಮುದ್ರದಡಿ ಮದುವೆಯಾದ ಜೋಡಿ

ವಾರ್ತಾಭಾರತಿವಾರ್ತಾಭಾರತಿ26 Jan 2017 9:37 PM IST
share
ಕೇರಳದಲ್ಲಿ ಸಮುದ್ರದಡಿ ಮದುವೆಯಾದ ಜೋಡಿ

ತಿರುವನಂತಪುರಂ,ಜ.26: ವಿಶಿಷ್ಟ ಮದುವೆ ಸಮಾರಂಭವೊಂದಕ್ಕೆ ಕೇರಳವು ಗುರುವಾರ ಸಾಕ್ಷಿಯಾಯಿತು. ಇಲ್ಲಿಗೆ ಸಮೀಪದ ಕೋವಳಮ್‌ನಲ್ಲಿ ಭಾರತೀಯ ವರ ಮತ್ತು ಸ್ಲೋವಾಕಿಯಾದ ವಧು ಸಮುದ್ರದ ಅಡಿ ದಾಂಪತ್ಯ ಜೀವನವನ್ನು ಪ್ರವೇಶಿಸಿದರು.

ಮದುಮಕ್ಕಳ ವೇಷಭೂಷಣಗಳನ್ನು ತೊಟ್ಟು ಸ್ಕೂಬಾ ಡೈವಿಂಗ್ ಸಾಧನವನ್ನು ಅಳವಡಿಸಿಕೊಂಡಿದ್ದ ಮಹಾರಾಷ್ಟ್ರದ ನಿಖಿಲ್ ಪವಾರ್ ಮತ್ತು ಸ್ಲೋವಾಕಿಯಾದ ಯುನಿಕಾ ಪೋಗ್ರನ್ ಅವರು ಸಮುದ್ರದಡಿ ಪುಟ್ಟ ಸಮಾರಂಭದಲ್ಲಿ ಪರಸ್ಪರ ಉಂಗುರಗಳು ಮತ್ತು ಕಪ್ಪೆಚಿಪ್ಪುಗಳಿಂದ ಮಾಡಿದ್ದ ಮಾಲೆಗಳನ್ನು ಬದಲಾಯಿಸಿಕೊಂಡು ಸತಿಪತಿಗಳಾದರು.

 ನಯನಮನೋಹರ ಕೋವಳಮ್‌ನಲ್ಲಿ ಬೆಳಿಗ್ಗೆ ಸುಮಾರು ಒಂದು ಗಂಟೆ ಕಾಲ ನಡೆದ ಈ ವಿಶಿಷ್ಟ ಮದುವೆಗಾಗಿ ನೀರಿನಡಿ ಪುಟ್ಟ ವೇದಿಕೆಯೊಂದನ್ನು ರಚಿಸಲಾಗಿತ್ತು. ಈ ವೇದಿಕೆಯಲ್ಲಿ ನಿಂತಿದ್ದ ಜೋಡಿಗೆ ಮುದ್ರಿತ ಪ್ರಶ್ನಾವಳಿಯನ್ನು ನೀಡಲಾಗಿದ್ದು,ಅವರು ಸನ್ನೆಯ ಮೂಲಕ ಉತ್ತರಗಳನ್ನು ನೀಡಿದ್ದರು.

ಕೋವಳಮ್‌ನಲ್ಲಿ ಮುಳುಗುಗಾರನಾಗಿರುವ ನಿಖಿಲ್,ತನ್ನ ಕನಸು ಇಂದು ನನಸಾಯಿತು ಎಂದು ನೀರಿನಿಂದ ಮೇಲಕ್ಕೆ ಬಂದ ಬಳಿಕ ಉದ್ಗರಿಸಿದರು. ಆದರೆ ಯುನಿಕಾ ಮಾತ್ರ ತನಗೂ ಸಂತಸವಾಗಿದೆ,ಆದರೆ ನೀರಿನಲ್ಲಿ ಕೊಂಚ ಆತಂಕ ಕಾಡಿತ್ತು ಎಂದರು.

ಇದು ಭಾರತದಲ್ಲಿ ಸಮುದ್ರದಡಿ ನಡೆದಿರುವ ಮೊದಲ ಮದುವೆ ಎಂದು ಸಂಘಟಕರು ಹೇಳಿದ್ದಾರೆ.

ನವದಂಪತಿ ತಮ್ಮ ಮದುವೆಯನ್ನು ಮಹಾರಾಷ್ಟ್ರದಲ್ಲಿ ನೋಂದಣಿ ಮಾಡಿಕೊಳ್ಳಲಿದ್ದಾರೆ.

ಚಿತ್ರ ಕೃಪೆ:thenewsminute.com

share
ವಾರ್ತಾಭಾರತಿ
ವಾರ್ತಾಭಾರತಿ
Next Story
X