Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮುಸ್ಲಿಮರಿಗೆ ವೀಸಾ ನಿಷೇಧ ಪ್ರತಿಭಟಿಸಿ...

ಮುಸ್ಲಿಮರಿಗೆ ವೀಸಾ ನಿಷೇಧ ಪ್ರತಿಭಟಿಸಿ ಇರಾನ್ ನಟಿಯಿಂದ ಆಸ್ಕರ್ ಬಹಿಷ್ಕಾರ

ವಾರ್ತಾಭಾರತಿವಾರ್ತಾಭಾರತಿ27 Jan 2017 4:07 PM IST
share
ಮುಸ್ಲಿಮರಿಗೆ ವೀಸಾ ನಿಷೇಧ ಪ್ರತಿಭಟಿಸಿ ಇರಾನ್ ನಟಿಯಿಂದ ಆಸ್ಕರ್ ಬಹಿಷ್ಕಾರ

ಟೆಹರಾನ್, ಜ. 27: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಸ್ಲಿಮ್ ವಲಸಿಗರ ಮೇಲೆ ವಿಧಿಸಿರುವ ‘ಜನಾಂಗೀಯವಾದಿ’ ನಿಷೇಧವನ್ನು ಪತ್ರಿಭಟಿಸಿ ತಾನು ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಇರಾನ್‌ನ ಚಿತ್ರ ನಟಿ ತರನೀಹ್ ಅಲಿದೂಸ್ತಿ ಗುರುವಾರ ಹೇಳಿದ್ದಾರೆ.ಅವರ ನಟನೆಯ ಚಿತ್ರ ‘ದ ಸೇಲ್ಸ್‌ಮನ್’ ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದೆ.‘‘ಟ್ರಂಪ್ ಇರಾನಿಯನ್ನರಿಗೆ ವೀಸಾ ನಿರಾಕರಿಸಿರುವುದು ಜನಾಂಗೀಯವಾದಿಯಾಗಿದೆ.

ಇದು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದೋ ಇಲ್ಲವೋ ಗೊತ್ತಿಲ್ಲ, ಆದರೆ ನಾನು ಇದನ್ನು ಪ್ರತಿಭಟಿಸಿ 2017ರ ಅಕಾಡಮಿ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಹಾಜರಾಗುವುದಿಲ್ಲ’’ ಎಂದು ನಟಿ ಟ್ವೀಟ್ ಮಾಡಿದ್ದಾರೆ.ಇರಾನ್‌ನ ಖ್ಯಾತ ನಿರ್ದೇಶಕ ಅಸ್ಘರ್ ಫರ್ಹಾದಿ ಅವರ ಚಿತ್ರ ‘ದ ಸೇಲ್ಸ್‌ಮನ್’ ಆಸ್ಕರ್ ಪ್ರಶಸ್ತಿಯ ವಿದೇಶಿ ಭಾಷೆಯ ಶ್ರೇಷ್ಠ ಚಿತ್ರ ವಿಭಾಗಕ್ಕೆ ನಾಮನಿರ್ದೇಶನಗೊಂಡಿದೆ.89ನೆ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭವು ಫೆಬ್ರವರಿ 26ರಂದು ನಡೆಯಲಿದೆ.

‘ವಾಶಿಂಗ್ಟನ್ ಪೋಸ್ಟ್’ ಮತ್ತು ‘ನ್ಯೂಯಾರ್ಕ್ ಟೈಮ್ಸ್’ ಪತ್ರಿಕೆಗಳು ಪ್ರಕಟಿಸಿರುವ ಕರಡು ಸರಕಾರಿ ಆದೇಶವೊಂದರ ಪ್ರಕಾರ, ಇರಾಕ್, ಸಿರಿಯ, ಇರಾನ್, ಸುಡಾನ್, ಲಿಬಿಯ, ಸೊಮಾಲಿಯ ಮತ್ತು ಯಮನ್‌ಗಳಿಂದ ಬರುವ ವೀಸಾ ಅರ್ಜಿಗಳನ್ನು ಒಂದು ತಿಂಗಳ ಕಾಲ ತಡೆಹಿಡಿಯಲಾಗುವುದು.ಅದೇ ವೇಳೆ, ನಿರಾಶ್ರಿತರಿಗಾಗಿ ಅಮೆರಿಕ ನಡೆಸುತ್ತಿರುವ ಯೋಜನೆಗಳನ್ನು ನಾಲ್ಕು ತಿಂಗಳ ಅವಧಿಗೆ ಸ್ಥಗಿತಗೊಳಿಸುವ ಪ್ರಸ್ತಾಪವನ್ನೂ ಕರಡು ಆದೇಶಗಳು ಹೊಂದಿವೆ.ಈ ಸರಕಾರಿ ಆದೇಶಗಳು ಇನ್ನಷ್ಟೇ ಅಧಿಕೃತವಾಗಿ ಜಾರಿಗೆ ಬರಬೇಕಾಗಿವೆ.

Trump's visa ban for Iranians is racist. Whether this will include a cultural event or not,I won't attend the #AcademyAwards 2017 in protest pic.twitter.com/CW3EF6mupo

— Taraneh Alidoosti (@t_alidoosti) January 26, 2017
share
ವಾರ್ತಾಭಾರತಿ
ವಾರ್ತಾಭಾರತಿ
Next Story
X