Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾಲ್ಕು ಬಾರಿ ಶಾಸಕ, ಎರಡು ಬಾರಿ ಸಚಿವ....

ನಾಲ್ಕು ಬಾರಿ ಶಾಸಕ, ಎರಡು ಬಾರಿ ಸಚಿವ. ಈಗ ಬಾಡಿಗೆ ಮನೆ ನಿವಾಸಿ !

ವಾರ್ತಾಭಾರತಿವಾರ್ತಾಭಾರತಿ27 Jan 2017 4:30 PM IST
share
ನಾಲ್ಕು ಬಾರಿ ಶಾಸಕ, ಎರಡು ಬಾರಿ ಸಚಿವ. ಈಗ ಬಾಡಿಗೆ ಮನೆ ನಿವಾಸಿ  !

ಕಾನ್ಪುರ, ಜ.27 :ಇಲ್ಲಿಂದ ಸುಮಾರು 125 ಕಿಮೀ ದೂರದ ಬಂಡ ಎಂಬ ಗ್ರಾಮದಲ್ಲಿ ತೀರಾ ದುಃಸ್ಥಿತಿಯಲ್ಲಿ ವಾಸಿಸುತ್ತಿದ್ದಾರೆ92 ವರ್ಷದ ಜಮುನಾ ಪ್ರಸಾದ್. ಅವರನ್ನು ನೋಡಿದರೆ ಯಾರು ಕೂಡ ನಾಲ್ಕು ಬಾರಿ ಶಾಸಕರಾಗಿದ್ದ ಹಾಗೂ ಎರಡು ಬಾರಿ ಸಚಿವರಾಗಿದ್ದವರೆಂದು ನಂಬಲು ಸಾಧ್ಯವಿಲ್ಲ. ತಮ್ಮ ಪಿಂಚಣಿಯಿಂದಲೇ ಜೀವನ ಸಾಗಿಸುತ್ತಿದ್ದಾರೆ ಅವರು. ರಾಜಕೀಯದಲ್ಲಿ ಪ್ರಾಮಾಣಿಕವಾಗಿ ಬಡವರಿಗಾಗಿ ದುಡಿದ ಅವರನ್ನು ಜನರು ಪ್ರೀತಿಯಿಂದ ಬೋಸ್ ಎಂದು ಕರೆಯುತ್ತಾರೆ.

ತಮ್ಮ ಮನೆಯ ಬಾಡಿಗೆಯನ್ನೂ ತಮ್ಮ ಪಿಂಚಣಿಯಿಂದಲೇ ಜಮುನಾ ಪ್ರಸಾದ್ ನೀಡುತ್ತಾರೆ. ಅವರ ಪತ್ನಿ ಕೆಲ ವರ್ಷಗಳ ಹಿಂದೆ ತೀರಿಕೊಂಡಿದ್ದರೆ ಮೂವರು ಪುತ್ರರು ಪ್ರತ್ಯೇಕವಾಗಿ ವಾಸವಾಗಿದ್ದಾರೆ.

ಈಗ ಜಮುನಾ ಪ್ರಸಾದ್ ಅವರಿಗೆ ಕಿವಿ ಸರಿಯಾಗಿ ಕೇಳಿಸುತ್ತಿಲ್ಲ. ಆದರೆ ತಾನಿನ್ನೂ ರಾಜಕೀಯದಿಂದ ನಿವೃತ್ತಿ ಪಡೆದಿಲ್ಲ ಎಂದು ಅವರು ಹೇಳುತ್ತಾರೆ.

ಖಿನ್ನಿ ನಾಕ ಎಂಬಲ್ಲಿ ಜನಿಸಿದ ಅವರು ಯುವಕರಾಗಿದ್ದಾಗಲೇ ಸೋಶಿಯಲಿಸ್ಟ್ ಆಂದೋಲನದಲ್ಲಿ ಭಾಗಿಯಾಗಿದ್ದರು. ಗೆಳೆಯರ ಸಹಾಯದಿಂದ 1962 ಹಾಗೂ 1967 ಲೋಕಸಭಾ ಚುನಾವಣೆ ಸ್ಪರ್ಧಿಸಿದ್ದರು.1974ರಲ್ಲಿ ಬಂಡ ಸದರ್ ಕ್ಷೇತ್ರದಿಂದ ಶಾಸಕರಾದ ಅವರು ಸಚಿವರೂ ಆದರು. 1997ರ ಚುನಾವಣೆಯಲ್ಲೂ ಗೆದ್ದ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರನ್ನಾಗಿ ಮಾಡಲಾಗಿತ್ತು. 1989ರಲ್ಲಿ ಅವರು ಮುಲಾಯಂ ಸಿಂಗ್ ಯಾದವ್ ಅವರ ಸಚಿವ ಸಂಪುಟದಲ್ಲಿ ಪಶುಸಂಗೋಪನಾ ಮತ್ತು ಮೀನುಗಾರಿಕಾ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. 1955ರಲ್ಲಿ ತಮ್ಮ ಸಹೋದರಿಯ ವಿವಾಹಕ್ಕಾಗಿ ಹಣದ ಅಗತ್ಯವಿರುವಾಗ ತಮ್ಮ ಪೂರ್ವಿಕರ ಮನೆಯನ್ನು ಮಾರಿದ್ದ ಅವರು ಅಂದಿನಿಂದ ಈ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X