Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಜಗತ್ತು ಪರಮಾಣು ಯುದ್ಧಕ್ಕೆ...

ಜಗತ್ತು ಪರಮಾಣು ಯುದ್ಧಕ್ಕೆ ಸಿದ್ಧಗೊಳ್ಳುತ್ತಿರುವಂತೆ ಕಾಣುತ್ತಿದೆ : ಮಿಖೈಲ್ ಗೊರ್ಬಚೆವ್

ವಾರ್ತಾಭಾರತಿವಾರ್ತಾಭಾರತಿ27 Jan 2017 6:51 PM IST
share
ಜಗತ್ತು ಪರಮಾಣು ಯುದ್ಧಕ್ಕೆ ಸಿದ್ಧಗೊಳ್ಳುತ್ತಿರುವಂತೆ ಕಾಣುತ್ತಿದೆ : ಮಿಖೈಲ್ ಗೊರ್ಬಚೆವ್

ನ್ಯೂಯಾರ್ಕ್, ಜ. 27: ಹೊಸದಾಗಿ ಶಸ್ತ್ರಾಸ್ತ್ರ ಸ್ಪರ್ಧೆಯೆಂದರೆ ಜಗತ್ತು ಮತ್ತೆ ಪರಮಾಣು ಬೆದರಿಕೆಯ ತೆಕ್ಕೆಗೆ ಜಾರಿದೆ ಎಂದರ್ಥ ಎಂದು ಸೋವಿಯತ್ ಒಕ್ಕೂಟದ ಮಾಜಿ ಅಧ್ಯಕ್ಷ ಮಿಖೈಲ್ ಗೊರ್ಬಚೆವ್ ಎಚ್ಚರಿಸಿದ್ದಾರೆ.

ಜಗತ್ತು ಯುದ್ಧಕ್ಕೆ ತಯಾರಿ ನಡೆಸುತ್ತಿರುವಂತೆ ಕಾಣುತ್ತಿದೆ ಎಂಬ ಕಳವಳವನ್ನು ಅವರು ವ್ಯಕ್ತಪಡಿಸುತ್ತಿದ್ದಾರೆ.

ಜಗತ್ತಿನ ಪರಮಾಣು ಅಸ್ತ್ರಗಳ ಪ್ರಮಾಣವನ್ನು ಕಡಿಮೆ ಮಾಡಲು ಜೊತೆಯಾಗಿ ಶ್ರಮಿಸುವಂತೆ ಅವರು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ರಶ್ಯದ ಅಧ್ಯಕ್ಷ ವ್ಲಾದಿಮಿರ್ ಪುಟಿನ್‌ರಿಗೆ ಕರೆ ನೀಡಿದ್ದಾರೆ.

‘‘ರಾಜಕಾರಣಿಗಳು ಮತ್ತು ಸೇನಾ ನಾಯಕರು ದಿನೇ ದಿನೇ ಹಠಮಾರಿಗಳಾಗುತ್ತಿದ್ದಾರೆ ಹಾಗೂ ಅವರ ರಕ್ಷಣಾ ಸಿದ್ಧಾಂತಗಳು ಹೆಚ್ಚೆಚ್ಚು ಅಪಾಯಕಾರಿಯಾಗುತ್ತಿವೆ. ವೀಕ್ಷಕರು ಮತ್ತು ಟಿವಿ ನಿರೂಪಕರು ಈ ಹಠಮಾರಿ ಗುಂಪಿಗೆ ಸೇರುತ್ತಿದ್ದಾರೆ. ಇದನ್ನೆಲ್ಲ ನೋಡಿದಾಗ ಜಗತ್ತು ಯುದ್ಧಕ್ಕೆ ತಯಾರಾಗುತ್ತಿರುವಂತೆ ಕಾಣುತ್ತಿದೆ’’ ಎಂದು ‘ಟೈಮ್’ ನಿಯತಕಾಲಿಕಕ್ಕೆ ಬರೆದ ಲೇಖನವೊಂದರಲ್ಲಿ ಅವರು ಹೇಳಿದ್ದಾರೆ.

ಪರಮಾಣು ಸಂಘರ್ಷದ ವಿರುದ್ಧ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ನಿರ್ಣಯವೊಂದನ್ನು ಮಂಡಿಸಲು ಅಮೆರಿಕ ಮತ್ತು ರಶ್ಯದ ಅಧ್ಯಕ್ಷರು ನೇತೃತ್ವ ವಹಿಸಬೇಕು ಎಂದು ಅವರು ಕರೆ ನೀಡಿದರು.

‘‘ಇಂಥ ನಿರ್ಣಯವೊಂದನ್ನು ಅಂಗೀಕರಿಸಲು ಡೊನಾಲ್ಡ್ ಟ್ರಂಪ್ ಮತ್ತು ಪುಟಿನ್ ಉಪಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ನನಗನಿಸುತ್ತದೆ. ಯಾಕೆಂದರೆ ಜಗತ್ತಿನ ಒಟ್ಟು ಪರಮಾಣು ಶಸ್ತ್ರಗಳ 90 ಶೇಕಡಕ್ಕೂ ಅಧಿಕ ಸಂಗ್ರಹವನ್ನು ಅವರ ಎರಡು ದೇಶಗಳು ಹೊಂದಿವೆ. ಹಾಗಾಗಿ, ಅವರ ಮೇಲೆ ವಿಶೇಷ ಜವಾಬ್ದಾರಿಯಿದೆ’’ ಎಂದು ಸೋವಿಯತ್ ಒಕ್ಕೂಟದ ಮಾಜಿ ಅಧ್ಯಕ್ಷ ಬರೆದಿದ್ದಾರೆ.

ಶೀತಲ ಸಮರ ಕೊನೆಗೊಳ್ಳುತ್ತಿದ್ದ 1980ರ ದಶಕದಲ್ಲಿ ಜಗತ್ತನ್ನು ಪರಮಾಣು ಅಸ್ತ್ರ ಮುಕ್ತಗೊಳಿಸಲು ಸ್ವತಃ ತಾನು ತೆಗೆದುಕೊಂಡಿದ್ದ ಕ್ರಮಗಳನ್ನು ಅವರು ವಿವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X