Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೂಡುಬಿದಿರೆ: ಎಸ್ಕೆಎಸ್‌ಎಸ್‌ಎಫ್ ವಲಯ...

ಮೂಡುಬಿದಿರೆ: ಎಸ್ಕೆಎಸ್‌ಎಸ್‌ಎಫ್ ವಲಯ ಸಮಿತಿ ಅಧ್ಯಕ್ಷರಾಗಿ ಮಾಲಿಕ್ ಅಝೀರ್

ವಾರ್ತಾಭಾರತಿವಾರ್ತಾಭಾರತಿ27 Jan 2017 11:38 PM IST
share
ಮೂಡುಬಿದಿರೆ: ಎಸ್ಕೆಎಸ್‌ಎಸ್‌ಎಫ್ ವಲಯ ಸಮಿತಿ ಅಧ್ಯಕ್ಷರಾಗಿ ಮಾಲಿಕ್ ಅಝೀರ್

ಮೂಡುಬಿದಿರೆ , ಜ.27  : ಮೂಡುಬಿದಿರೆ ಎಸ್ಕೆಎಸ್‌ಎಸ್‌ಎಫ್ ವಲಯ ಸಮಿತಿಯ ಸಭೆಯು ಕೋಟೆಬಾಗಿಲಿನ ಕುವ್ವತುಲ್ ಇಸ್ಲಾಂ ಮದರಸದಲ್ಲಿ ವಲಯಾಧ್ಯಕ್ಷರಾದ ಉಸ್ಮಾನ್ ಅಬ್ದುಲ್ಲಾರರ ಅಧ್ಯಕ್ಷತೆಯಲ್ಲಿ ನಡೆಯಿತು.

ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಅಧ್ಯಕ್ಷರಾದ ಅಬ್ದುಸ್ಸಲಾಂ ಯಮಾನಿ ದುಆ ನೆರವೇರಿಸಿ ಅಗಲಿದ ಸಮಸ್ತ ನೇತಾರರ ತ್ಯಾಗ ಜೀವನವನ್ನು ಸ್ಮರಿಸುತ್ತಾ ಸತ್ಯ ಪಥ ಸಮಸ್ತವನ್ನು ಬಲಿಷ್ಠಗೊಳಿಸಲು ಕೆನೀಡಿ ಸಭೆಯನ್ನು ಉದ್ಘಾಟಿಸಿದರು.

ಫಾರೂಖ್ ವಿಶಾಲನಗರ ವರದಿ ವಾಚಿಸಿದರು.

 ನೂತನ ಅಧ್ಯಕ್ಷರಾಗಿ ಅಬ್ದುಲ್ ಅಝೀರ್ ಮಾಲಿಕ್, ಉಪಾಧ್ಯಕ್ಷರಾಗಿ ಶಾಫಿ ಕಿರೋಡಿ, ಶಮೀರ್ ಗಂಟಾಲ್ಕಟ್ಟೆ, ರಹೀಮ್ ಮಾರ್ನಾಡು, ಹಮೀದ್ ಸಂಶುದ್ದೀನ್ ಮೂಡುಬಿದಿರೆ, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ಲಾ ಕೋಟೆಬಾಗಿಲು ಕಾರ್ಯದರ್ಶಿಗಳಾಗಿ ಲಿಯಾಖತ್ ಅಲಿ ಜ್ಯೋತಿನಗರ, ಅಲ್ತಾಫ್ ಈದ್ಗಾ, ಅಬ್ದುಲ್ ಗಫೂರ್ ಕೋಟೆಬಾಗಿಲು, ಕೋಶಾಧಿಕಾರಿಯಾಗಿ ನಝೀರ್ ಫೈಝಿ ತೋಡಾರು, ಸಂಘಟನಾ ಕಾರ್ಯದರ್ಶಿಯಾಗಿ ಫಾರೂಖ್ ವಿಶಾಲನಗರ, ಜಿಲ್ಲಾ ಕೌನ್ಸಿಲ್ ಗಳಾಗಿ ಶಬೀರ್ ಅಹಮದ್ ಅಂಗರಕರ್ಯ, ಉಸ್ಮಾನ್ ಅಬ್ದುಲ್ಲಾ, ಆಸಿಫ್.ಎಂ.ಎಸ್. ಜ್ಯೋತಿನಗರ ಇವರನ್ನು ಆರಿಸಲಾಯಿತು.

ಈ ಸಂದರ್ಭದಲ್ಲಿ ಕ್ಲಸ್ಟರ್ ಅಧ್ಯಕ್ಷ ಎನ್.ಇಸ್ಮಾಯಿಲ್ ಉಪಸ್ಥಿತರಿದ್ದರು.

ಮಾನವ ಸರಪಳಿ ಯಶಸ್ಸಿಗೆ ಅಭಿನಂದನೆ:

 ದ.ಕ ಜಿಲ್ಲಾ ಎಸ್.ಕೆ.ಎಸ್.ಎಸ್.ಎಫ್.ವತಿಯಿಂದ ಜ.26 ಪ್ರಜಾಪ್ರಭುತ್ವ ದಿನದಂದು "ರಾಷ್ಟ್ರ ರಕ್ಷಣೆಗೆ ಸೌಹಾರ್ದ ಸಂಕಲ್ಪ" ಎಂಬ ಧ್ಯೇಯವಾಕ್ಯದಲ್ಲಿ ನಡೆಸುತ್ತಿರುವ ’ಮಾನವ ಸರಪಳಿ’ ಕಾರ್ಯಕ್ರಮ ಈ ಬಾರಿ ಉಪ್ಪಿನಂಗಡಿಯಲ್ಲಿ ನಡೆದಿದ್ದು , ಇದರ ಅಭೂತಪೂರ್ವ ಯಶಸ್ಸಿಗೆ ಕಾರಣಕರ್ತರಾದ ವಲಯದ ವ್ಯಾಪ್ತಿಯ ಎಲ್ಲಾ ಶಾಖೆಗಳ ಸದಸ್ಯರು ಹಾಗೂ ಸಮಸ್ತಾಭಿಮಾನಿಗಳನ್ನು ಅಭಿನಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X