Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 3 ಲಕ್ಷ ರೂ.ಗಳಿಗೂ ಹೆಚ್ಚು...

3 ಲಕ್ಷ ರೂ.ಗಳಿಗೂ ಹೆಚ್ಚು ಪತ್ತೆಯಾಗಿದ್ದರೆ ರಾಜಕೀಯ ನಿವೃತ್ತಿ: ಜಾರಕಿಹೊಳಿ ಸವಾಲು

‘ಮೋದಿ ಸುಳ್ಳು ಹೇಳಿಕೆ’ಗೆ ಆಕ್ಷೇಪ

ವಾರ್ತಾಭಾರತಿವಾರ್ತಾಭಾರತಿ28 Jan 2017 7:43 PM IST
share
3 ಲಕ್ಷ ರೂ.ಗಳಿಗೂ ಹೆಚ್ಚು ಪತ್ತೆಯಾಗಿದ್ದರೆ ರಾಜಕೀಯ ನಿವೃತ್ತಿ: ಜಾರಕಿಹೊಳಿ ಸವಾಲು

ಬೆಳಗಾವಿ, ಜ. 28: ತಮ್ಮ ನಿವಾಸದಲ್ಲಿ 150 ಕೋಟಿ ರೂ.ಮೊತ್ತದ ಬೇನಾಮಿ ಆಸ್ತಿ ಪತ್ತೆಯಾಗಿದೆ ಎಂದು ಪ್ರಧಾನಿ ಮೋದಿ ಪಂಜಾಬ್ ಚುನಾವಣಾ ಪ್ರಚಾರದ ವೇಳೆ ಬೇಜವಾಬ್ದಾರಿ ಹೇಳಿಕೆ ನೀಡಿರುವುದು ತನಗೆ ಅತೀವ ಬೇಸರ ಮೂಡಿಸಿದೆ ಎಂದು ಸಣ್ಣ ಕೈಗಾರಿಕಾ ಸಚಿವ ರಮೇಶ್ ಜಾರಕಿಹೊಳಿ ಇಂದಿಲ್ಲಿ ಆಕ್ಷೇಪಿಸಿದ್ದಾರೆ.

 ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತಮ್ಮ ನಿವಾಸದ ಮೇಲೆ ಐಟಿ ಅಧಿಕಾರಿಗಳ ದಾಳಿಯ ವೇಳೆ 43 ಸಾವಿರ ರೂ.ನಗದು ಹಾಗೂ ತಮ್ಮ ಒಡೆತನದ ಸಕ್ಕರೆ ಕಾರ್ಖಾನೆಯಲ್ಲಿ 2.50 ಲಕ್ಷ ರೂ.ನಗದು ಸೇರಿದಂತೆ 3 ಲಕ್ಷ ರೂ.ಗಳಷ್ಟು ಅಘೋಷಿತ ಮೊತ್ತ ಪತ್ತೆಯಾಗಿದೆ.

ತಮ್ಮ ನಿವಾಸದಲ್ಲಿ 3 ಲಕ್ಷಕ್ಕೂ ಹೆಚ್ಚು ಅಘೋಷಿತ ಮೊತ್ತ ಪತ್ತೆಯಾಗಿದೆ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸಾಬೀತುಪಡಿಸಿದರೆ ಕೂಡಲೇ ನಾನು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವೆ. ಮಾತ್ರವಲ್ಲ, ರಾಜಕೀಯ ಜೀವನದಿಂದಲೇ ನಿವೃತ್ತಿ ಪಡೆಯುತ್ತೇನೆ ಎಂದು ಸವಾಲು ಹಾಕಿದರು.

ರಮೇಶ್ ಜಾರಕಿಹೊಳಿ, 150 ಕೋಟಿ ರೂ. ಬೇನಾಮಿ ಆಸ್ತಿ ಹೊಂದಿದ್ದಾರೆಂದು ಐಟಿ ಅಧಿಕಾರಿಗಳು ಸಂಪೂರ್ಣ ಸುಳ್ಳು ಮಾಹಿತಿ ನೀಡಿದ್ದಾರೆ. ಅದನ್ನೆ ಪ್ರಧಾನಿ ಮೋದಿ ತಮ್ಮ ಚುನಾವಣಾ ಪ್ರಚಾರಕ್ಕಾಗಿ ಬಳಕೆ ಮಾಡಿಕೊಂಡು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆಂದು ಟೀಕಿಸಿದರು.

ತಾನು ತನ್ನ ಒಡೆತನದ ಯಾವುದೇ ಆಸ್ತಿಯನ್ನು ಮಣ್ಣಿನಲ್ಲಿ ಮುಚ್ಚಿಟ್ಟಿಲ್ಲ. ಎಲ್ಲವನ್ನು ಘೋಷಿಸಿಕೊಂಡಿದ್ದು, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಾಧ್ಯಮಗಳಿಗೆ ಸುಳ್ಳು ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೆ ಈ ಸಂಬಂಧ ಎಲ್ಲ ಮಾಹಿತಿಯನ್ನು ಬಹಿರಂಗಪಡಿಸುವೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X