Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ‘ಭಾರತವೇ ನನಗೆ ತಂದೆಯಿದ್ದಂತೆ,...

‘ಭಾರತವೇ ನನಗೆ ತಂದೆಯಿದ್ದಂತೆ, ಕರ್ತವ್ಯದಿಂದ ವಿಮುಖನಾಗಲಾರೆ’

ತಂದೆಯ ಮರಣಕ್ಕೆ ಮೊದಲು ಕುಟುಂಬ ಸದಸ್ಯರಲ್ಲಿ ಶಮಿ ಮಾತು

ವಾರ್ತಾಭಾರತಿವಾರ್ತಾಭಾರತಿ28 Jan 2017 9:29 PM IST
share
‘ಭಾರತವೇ ನನಗೆ ತಂದೆಯಿದ್ದಂತೆ, ಕರ್ತವ್ಯದಿಂದ ವಿಮುಖನಾಗಲಾರೆ’

 ಹೊಸದಿಲ್ಲಿ, ಜ.28: ‘‘ನಮ್ಮ ತಂದೆ ಮೊರಾದಾಬಾದ್‌ನಲ್ಲಿ ಇರುವಾಗಲೇ ದೀರ್ಘ ಸಮಯದಿಂದ ಅಸೌಖ್ಯದಿಂದಿದ್ದರು. ಈ ಕಾರಣದಿಂದ ನಾವು ಅವರನ್ನು ಚಿಕಿತ್ಸೆಗಾಗಿ ದಿಲ್ಲಿಗೆ ಕರೆದುಕೊಂಡು ಬಂದಿದ್ದೆವು. ಸಹೋದರ(ಶಮಿ) ಕಳೆದ ತಿಂಗಳು ಬೆಂಗಳೂರಿನಿಂದ ಇಲ್ಲಿಗೆ ಬಂದಿದ್ದರು. ಕುಟುಂಬ ಸದಸ್ಯರು ಆತನ ಬಳಿ ತಂದೆಯ ಜೊತೆ ಇರುವಂತೆ ಕೇಳಿಕೊಂಡಿದ್ದರು. ಆದರೆ, ‘‘ತನ್ನ ಪಾಲಿಗೆ ದೇಶವೇ ತಂದೆಯಿದ್ದಂತೆ, ತಾನು ಕರ್ತವ್ಯದಿಂದ ವಿಮುಖನಾಗಲಾರೆ’’ ಎಂದು ಹೇಳಿದ್ದರು ಎಂಬುದಾಗಿ ಭಾರತದ ವೇಗದ ಬೌಲರ್ ಮುಹಮ್ಮದ್ ಶಮಿಯ ಸಹೋದರ ಮುಹಮ್ಮದ್ ಆಸೀಫ್ ‘ಸ್ಪೋರ್ಟ್ ಕ್ರೀಡಾ’ಗೆ ನೀಡಿರುವ ಸಂದರ್ಶನದಲ್ಲಿ ಬಹಿರಂಗಪಡಿಸಿದ್ದಾರೆ.

 ಹೃದಯಾಘಾತವಾದ ಹಿನ್ನೆಲೆಯಲ್ಲಿ ಶಮಿಯ ತಂದೆ ತೌಸಿಫ್ ಅಲಿ ಅವರನ್ನು ಜ.5 ರಂದು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಅವರು ಶುಕ್ರವಾರ ಹೃದಯಾಘಾತದಿಂದ ಮೃತಪಟ್ಟಿದ್ದರು. ವಿಷಯ ತಿಳಿದ ಶಮಿ ಭಾರತೀಯ ಟ್ವೆಂಟಿ-20 ತಂಡವನ್ನು ತೊರೆದು ತಂದೆಯ ಅಂತಿಮ ದರ್ಶನ ಪಡೆಯಲು ಧಾವಿಸಿದ್ದರು.

ಮಂಡಿನೋವಿನಿಂದ ಚೇತರಿಸಿಕೊಳ್ಳುತ್ತಿರುವ 27ರ ಪ್ರಾಯದ ಬೌಲರ್ ಶಮಿ ಪ್ರಸ್ತುತ ಬೆಂಗಳೂರಿನ ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಂಡಿದ್ದು, ಭಾರತೀಯ ತಂಡಕ್ಕೆ ವಾಪಸಾಗಲು ಎದುರು ನೋಡುತ್ತಿದ್ದಾರೆ.

‘‘ಶಮಿ ತುಂಬಾ ಭಾವುಕ ವ್ಯಕ್ತಿ. ಆಸ್ಟ್ರೇಲಿಯ ವಿರುದ್ಧ ಸ್ವದೇಶದಲ್ಲಿ ನಡೆಯಲಿರುವ ಟೆಸ್ಟ್ ಸರಣಿ ಭಾರತೀಯ ತಂಡದ ಕಾರ್ಯಯೋಜನೆಯಲ್ಲಿ ಅತ್ಯಂತ ಮುಖ್ಯವಾಗಿದ್ದ ಕಾರಣ ಶಮಿಗೆ ಸರಣಿಯ ಮೊದಲು ಸಂಪೂರ್ಣ ಫಿಟ್‌ನೆಸ್ ಸಾಬೀತುಪಡಿಸಬೇಕಾಗಿದ್ದ ಕಾರಣ ಅವರು ತಂದೆಯೊಂದಿಗೆ ಸಮಯ ಕಳೆಯಲಾಗದೇ ಅನಿವಾರ್ಯವಾಗಿ ತರಬೇತಿ ಶಿಬಿರಕ್ಕೆ ವಾಪಸಾಗಲು ನಿರ್ಧರಿಸಿದ್ದರು. ಮುಂಬರುವ ಸರಣಿಯಲ್ಲಿ ಅವರು ಉತ್ತಮ ಪ್ರದರ್ಶನ ನೀಡಲಿದ್ದಾರೆ’’ಎಂದು ಆಸೀಫ್ ಹೇಳಿದ್ದಾರೆ.

  ತಂದೆಯವರು ತಮ್ಮ ವೃತ್ತಿ ಬಗ್ಗೆ ಅಪಾರ ಗೌರವ ಹೊಂದಿದ್ದರು. ನಮಗೂ ಹಾಗೆಯೇ ಮಾಡುವಂತೆ ಹೇಳುತ್ತಿದ್ದರು. ಕ್ರಿಕೆಟ್ ಅವರ ರಕ್ತದಲ್ಲಿತ್ತು. ತಂದೆ ವಸಿಂ ಅಕ್ರಂರ ದೊಡ್ಡ ಅಭಿಮಾನಿಯಾಗಿದ್ದರು. ಒತ್ತಡದಲ್ಲಿ ಶಾಂತಚಿತ್ತವಿರುತ್ತಿದ್ದ ಅವರ ನಿಧನದಿಂದ ನಮಗೆಲ್ಲರಿಗೂ ತುಂಬಾ ದುಃಖವಾಗಿದೆ’’ಎಂದು ಆಸೀಫ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X