Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಮಾನ ನಾಗರಿಕ ಸಂಹಿತೆ ಜಾರಿ ನಿಶ್ಚಿತ:...

ಸಮಾನ ನಾಗರಿಕ ಸಂಹಿತೆ ಜಾರಿ ನಿಶ್ಚಿತ: ಸುಬ್ರಹ್ಮಣ್ಯ ಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ28 Jan 2017 10:07 PM IST
share
ಸಮಾನ ನಾಗರಿಕ ಸಂಹಿತೆ ಜಾರಿ ನಿಶ್ಚಿತ: ಸುಬ್ರಹ್ಮಣ್ಯ ಸ್ವಾಮಿ

ಉಡುಪಿ, ಜ.28: ಕೇಂದ್ರದ ಬಿಜೆಪಿ ಸರಕಾರವು ಸಮಾನ ನಾಗರಿಕ ಸಂಹಿತೆಯನ್ನು ನಿಶ್ಚಿತವಾಗಿ ಜಾರಿಗೆ ತರಲಿದೆ. ಇದರಲ್ಲಿ ಯಾವುದೇ ಸಂಶಯವಿಲ್ಲ ಎಂದು ರಾಜ್ಯಸಭಾ ಸದಸ್ಯ ಡಾ.ಸುಬ್ರಹ್ಮಣ್ಯ ಸ್ವಾಮಿ ಹೇಳಿದ್ದಾರೆ.

ಉಡುಪಿ ಜಿಲ್ಲಾ ಬಿಜೆಪಿ ಕಾನೂನು ಮತ್ತು ಸಂಸದೀಯ ಪ್ರಕೋಷ್ಠದ ವತಿಯಿಂದ ಶನಿವಾರ ಉಡುಪಿ ಕಿದಿಯೂರು ಹೊಟೇಲಿನ ಶೇಷಶಯನ ಸಭಾಭವನದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ‘ಸಮಾನ ನಾಗರಿಕ ಸಂಹಿತೆ’ ಕುರಿತು ಅವರು ವಿಶೇಷ ಉಪನ್ಯಾಸ ನೀಡಿದರು.

ಲೋಕಸಭೆಯಲ್ಲಿ ಬಿಜೆಪಿಗೆ ಬಹುಮತ ಇದ್ದರೂ ರಾಜ್ಯಸಭೆಯಲ್ಲಿ ಬಹು ಮತದ ಕೊರತೆ ಇದೆ. ಆದರೂ ಜಂಟಿ ಅಧಿವೇಶನ ಕರೆದಾದರೂ ಈ ಸಮಾನ ನಾಗರಿಕ ಸಂಹಿತೆಯನ್ನು ಜಾರಿಗೆ ತರಲಾಗುವುದು. ಇದಕ್ಕೆ ದೇಶದ ಶೇ.50ರಷ್ಟು ಮುಸ್ಲಿಮರ ಬೆಂಬಲ ಇದೆ ಎಂದು ಅವರು ತಿಳಿಸಿದರು.

ಅಮೆರಿಕಾ, ಆಸ್ಟ್ರೇಲಿಯಾದಂತಹ ದೇಶಗಳಲ್ಲಿ ಇಲ್ಲದ ಕಾನೂನು ಭಾರತದಲ್ಲಿ ಯಾಕೆ ಬೇಕು. ಅಲ್ಲಿಯೂ ಮುಸ್ಲಿಮರು ಇಲ್ಲವೇ. ಇಲ್ಲಿನ ಮುಸ್ಲಿಮರು ನಮ್ಮ ಪೂರ್ವಜರು. ನಾವು ಒಂದೇ ಪರಿವಾರದವರು. ಹಿಂದೂ ಸಂಸ್ಕೃತಿ ನಮ್ಮ ಅಸ್ಮಿತೆಯಾಗಿದೆ. ಅದನ್ನು ಎಲ್ಲರು ಒಪ್ಪಲೇ ಬೇಕು. ಎಲ್ಲ ಧರ್ಮದವರನ್ನು ಸ್ವೀಕಾರ ಮಾಡುವಂತಹ ಪರಂಪರೆ ನಮ್ಮದಾಗಿದೆ. ಇಲ್ಲಿ ಎಲ್ಲರೂ ಸಮಾನರು. ಹೀಗಾಗಿ ಸಮಾನ ನಾಗರಿಕ ಸಂಹಿತೆ ಜಾರಿ ಅತಿ ಅಗತ್ಯವಾಗಿದೆ ಎಂದರು.

ಪ್ರಸ್ತುತ ದೇಶದಲ್ಲಿರುವ 300 ವಿಶ್ವವಿದ್ಯಾನಿಲಯವನ್ನು 2018ರೊಳಗೆ 1200ಕ್ಕೆ ಏರಿಸಬೇಕಾಗಿದೆ. ಯಾವುದೇ ವರ್ಗಕ್ಕೆ ಮೀಸಲಾತಿ ನೀಡುವುದು ಸರಿಯಲ್ಲ. 2018ರೊಳಗೆ ಹೊಸ ಪಠ್ಯಕ್ರಮ ಜಾರಿಗೆ ಬರುವ ಸಾಧ್ಯತೆ ಇದೆ. ಕಾಶ್ಮೀರಕ್ಕೆ ನೀಡಿರುವ 370ವಿಧಿಯನ್ನು ಯಾವುದೇ ಸಂದರ್ಭದಲ್ಲೂ ರದ್ದುಗೊಳಿಸುವ ಅಧಿಕಾರ ಕೇಂದ್ರ ಸರಕಾರಕ್ಕೆ ಇದೆ ಎಂದು ಅವರು ತಿಳಿಸಿದರು.

ಅಧ್ಯಕ್ಷತೆಯನ್ನು ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ವಹಿಸಿದ್ದರು. ಪ್ರಕೋಷ್ಠದ ರಾಜ್ಯ ಸಹ ಸಂಚಾಲಕ ಎಂ.ಕೆ.ಸುವ್ರತ್ ಕುಮಾರ್ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಜಿಲ್ಲಾ ಸಂಚಾಲಕ ಕೆ.ಬಾಲಕೃಷ್ಣ ಶೆಟ್ಟಿ ಸ್ವಾಗತಿಸಿ ದರು. ಜಿಲ್ಲಾ ಸಹ ಸಂಚಾಲಕರಾದ ರವೀಂದ್ರ ಬೈಲೂರು, ರವೀಂದ್ರ ಮೊಲಿ ಉಪಸ್ಥಿತರಿದ್ದರು. ಯಶಸ್ವಿನಿ ಅಮೀನ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X