Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ: ಹೊನ್ನೇತಾಳು ಸಹಕಾರಿ ಸಂಘದ...

ಶಿವಮೊಗ್ಗ: ಹೊನ್ನೇತಾಳು ಸಹಕಾರಿ ಸಂಘದ ಗೋಲ್‌ಮಾಲ್ ಪ್ರಕರಣ

ಸಮಗ್ರ ವರದಿ ನೀಡುವಂತೆ ಸಿಎಂ ಸಚಿವಾಲಯ ಸೂಚನೆ

ವಾರ್ತಾಭಾರತಿವಾರ್ತಾಭಾರತಿ28 Jan 2017 10:58 PM IST
share

ಶಿವಮೊಗ್ಗ, ಜ. 28: ಜಿಲ್ಲೆಯ ಪ್ರತಿಷ್ಠಿತ ಸಹಕಾರಿ ಸಂಘ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೊನ್ನೇತಾಳು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ನಡೆದಿರುವ ಕೋಟಿ ಕೋಟಿ ರೂ. ಗೋಲ್‌ಮಾಲ್ ಪ್ರಕರಣದ ಕುರಿತಂತೆ ಕಾಲಮಿತಿಯಲ್ಲಿ ಸಮಗ್ರ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿಗಳ ಸಚಿವಾಲಯವು ಸಹಕಾರಿ ಇಲಾಖೆಗೆ ಸೂಚಿಸಿದೆ ಎಂದು ತಿಳಿದುಬಂದಿದೆ.


 ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಜರಗಿಸದೆ ಜಾಣ ಮೌನಕ್ಕೆ ಶರಣಾಗಿದ್ದ ಸಹಕಾರಿ ಇಲಾಖೆಯ ಅಧಿಕಾರಿಗಳು ಸಿಎಂ ಸಚಿವಾಲಯವು ವರದಿ ಕೇಳುತ್ತಿದ್ದಂತೆ ಎಚ್ಚೆತ್ತುಕೊಂಡಿದ್ದಾರೆ. ಎಲ್ಲಿ ತಮ್ಮ ಕುತ್ತಿಗೆಗೆ ಈ ಹಗರಣ ಸುತ್ತಿಕೊಳ್ಳುವುದೋ ಎಂಬ ಆತಂಕದಿಂದ ಹಗರಣದ ಸಮಗ್ರ ತನಿಖೆ ನಡೆಸಲು ಮುಂದಾಗಿದ್ದಾರೆಂಬ ಮಾಹಿತಿ ಕೇಳಿಬಂದಿದೆ. ಸಹಕಾರಿ ಸಂಘದ ನಿಯಮಗಳ ಪ್ರಕಾರ 1 ಕೋಟಿ ರೂ. ಮೀರಿದ ಹಣಕಾಸು ಅವ್ಯವಹಾರ ಪ್ರಕರಣಗಳನ್ನು ಕ್ರಿಮಿನಲ್ ಮೊಕದ್ದಮೆ ವ್ಯಾಪ್ತಿುಡಿ ತನಿಖೆ ನಡೆಸಲು ಅವಕಾಶವಿದೆ.

ಹೊನ್ನೇತಾಳು ಸಹಕಾರಿ ಸಂಘದಲ್ಲಿ ನಡೆದಿರುವ ಹಣಕಾಸು ಅವ್ಯವಹಾರವು ಬಹು ಕೋಟಿ ರೂ.ಗಳಾಗಿರುವುದರಿಂದ ಸಹಕಾರಿ ಸಂಘಗಳ ನಿಯಮದ ಅನ್ವಯ ಪೊಲೀಸ್ ಇಲಾಖೆ ಅಥವಾ ಇತರ ತನಿಖಾ ಸಂಸ್ಥೆಗಳ ಮೂಲಕ ತನಿಖೆ ನಡೆಸಲು ಸಹಕಾರಿ ಇಲಾಖೆ ಮುಂದಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ
 ದಿನಕಳೆದಂತೆ ಹಗರಣವು ಹೊಸ ಸ್ವರೂಪ ಪಡೆದುಕೊಳ್ಳುತ್ತಿರುವುದು ಹಾಗೂ ತನಿಖೆಗೆ ಹೆಚ್ಚುತ್ತಿರುವ ಒತ್ತಡದಿಂದ ಅವ್ಯವಹಾರದಲ್ಲಿ ಭಾಗಿಯಾದವರಲ್ಲಿ ತೀವ್ರ ನಡುಕ ಉಂಟಾಗಿದೆ.

ಮತ್ತೊಂದೆಡೆ ಕೆಲ ಪ್ರಭಾವಿಗಳು ಶತಾಯಗತಾಯ ಹಗರಣ ಮುಚ್ಚಿ ಹಾಕಲು ನಡೆಸುತ್ತಿರುವ ರಾಜಕೀಯ ಒತ್ತಡ ಮುಂದುವರಿಸಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ನಿರ್ಲಕ್ಷ್ಯ: 2008ನೆ ವಾರ್ಷಿಕ ಸಾಲಿನಿಂದ ಸಂಘದಲ್ಲಿ ಅವ್ಯವಹಾರ ನಡೆದುಕೊಂಡು ಬರುತ್ತಿದೆ. ಈ ಕುರಿತಂತೆ ಸಂಘದ ಆಡಳಿತ ಮಂಡಳಿಯು 2008ರಿಂದ 2016ರವರೆಗಿನ ಆರ್ಥಿಕ ವಹಿವಾಟಿನ ತನಿಖೆ ನಡೆಸಬೇಕು. ಹಾಗೂ ತಪ್ಪಿತಸ್ಥರ ವಿರುದ್ದ ಕ್ರಿಮಿನಲ್ ಮೊಕದ್ದ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X