Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವೃತ್ತಿ ಕೌಶಲ ತರಬೇತಿ ಕಾರ್ಯಾಗಾರ

ವೃತ್ತಿ ಕೌಶಲ ತರಬೇತಿ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ29 Jan 2017 12:27 AM IST
share

ಮಂಗಳೂರು, ಜ.28: ಜಿಲ್ಲಾ ಸಾಕ್ಷರತಾ ಸಮಿತಿ, ಜನ ಶಿಕ್ಷಣ ಟ್ರಸ್ಟ್ ಕಂಕನಾಡಿ ಇವರ ಜಂಟಿ ಪ್ರಾಯೋಜಕತ್ವದಲ್ಲಿ ಜಿಲ್ಲೆಯ ನವಸಾಕ್ಷರರಿಗೆ ವೃತ್ತಿ ಕೌಶಲ ತರಬೇತಿಯ ಪೂರ್ವಭಾವಿ ಕಾರ್ಯಾಗಾರ ಜಿಪಂನ ನೇತ್ರಾವತಿ ಸಭಾಂಗಣದಲ್ಲಿ ನೆರವೇರಿತು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಂ.ಆರ್.ರವಿ ಕಾರ್ಯಕ್ರಮವನ್ನು ಸೋಲಾರ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸಮಾಜದ ಸಮಸ್ಯೆಗಳು ಆಳವಾಗಿ ಬೇರೂರಿರುತ್ತವೆ. ಅಂತೆಯೇ ಅದರ ಪರಿಹಾರ ತಳಮಟ್ಟದಿಂದಾಗಬೇಕು. ಬದಲಾವಣೆ ನಮ್ಮಿಂದಲೇ ಪ್ರಾರಂಭವಾಗಬೇಕು.ಕಟ್ಟಕಡೆಯ ವ್ಯಕ್ತಿಯ ಮುಖದಲ್ಲಿ ಸಂತೋಷ ತರಲು, ಅವರ ಜೀವನದಲ್ಲಿ ನೆಮ್ಮದಿ ಮೂಡಿಸಲು ದುಡಿದಾಗ ವೃತ್ತಿಯಲ್ಲಿ ಸಾರ್ಥಕತೆ ಕಾಣಲು ಸಾಧ್ಯ. ಜಿಲ್ಲೆಯ ಪ್ರತೀ ಗ್ರಾಪಂನಲ್ಲಿ ಓರ್ವ ಪ್ರೇರಕರನ್ನು ನೇಮಕ ಮಾಡಿಕೊಳ್ಳಲು ಎಲ್ಲ ಗ್ರಾಪಂ ಅಧಿಕಾರಿಗಳು ತುರ್ತು ಕ್ರಮ ಕೈಗೊಳ್ಳಬೇಕು. ನವಸಾಕ್ಷರರಿಗೆ ನೀಡುವ ಕೌಶಲ್ಯಾಭಿವೃದ್ಧಿ ತರಬೇತಿಗೆ ಜಿಪಂ ಸಂಪೂರ್ಣ ಸಹಕಾರ ನೀಡುತ್ತದೆ ಎಂಬುದಾಗಿ ತಿಳಿಸಿದರು.

ಜಿಪಂ ಉಪಕಾರ್ಯದರ್ಶಿ ಎನ್.ಆರ್.ಉಮೇಶ್, ಜಿಲ್ಲೆಯಲ್ಲಿ ಜಲ ಸಾಕ್ಷರತೆಯನ್ನುಂಟು ಮಾಡಲು ಎಲ್ಲರೂ ಶ್ರಮಿಸಬೇಕು. ಈಗಾಗಲೇ ಕಿಂಡಿ ಅಣೆಕಟ್ಟೆಗಳ ಮೂಲಕ ನೀರು ಮರುಪೂರಣದ ಕೆಲಸದ ಕಡೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಜಿಲ್ಲಾ ಮಾಜಿ ಓಂಬುಡ್ಸ್‌ಮನ್ ಶೀನ ಶೆಟ್ಟಿ ಸ್ವಚ್ಛತಾ ಪ್ರಮಾಣ ವಚನ ಬೋಧಿಸಿದರು. ಜನ ಶಿಕ್ಷಣ ಟ್ರಸ್ಟ್‌ನ ನಿರ್ದೇಶಕ ಕೃಷ್ಣಮೂಲ್ಯ ಹಾಗೂ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಸುಧಾಕರ ಕೆ. 2016-17ನೆ ಸಾಲಿನ ನವಸಾಕ್ಷರರ ವೃತ್ತಿ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರದ ರೂಪುರೇಷೆಗಳು, ತರಬೇತಿಯ ಹಂತಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು. ಜಿಲ್ಲೆಯ ವಿವಿಧ ಗ್ರಾಪಂನ ಅಭಿವೃದ್ಧಿ ಅಧಿಕಾರಿಗಳು, ಗ್ರಾಮವಿಕಾಸ ಕೇಂದ್ರದ ಪ್ರೇರಕರು ಭಾಗವಹಿಸಿದ್ದರು.  ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಕೆ.ಸುಧಾಕರ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X