Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎರಡು ಕಿಡ್ನಿ ವೈಫಲ್ಯಕ್ಕೊಳಗಾದ ಮಂಜುನಾಥ್...

ಎರಡು ಕಿಡ್ನಿ ವೈಫಲ್ಯಕ್ಕೊಳಗಾದ ಮಂಜುನಾಥ್ ಕುಟುಂಬಕ್ಕೆ ನೀವು ನೆರವಾಗಬಲ್ಲಿರಾ?

ಬಿಪಿಎಲ್ ಕಾರ್ಡ್ ಕೊಡದ ಅಧಿಕಾರಿಗಳು: ಸಂಕಟದಲ್ಲಿದೆ ಈ ಬಡ ಕುಟುಂಬ

ಅಝೀಝ್ ಕಿರುಗುಂದಅಝೀಝ್ ಕಿರುಗುಂದ29 Jan 2017 12:35 PM IST
share
ಎರಡು ಕಿಡ್ನಿ ವೈಫಲ್ಯಕ್ಕೊಳಗಾದ ಮಂಜುನಾಥ್ ಕುಟುಂಬಕ್ಕೆ ನೀವು ನೆರವಾಗಬಲ್ಲಿರಾ?

ಚಿಕ್ಕಮಗಳೂರು, ಜ.29: ನಗರದ ಶಂಕರಪುರದ ನಿವಾಸಿ ಎಲ್.ಮಂಜುನಾಥ(37) ಎರಡು ಕಿಡ್ನಿಗಳ ವೈಫಲ್ಯದ ಪರಿಣಾಮ ಅನಾರೋಗ್ಯಕ್ಕೀಡಾಗಿ ಚಿಕಿತ್ಸೆ ವೆಚ್ಚ ಭರಿಸಲಾಗದೆ ಹೈರಾಣಾಗಿದ್ದು, ದಾನಿಗಳ ಸಹಾಯ ಹಸ್ತಕ್ಕಾಗಿ ಕಾದಿದ್ದಾರೆ.

ಕಡು ಬಡತನದಿಂದ ಜೀವನ ನಡೆಸಲು ಪರದಾಡುತ್ತಿರುವ ಅವರ ಕುಟುಂಬ ಬೀದಿ ಪಾಲಗುವ ಆತಂಕದಲ್ಲಿದೆ. ಆಟೋ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದ ಮಂಜುನಾಥ ಆಘಾತದಿಮದ ಸಮಸ್ಯೆ ಎದುರಿಸುವಂತಾಯಿತು. ರಕ್ತದ ಒತ್ತಡದಿಂದ ಬಳಲಿದ ಅವರು ಹಾಸನದ ವಾತ್ಸಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ತೆರಳಿದಾಗ ಎರಡು ಕಿಡ್ನಿ ವೈಫಲ್ಯಗೊಂಡಿರುವುದು ತಿಳಿಯಿತು. ಸದ್ಯದ ಪರಿಸ್ಥಿತಿಯಲ್ಲಿ ವಾರಕ್ಕೆರಡೂ ಬಾರಿ ರಕ್ತದ ಚುಚ್ಚುಮದ್ದಿನ ಜೊತೆಗೆ ಡಯಾಲಿಸಿಸ್ ಮಾಡಿಸಬೇಕಾದರೆ ರೂ. 6,000 ಗಳು ಬೇಕು. ಬದುಕಲು ಚಿಕಿತ್ಸೆಯ ಅವಶ್ಯಕತೆ ಇರುವುದರಿಂದ ದಾನಿಗಳಿಂದ ಸಹಾಯ ಹಸ್ತ ಚಾಚಿ ನಿಂತಿದ್ದಾರೆ.
  
ಒಂದು ಕಡೆ 70 ವರ್ಷ ವಯ್ಯಸ್ಸಿನ ತಂದೆ ಪಾರ್ಶ್ವ ವಾಯು ಪೀಡಿತರಾಗಿದ್ದು, ಕೆಲಸ ಮಾಡಲು ಅವರಿಂದ ಸಾದ್ಯವಾಗುತ್ತಿಲ್ಲ. ವಯಸ್ಸಾದ ತಾಯಿಯ ಜೊತೆಗೆ ಹೆಂಡತಿ ಸಹಿತ 8 ವರ್ಷದ ಮಗಳು, 18 ತಿಂಗಳ ಮಗಳ ಜವಬ್ದಾರಿ ಮಂಜುನಾಥ್ ಹೆಗಲಲ್ಲಿದೆ. ತಮ್ಮ ಚಿಕಿತ್ಸೆಗೆ ಹಣಕಾಸು ಹೊಂದಿಸಲಿಕ್ಕಾಗಿ ಆಟೋವನ್ನು ಮಾರಿದ್ದಾರೆ. ಬಿಪಿಎಲ್ ಕಾರ್ಡ್ ಇದ್ದರೆ ಮಲ್ಲೇಗೌಡ ಸರಕಾರಿ ಆಸ್ಪತ್ರೆಯಲ್ಲಿ ರೂ. 100 ನೀಡಬೇಕು. ಎಪಿಎಲ್ ಕಾರ್ಡ್ ಇದ್ದರೆ ರೂ. 400 ನೀಡಬೇಕು.  ಇವರಿಗೆ ಆ ಎರಡೂ ಕಾರ್ಡ್‌ಗಳ ಭಾಗ್ಯ ಇನ್ನೂ ದೊರಕದಿರುವುದು ಆತಂಕ ತಂದಿದೆ. ಬಡತನ ರೇಖೆಗಿಂತ ಕೆಳಗಿನವರಿಗೆ ಲಭ್ಯವಾಗುವ ಕಾರ್ಡ್‌ಗೆ ಅರ್ಜಿ ಸಲ್ಲಿಸಿ ಈ ತನಕ ಆಹಾರ ಇಲಾಖೆಗೆ ಅಲೆದಲೆದು ಸುಸ್ತಾಗಿದ್ದಾರೆ.  ಕಿಡ್ನಿ ವೈಫಲ್ಯಕ್ಕೊಳಗಾದವರು ಡಯಾಲಿಸಿಸ್ ಮಾಡಿಸಬೇಕಾದರೆ 2 ತಿಂಗಳ ಮುಂಚೆ ನೋಂದಣಿ ಮಾಡಿಸಬೇಕು. ಹಾಲಿ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿರುವ ರೋಗಿಗಳು ಸತ್ತಲ್ಲಿ ಅವರ ತೆರವಾದ ಸ್ಥಾನಕ್ಕೆ ಹೊಸಬರಿಗೆ ಅವಕಾಶ ಸಿಗುತ್ತದೆ. ಆದ್ದರಿಂದ ಸದ್ಯಕ್ಕೆ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದಾರೆ ಕಿಡ್ನಿ ವೈಫಲ್ಯಕ್ಕೊಳಗಾಗಿರುವ ಮಂಜುನಾಥ್.

ಕಿಡ್ನಿ ಜೊಡಣೆಗೆ ಲಕ್ಷಾಂತರ ರೂ.ಗಳ ಖರ್ಚು ಭರಿಸುವ ಶಕ್ತಿಯಂತೂ ಕಡು ಬಡತನದ ಬೇಗೆಯಲ್ಲಿ ಒದ್ದಾಡುತ್ತಿರುವ ಮಂಜುನಾಥ್ ಕುಟುಂಬಕ್ಕಿಲ್ಲ. ಈ ಹಂತದಲ್ಲಿ ದಾನಿಗಳು ತಮ್ಮ ಕೈಲಾದಷ್ಟು ಅವರ ಪತ್ನಿ ಅರ್.ಮೀನಾಕ್ಷಿಯವರ ಎಸ್.ಬಿ. ಖಾತೆ, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು, ಚಿಕ್ಕಮಗಳೂರು ಅಂಬೇಡ್ಕರ್ ರಸ್ತೆ ಶಾಖೆ ಉಳಿತಾಯ ಖಾತೆ ನಂ. 64204885112, 0041085.  IFSC code: SBMY0041085 ಗೆ ಸಂದಾಯ ಮಾಡಬಹುದಾಗಿದೆ. ಅಗತ್ಯ ಬಿದ್ದರೆ ದೂರವಾಣಿ ಸಂಖ್ಯೆ: 9663095457, 9901551131 ಸಂಪರ್ಕಿಸಬಹುದು.

share
ಅಝೀಝ್ ಕಿರುಗುಂದ
ಅಝೀಝ್ ಕಿರುಗುಂದ
Next Story
X