Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶೇ.42 ರಷ್ಟು ಅಪಘಾತಗಳಿಗೆ ವೇಗದ ಚಾಲನೆ...

ಶೇ.42 ರಷ್ಟು ಅಪಘಾತಗಳಿಗೆ ವೇಗದ ಚಾಲನೆ ಕಾರಣ

ವಾರ್ತಾಭಾರತಿವಾರ್ತಾಭಾರತಿ29 Jan 2017 5:12 PM IST
share
ಶೇ.42 ರಷ್ಟು ಅಪಘಾತಗಳಿಗೆ ವೇಗದ ಚಾಲನೆ ಕಾರಣ

ಹೊಸದಿಲ್ಲಿ,ಜ.29: ಭಾರತದಲ್ಲಿ ಸಂಭವಿಸುವ ವಾಹನ ಅಪಘಾತಗಳಲ್ಲಿ ಮೃತಪಡುವವರಲ್ಲಿ ಅರ್ಧಾಂಶ ಯುವಕರು. ರಸ್ತೆ ಸುರಕ್ಷಾ ವಾರಾಚರಣೆಯ ಪ್ರಯುಕ್ತ ರಾಷ್ಟ್ರೀಯ ಸಾರಿಗೆ ಸಚಿವಾಲಯ ಪ್ರಕಟಿಸಿದ ಅಂಕಿ ಅಂಶದಂತೆ 2015ರಲ್ಲಿ ದೇಶದಲ್ಲಾದ ರಸ್ತೆ ಅಪಘಾತದಲ್ಲಿ ಒಂದೂವರೆ ಲಕ್ಷ ಮಂದಿ ಮೃತಪಟ್ಟಿದ್ದಾರೆ. ಇವರಲ್ಲಿ 15ರಿಂದ 34 ವರ್ಷವಯೋಮಾನದವರು 80ಸಾವಿರದಷ್ಟುಮಂದಿ ಇದ್ದಾರೆ. ಇವರಲ್ಲಿ 48,420 ಮಂದಿ 15ರಿಂದ 24ವರ್ಷವಯಸ್ಸಿನವರೆಗಿನವರು. ಇವರಲ್ಲಿ ಶೇ.42ರಷ್ಟುಮಂದಿಯ ಸಾವಿಗೆ ವೇಗದ ಚಾಲನೆಯ ಕಾರಣವಾಗಿದೆ ಎಂದು ಅಧ್ಯಯನಗಳಿಂದ ದೃಢಪಟ್ಟಿದೆ. ಭಾರತದಲ್ಲಿಮಾತ್ರವಲ್ಲ ಜಾಗತಿಕ ಮಟ್ಟದಲ್ಲಿ ವಾಹನ ಅಪಘಾತದಲ್ಲಿ ಮೃತಪಡುವವರಲ್ಲಿ ಹೆಚ್ಚಿನವರು ಯುವಕರಾಗಿದ್ದಾರೆ.

ಜಾಗತಿಕ ಆರೋಗ್ಯ ಸಂಘಟನೆಯ ಲೆಕ್ಕದ ಪ್ರಕಾರ 15-29 ಪ್ರಾಯದವರ ವಿಭಾಗದಲ್ಲಿ ಅತಿಹೆಚ್ಚು ಸಾವು ವಾಹನ ಅಪಘಾತದಿಂದ ಸಂಭವಿಸಿದೆ. ಆತ್ಮಹತ್ಯೆ, ಎಚ್‌ಐವಿ, ಮಾರಕರೋಗ ಇತ್ಯಾದಿಗಳಿಂದ ಮೃತರಾದವರಿಗಿಂತ ಹೆಚ್ಚಿನ ಸಾವು ವಾಹನ ಅಪಘಾತದಿಂದ ಸಂಭವಿಸಿದೆ.

 2015ರಲ್ಲಿ ಐದು ಲಕ್ಷ ವಾಹನ ಅಪಘಾತ ಸಂಭವಿಸಿದ್ದು ಒಂದೂವರೆ ಲಕ್ಷ ಮಂದಿ ಮೃತರಾಗಿದ್ದರು. ನಾಲ್ಕೂವರೆ ಲಕ್ಷ ಮಂದಿ ಗಂಭೀರ ಗಾಯಗೊಂಡಿದ್ದರು. ಭಾರತದಲ್ಲಿ ಪ್ರತಿದಿನ 1374 ರಸ್ತೆ ಅಪಘಾತಗಳು ನಡೆಯುತ್ತಿವೆ. 407 ಮಂದಿ ಸಾಯುತ್ತಾರೆ. 2015ರಲ್ಲಿ ಭಾರತದಲ್ಲಿ ಅತ್ಯಂತ ಹೆಚ್ಚು ವಾಹನಅಪಘಾತಗಳು ಸಂಭವಿಸಿದ್ದು ತಮಿಳುನಾಡಿನಲ್ಲಿ 69,059, ಮಹಾರಾಷ್ಟ್ರದಲ್ಲಿ 63,805, ಮಧ್ಯಪ್ರದೇಶದಲ್ಲಿ 54,947, ಕರ್ನಾಟಕದಲ್ಲಿ 44,011, ಕೇರಳದಲ್ಲಿ 39,014 ಅಪಘಾತಗಳಾಗಿದ್ದು ದೇಶದಲ್ಲಿ ಈ ರಾಜ್ಯಗಳು ಅಪಘಾತದಲ್ಲಿ ಮುಂಚೂಣಿಯಲ್ಲಿವೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X