Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಲಹರಿ ಮುಕ್ತ ಸಮಾಜ ಆಂದೋಲನ’ಕ್ಕೆ ಚಾಲನೆ

‘ಲಹರಿ ಮುಕ್ತ ಸಮಾಜ ಆಂದೋಲನ’ಕ್ಕೆ ಚಾಲನೆ

ಸುನ್ನಿ ಸಂದೇಶ ವಾರ್ಷಿಕೋತ್ಸವ ಸ್ವಾಗತ ಸಮಿತಿ ಕಚೇರಿ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ29 Jan 2017 6:05 PM IST
share
‘ಲಹರಿ ಮುಕ್ತ ಸಮಾಜ ಆಂದೋಲನ’ಕ್ಕೆ ಚಾಲನೆ

ಮಂಗಳೂರು, ಜ.29: ಸುನ್ನಿ ಸಂದೇಶ ಮಾಸಪತ್ರಿಕೆಯ 15ನೆ ವಾರ್ಷಿಕ ಮಹಾಸಂಭ್ರಮ ಫೆ.18ರಂದು ನಗರದ ನೆಹರೂ ಮೈದಾನದಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಎ.ಎಂ. ನೌಶಾದ್ ಬಾಖವಿ ಭಾಗವಹಿಸಲಿದ್ದಾರೆ.

ಇದರ ಯಶಸ್ವಿಗೆ ಸ್ಟೇಟ್‌ಬ್ಯಾಂಕ್ ಬಳಿ ತೆರೆಯಲಾದ ಸ್ವಾಗತ ಸಮಿತಿ ಕಚೇರಿಯನ್ನು ಸಮಸ್ತ ಕೇಂದ್ರ ಮುಶಾವರ ನೂತನ ಉಪಾಧ್ಯಕ್ಷ ಶೈಖುನಾ ಅಬ್ದುಲ್ ಜಬ್ಬಾರ್ ಉಸ್ತಾದ್ ಮಿತ್ತಬೈಲ್ ಉದ್ಘಾಟಿಸಿದರು.

 ಪ್ರಚಾರ ಪ್ರಯುಕ್ತ ಹಮ್ಮಿಕೊಳ್ಳಲಾದ ಲಹರಿ ಮುಕ್ತ ಸಮಾಜ ಆಂದೋಲನಕ್ಕೆ ಸ್ವಾಗತ ಸಮಿತಿಯ ಗೌರವ ಅಧ್ಯಕ್ಷ ಹಾಜಿ ಝಕರಿಯಾ ಮುಝೈನ್ ಜೋಕಟ್ಟೆ ಚಾಲನೆ ನೀಡಿದರು.

ಎ.ಎಚ್. ನೌಶಾದ್ ಹಾಜಿ, ಸಿತಾರ್ ಅಬ್ದುಲ್ ಮಜೀದ್ ಹಾಜಿ, ಕೆ.ಎಲ್. ಉಮರ್ ದಾರಿಮಿ ಪಟ್ಟೋರಿ, ಕುಕ್ಕಿಲ ಅಬ್ದುಲ್ ಖಾದರ್ ದಾರಿಮಿ, ಸಿದ್ಧೀಕ್ ಫೈಝಿ, ಅಬ್ದುಲ್ಲ ಹಾಜಿ ಬೆಳ್ಮ, ಹಸನ್ ಬೆಂಗರೆ, ಎನ್.ಕೆ. ಅಬೂಬಕರ್ ಕುದ್ರೋಳಿ, ಹಸೈನಾರ್ ಮುಸ್ಲಿಯಾರ್ ಜೋಕಟ್ಟೆ, ಇಸಾಕ್ ಫರಂಗಿಪೇಟೆ, ರವೂಫ್ ಜೋಕಟ್ಟೆ, ಜಾವಿದ್ ಸ್ಟಾರ್ ಬ್ಯಾಗ್, ಎಸ್ಕೆಎಸ್ಸೆಸ್ಸೆಫ್ ಜಿಲ್ಲಾ ಕಾರ್ಯದರ್ಶಿ ಇಸ್ಮಾಯೀಲ್ ಯಮಾನಿ, ಇಕ್ಬಾಲ್ ಬಾಳಿಲ, ಹುನೈಸ್ ಪೆರಾಜೆ, ಮುಹಮ್ಮದ್ ಸಾದಿಕಲಿ, ಹೈದರ್ ಮೌಲವಿ ಚೊಕ್ಕಬೆಟ್ಟು, ಅಬೂಬಕರ್ ಮೌಲವಿ ಮಿತ್ತಬೈಲ್, ಹಸನ್ ಬೆಂಗರೆ, ಸುಫಿಯಾನ್ ಮಿತ್ತಬೈಲು, ಅಫ್‌ಝಾನ್ ಮಿತ್ತಬೈಲು, ಮುಹಮ್ಮದ್ ಹಾಜಿ ಪೆರುವಾಯಿ, ನಾಸಿರ್ ಕೌಶರಿ ಬೆಂಗರೆ, ಮುಹಮ್ಮದ್ ಹಾಜಿ ಕಣ್ಣೂರು, ಜಲಾಲುದ್ದೀನ್ ಅಲುರಮಿ ಬೆಂಗರೆ, ಮುಹಿಯುದ್ದೀನ್ ಮೌಲವಿ ತೀರ್ಥಹಳ್ಳಿ, ಸಾದಿಕ್ ಜೋಕಟ್ಟೆ, ಎಂ.ಎಸ್. ಸ್ವಾಲಿಹ್ ಮಾರ್ಗದಂಗಡಿ, ಹಸೈನಾರ್ ಮುಸ್ಲಿಯಾರ್ ಆಕರ್ಷಣ್, ಶರೀಫ್ ಮಿತ್ತಬೈಲ್, ಸ್ವಾದಿಕ್ ಕಲಾಯಿ, ಅಬ್ದುರ್ರಹ್ಮಾನ್ ಕಣ್ಣೂರು, ಅಬ್ದುಲ್ ಹಮೀದ್ ಕ್ಯಾಚ್‌ಮನ್, ರಫೀಕ್ ಮೌಲವಿ ಅಜ್ಜಾವರ, ಬಶೀರ್ ಅಝ್‌ಹರಿ ಬಾಯಾರ್, ಫಾರೂಕ್ ಮಂಗಳೂರು, ಸಾಗರ್ ಮುಹಮ್ಮದ್ ಹಾಜಿ, ಖಾಸಿಂ ಹಾಜಿ ಬೆಳ್ಮ, ಇಕ್ಬಾಲ್ ಮೌಲ ವಿ ಮರ್ದಾಲ ಉಪಸ್ಥಿತರಿದ್ದರು.

ಮುಸ್ತಫಾ ಫೈಝಿ ಸ್ವಾಗತಿಸಿದರು. ಸಿದ್ಧೀಕ್ ಫೈಝಿ ಕರಾಯ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X