Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ‘ಎವರಿ ಡೇ ಸೂಪರ್ ಮಾರ್ಕೆಟ್’...

ಮಂಗಳೂರು: ‘ಎವರಿ ಡೇ ಸೂಪರ್ ಮಾರ್ಕೆಟ್’ ಶುಭಾರಂಭ

ವಾರ್ತಾಭಾರತಿವಾರ್ತಾಭಾರತಿ29 Jan 2017 6:55 PM IST
share
ಮಂಗಳೂರು: ‘ಎವರಿ ಡೇ ಸೂಪರ್ ಮಾರ್ಕೆಟ್’ ಶುಭಾರಂಭ

ಮಂಗಳೂರು, ಜ.29: ನಗರದ ಬೆಂದೂರ್‌ವೆಲ್ ಸರ್ಕಲ್ ಬಳಿಯ ಎಸ್ಸೆಲ್ ವಿಲ್‌ಕೋನ್‌ನಲ್ಲಿ ಮಂಗಳೂರಿನ ಪ್ರಥಮ ಸಾವಯವ ಸೂಪರ್ ಮಾರ್ಕೆಟ್‌ ‘ಎವರಿ ಡೇ ಸೂಪರ್ ಮಾರ್ಕೆಟ್’ ರವಿವಾರ ಶುಭಾರಂಭಗೊಂಡಿತು.

ದಿ ಪೆಟ್ ಬಾರೋ ಪ್ರಾಜೆಕ್ಟ್‌ನ ಮುಖ್ಯಸ್ಥ ಲೆ.ಸಿಡಿಆರ್ ಸಿ.ವಿ. ಪ್ರಕಾಶ್,ಯೆನೆಪೊಯ ಗ್ರೂಪ್‌ನ ಮುಖ್ಯಸ್ಥ ವೈ. ಮುಹಮ್ಮದ್ ಕುಂಞಿ, ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ‘ಎವರಿ ಡೇ ಸೂಪರ್ ಮಾರ್ಕೆಟ್’ ಉದ್ಘಾಟಿಸಿದರು.

ದಿ ಪೆಟ್‌ಬಾರೋ ಪ್ರಾಜೆಕ್ಟ್‌ನ ಮುಖ್ಯಸ್ಥ ಲೆ.ಸಿಡಿಆರ್ ಸಿ.ವಿ. ಪ್ರಕಾಶ್ ಮಾತನಾಡಿ , ಭಾರತದಲ್ಲಿ ರಾಸಾಯನಿಕ ಬಳಕೆಯ ವಸ್ತುಗಳನ್ನು ಹೆಚ್ಚು ಉಪಯೋಗಿಸಲಾಗುತ್ತದೆ. ಇದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಉತ್ತಮ ಆರೋಗ್ಯಕ್ಕೆ ಉತ್ತಮ ಆಹಾರ ಅತ್ಯಗತ್ಯವಾಗಿದೆ. ಸಾವಯವ ಉತ್ಪನ್ನಗಳಿಂದ ಉತ್ತಮ ಆರೋಗ್ಯ ಕಾಪಾಡಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಐವರು ಯುವ ಉದ್ಯಮಿಗಳು ಮಂಗಳೂರಿನಲ್ಲಿ ಪ್ರಪ್ರಥಮ ಸಾವಯವ ಉತ್ಪನ್ನಗಳ ಮಳಿಗೆಯನ್ನು ಸ್ಥಾಪಿಸಿರುವುದು ಶ್ಲಾಘನೀಯ ಎಂದರು.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಮಾತನಾಡಿ ,  ವಿಷಪೂರಿತ ಆಹಾರ ಸೇವನೆಯಿಂದ ನಾನಾ ರೋಗಗಳು ಕಾಣಿಸಿಕೊಳ್ಳುತ್ತವೆ. ರೋಗದಿಂದ ಮುಕ್ತಗೊಳ್ಳಲು ಉತ್ತಮವಾದ ಆಹಾರವನ್ನು ಸೇವನೆ ಮಾಡುವ ಅಗತ್ಯವಿದೆ. ಈ ಸೂಪರ್ ಮಾರ್ಕೆಟ್‌ನಲ್ಲಿ ಸಂಸ್ಕರಿಸಲ್ಪಟ್ಟ, ಪರಿಷ್ಕರಿಸಲ್ಪಟ್ಟ ಆಹಾರ ಲಭಿಸುತ್ತಿರುವುದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆಯಾಗಿದೆ ಎಂದರು.

 ಈ ಸಂದರ್ಭ ಸಂಸ್ಥೆಯ ಪಾಲುದಾರರಾದ ಕಿರಣ್, ಯೋಗೀಶ್, ಡೇವಿಡ್ ಜೋಸೆಫ್, ಹಾರಿಸ್ ಇಬ್ರಾಹೀಂ, ರಿಯಾಝ್ ಹಾಗು ಪಾಲುದಾರರ ಕುಟುಂಬಸ್ಥರಾದ ಕೆ. ಯಾದವ್, ಎಂ.ಬಿ. ಜಾನ್, ಜೋಸಫ್ ಉಪಸ್ಥಿತರಿದ್ದರು.

‘ಎವರಿ ಡೇ ಸೂಪರ್ ಮಾರ್ಕೆಟ್’ನಲ್ಲಿ ಡ್ರೈ ಫ್ರುಟ್ಸ್, ಸ್ಟೆಶನರಿ, ಎಸ್ಸೆಸರ್ಸಿಸ್, ಕಾಸ್ಮೆಟಿಕ್, ತಾಜಾ ಮೀನು, ಮಾಂಸ, ಮನೆ ಸಾಮಗ್ರಿಗಳು ಹಾಗು ಮಕ್ಕಳ ಆಟಿಕೆಗಳು, ಬೇಕರಿ ಐಟಂಗಳು, ಐಸ್‌ಕ್ರೀಮ್‌ಗಳ ಸಹಿತ ನಾನಾ ವಸ್ತುಗಳು ಲಭಿಸಲಿದೆ. ಅದಲ್ಲದೆ ‘ಬೇಕ್ ಡೇ’ ವಿಭಾಗ ಹಾಗು ‘ಫಾರ್ಮ್ ಬ್ಯಾಗ್’ ಎನ್ನುವ ವಿಶೇಷವಾದ ವಿಭಾಗಗಳಲ್ಲಿ ಗ್ರಾಹಕರಿಗೆ ಬೇಕಾದ ವಸ್ತುಗಳು ದೊರೆಯಲಿದೆ. ಜೊತೆಗೆ ತಾಜಾ ಹಾಗು ಸಾವಯವ ತರಕಾರಿಗಳು ಲಭ್ಯವಿದೆ.

ಉಚಿತ ಹೋಮ್ ಡೆಲಿವರಿ ವ್ಯವಸ್ಥೆ ಸಹಿತ ಸೂಪರ್ ಮಾರ್ಕೆಟ್‌ಗೆ ಆಗಮಿಸುವ ಗ್ರಾಹಕರು ತಮ್ಮ ವಾಹನಗಳನ್ನು ಪಾರ್ಕ್ ಮಾಡಲು ವಿಶಾಲ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X