Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಲಸಿಗರ ಗಡಿಪಾರಿಗೆ ನ್ಯಾಯಾಲಯ ತಡೆಯಾಜ್ಞೆ

ವಲಸಿಗರ ಗಡಿಪಾರಿಗೆ ನ್ಯಾಯಾಲಯ ತಡೆಯಾಜ್ಞೆ

ಟ್ರಂಪ್‌ರ ವಲಸಿಗ ನಿಷೇಧ ಆದೇಶಕ್ಕೆ ತಾತ್ಕಾಲಿಕ ಹಿನ್ನಡೆ

ವಾರ್ತಾಭಾರತಿವಾರ್ತಾಭಾರತಿ29 Jan 2017 8:04 PM IST
share
ವಲಸಿಗರ ಗಡಿಪಾರಿಗೆ ನ್ಯಾಯಾಲಯ ತಡೆಯಾಜ್ಞೆ

ನ್ಯೂಯಾರ್ಕ್, ಜ. 29: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರ ವಲಸೆ ನಿಷೇಧ ಆದೇಶದ ಒಂದು ಭಾಗಕ್ಕೆ ಫೆಡರಲ್ ನ್ಯಾಯಾಲಯವೊಂದು ಶನಿವಾರ ತಡೆ ನೀಡಿದೆ. ಅಮೆರಿಕದ ವಿಮಾನ ನಿಲ್ದಾಣಗಳಲ್ಲಿ ಸಿಕ್ಕಿಹಾಕಿಕೊಂಡಿರುವ ನಿರಾಶ್ರಿತರು ಮತ್ತು ಇತರ ಪ್ರಯಾಣಿಕರನ್ನು ಗಡಿಪಾರು ಮಾಡುವುದನ್ನು ನಿಲ್ಲಿಸುವಂತೆ ಅದು ಅಧಿಕಾರಿಗಳಿಗೆ ಆದೇಶ ನೀಡಿದೆ.

ಸರಕಾರದ ಆದೇಶವನ್ನು ಅಮೆರಿಕನ್ ಸಿವಿಲ್ ಲಿಬರ್ಟೀಸ್ ಯೂನಿಯನ್ ನ್ಯಾಯಾಲಯದಲ್ಲಿ ಪ್ರಶ್ನಿಸಿತ್ತು.
ಅಮೆರಿಕದ ಜಿಲ್ಲಾ ನ್ಯಾಯಾಧೀಶೆ ಆ್ಯನ್ ಡಾನೆಲಿ ತೀರ್ಪು ನೀಡಿದ ಬಳಿಕ, ‘ಜಯ ನಮ್ಮದೇ’ ಎಂಬುದಾಗಿ ಯೂನಿಯನ್ ಟ್ವೀಟ್ ಮಾಡಿದೆ.
ಟ್ರಂಪ್‌ರ ಆದೇಶ ನಿರಾಶ್ರಿತರು ಅಮೆರಿಕಕ್ಕೆ ಬರುವುದನ್ನು ಕನಿಷ್ಠ 120 ದಿನಗಳ ಕಾಲ ಹಾಗೂ ಏಳು ಮುಸ್ಲಿಮ್ ಪ್ರಾಬಲ್ಯದ ದೇಶಗಳ ಪ್ರಯಾಣಿಕರಿಗೆ ವೀಸಾ ನೀಡುವುದನ್ನು ಮುಂದಿನ ಮೂರು ತಿಂಗಳ ಕಾಲ ನಿಷೇಧಿಸುತ್ತದೆ.

ಟ್ರಂಪ್‌ರ ಆದೇಶ ಹೊರಬಿದ್ದ ಬಳಿಕ ಅಮೆರಿಕದ ವಿಮಾನ ನಿಲ್ದಾಣಗಳಲ್ಲಿ ಡಝನ್‌ಗಟ್ಟಳೆ ಪ್ರಯಾಣಿಕರನ್ನು ಬಂಧಿಸಿದ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶ ಹೊರಬಿದ್ದಿದೆ.

ಎಷ್ಟು ಜನ ಸಂತ್ರಸ್ತರಾಗಿದ್ದಾರೆ ಎಂಬ ಸ್ಪಷ್ಟ ಮಾಹಿತಿ ಲಭ್ಯವಿಲ್ಲ. ಆದರೆ, ಸರಕಾರಿ ಆದೇಶ ಹೊರಬಿದ್ದ ಬಳಿಕ, ಅಮೆರಿಕದ ವಿಮಾನ ನಿಲ್ದಾಣಗಳಲ್ಲಿ ಬಂಧಿಸಲ್ಪಟ್ಟ ಎಲ್ಲರ ಪಟ್ಟಿಯನ್ನು ನೀಡುವಂತೆ ನ್ಯಾಯಾಧೀಶರು ಸರಕಾರಕ್ಕೆ ಆದೇಶಿಸಿದರು.
ಕ್ರಮಬದ್ಧ ವೀಸಾಗಳೊಂದಿಗೆ ಇರಾಕ್, ಸಿರಿಯ, ಇರಾನ್, ಸುಡಾನ್, ಲಿಬಿಯ, ಸೊಮಾಲಿಯ ಮತ್ತು ಯಮನ್‌ಗಳಿಂದ ಬರುವ ಯಾರನ್ನೇ ಆದರೂ ಗಡಿಪಾರುಗೊಳಿಸದಂತೆ ಅಮೆರಿಕದ ಗಡಿ ಏಜಂಟ್‌ಗಳಿಗೆ ನ್ಯಾಯಾಲಯ ಆದೇಶ ನೀಡಿದೆ.

‘‘ಟ್ರಂಪ್‌ರ ಆದೇಶದ ಹಿನ್ನೆಲೆಯಲ್ಲಿ ಈ ಪ್ರಯಾಣಿಕರನ್ನು ಅವರ ತವರು ದೇಶಗಳಿಗೆ ವಾಪಸ್ ಕಳುಹಿಸುವುದು ಅವರನ್ನು ಸರಿಪಡಿಸಲಾಗದಷ್ಟು ಘಾಸಿಗೊಳಿಸುತ್ತದೆ’’ ಎಂದು ತನ್ನ ತೀರ್ಪಿನಲ್ಲಿ ನ್ಯಾಯಾಧೀಶೆ ಡಾನೆಲಿ ಹೇಳಿದ್ದಾರ

ವಿಮಾನ ನಿಲ್ದಾಣಗಳಲ್ಲಿ ಪ್ರತಿಭಟನೆ
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರ ವಲಸಿಗ ನಿಷೇಧ ಆದೇಶದ ವಿರುದ್ಧ ಅಮೆರಿಕದಾದ್ಯಂತದ ವಿಮಾನ ನಿಲ್ದಾಣಗಳಲ್ಲಿ ಭಾರಿ ಪ್ರತಿಭಟನೆಗಳು ನಡೆದವು. ನ್ಯೂಯಾರ್ಕ್‌ನ ಜಾನ್ ಎಫ್. ಕೆನಡಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಮಾರು 2,000 ಮಂದಿ ಪ್ರದರ್ಶನಕಾರರು ಪ್ರತಿಭಟನೆ ನಡೆಸಿದರು.

ವಾಶಿಂಗ್ಟನ್, ಶಿಕಾಗೊ, ಮಿನಪೊಲಿಸ್, ಡೆನ್ವರ್, ಲಾಸ್‌ಏಂಜಲಿಸ್, ಸಾನ್‌ಫ್ರಾನ್ಸಿಸ್ಕೊ ಮತ್ತು ಡಲ್ಲಾಸ್ ವಿಮಾನ ನಿಲ್ದಾಣಗಳಲ್ಲೂ ಪ್ರತಿಭಟನೆಗಳು ನಡೆದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X