Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಸ್ಲಿಂ ರಾಷ್ಟ್ರಗಳಿಗೆ ಅಮೆರಿಕ...

ಮುಸ್ಲಿಂ ರಾಷ್ಟ್ರಗಳಿಗೆ ಅಮೆರಿಕ ನಿರ್ಬಂಧ: ಪಾಪ್ಯುಲರ್ ಫ್ರಂಟ್ ಖಂಡನೆ

ವಾರ್ತಾಭಾರತಿವಾರ್ತಾಭಾರತಿ30 Jan 2017 6:20 PM IST
share
ಮುಸ್ಲಿಂ ರಾಷ್ಟ್ರಗಳಿಗೆ ಅಮೆರಿಕ ನಿರ್ಬಂಧ: ಪಾಪ್ಯುಲರ್ ಫ್ರಂಟ್ ಖಂಡನೆ

ನವದೆಹಲಿ , ಜ.30 :     ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಸ್ಲಿಮ್ ರಾಷ್ಟ್ರಗಳಾದ ಇರಾಕ್, ಇರಾನ್, ಸುಡಾನ್, ಸೊಮಾಲಿಯಾ, ಲಿಬಿಯಾ, ಸಿರಿಯಾ ಮತ್ತು ಯಮನ್ ಪ್ರಜೆಗಳಿಗೆ ವಲಸೆ ನಿಷೇಧ ಮಾಡಿರುವ ಕ್ರಮವನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಅಧ್ಯಕ್ಷ ಇ. ಅಬೂಬಕರ್‌ರವರು ಬಲವಾಗಿ ಖಂಡಿಸಿದ್ದಾರೆ.

ಮುಸ್ಲಿಮ್ ರಾಷ್ಟಗಳ ಪ್ರಜೆಗಳಿಗೆ ವಲಸೆ ನಿಷೇಧಿಸಿರುವುದು ಅತ್ಯಂತ ಹುಚ್ಚುತನದ ನಿರ್ಧಾರವಾಗಿದೆ ಮತ್ತು ಈ ಮೂಲಕ ಟ್ರಂಪ್ ಅಮೆರಿಕ ತಾನು ಹೊಂದಿರುವ ಘನತೆ ಧಾರ್ಮಿಕ ಸ್ವಾತಂತ್ರ ಸಮಾನತೆ ಮತ್ತು ಬಹುಸಂಸ್ಕೃತಿ ತತ್ವಗಳನ್ನು ನೇರವಾಗಿ ವಿರೋಧಿಸಿದ್ದಾರೆ ಎಂದು ದೂರಿದರು.

 ಅಮೆರಿಕದಾದ್ಯಂತ ಇರುವ ಬಿಳಿ ಜನಾಂಗೀಯರು ಸ್ವತಃ ತಾವು ಯುರೋಪಿನಿಂದ ವಲಸೆ ಬಂದವರೆಂಬುದನ್ನು ಮರೆಯಬಾರದು. ಈಗಾಗಲೇ ಅಮೇರಿಕಾದ ಅರ್ಧದಷ್ಟಿರುವ ಅಲ್ಲಿನ ಮೂಲ ನಿವಾಸಿಗಳು ವಲಸಿಗರಿಗೆ ತಡೆ ಹೇರಿದ್ದರೆ ಇಂದು ಅರ್ಧದಷ್ಟಿರುವ ಬಿಳಿಯರಲ್ಲಿ ಇಂದು ಓರ್ವನೂ ಅಲ್ಲಿ ವಾಸಿಸುತ್ತಿರಲಿಲ್ಲ. ವಲಸೆ ನಿಷೇಧಕ್ಕೊಳಗಾದ ಎಲ್ಲ ಏಳು ರಾಷ್ಟ್ರಗಳು ಅಮೆರಿಕ ಸರರ್ಕಾರದ ವಿದೇಶಾಂಗ ನೀತಿಯಲ್ಲಿನ ಸತತವಾದ ಅನೈತಿಕ ಹಸ್ತ್ತಕ್ಷೇಪದ ಬಲಿಪಶುಗಳಾಗಿವೆ. ಪಾಶ್ಚಿಮಾತ್ಯ ರಾಷ್ಟ್ರಗಳಿಂದ ಆರ್ಥಿಕವಾಗಿ ತಡೆಯೊಡ್ಡುವ ಹಿನ್ನೆಲೆಯಿಂದ ಮತ್ತು ಮಿಲಿಟರಿ ಹಸ್ತಕ್ಷೇಪದ ಮೂಲಕ ಉಂಟಾದ ದಾಳಿಯಿಂದ ಮಿಲಿಯಾಂತರ ಮಂದಿ ಬಲಿಯಾಗಿದ್ದರೆ ಉಳಿದ ಬಹುತೇಕ ಮಂದಿ ಯುದ್ಧ ಪೀಡಿತರಾಗಿದ್ದಾರೆ. ಅಮೆರಿಕ ದಾಳಿಯ ಮೊದಲು ಸ್ವತಂತ್ರ ಹಾಗೂ ಸಾಮಾಜಿಕವಾಗಿ ಮತ್ತು ಆರ್ಥಿಕ ಸ್ಥಿರತೆಯನ್ನು ಸಾಧಿಸಿದ್ದ ಈ ಅರಬ್ ರಾಷ್ಟ್ರಗಳು ಇದೀಗ ಬಡತನದಿಂದ ಬಳಲುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

 ನೈತಿಕತೆ ಮತ್ತು ಮಾನವೀಯತೆ ಪ್ರೀತಿಸುವ ಅಮೆರಿಕದ ಮತ್ತು ಇತರೆ ಹೊರ ರಾಷ್ಟ್ರದ ಜನರು ದಬ್ಬಾಳಿಕೆಯ ನಡೆಯ ವಿರುದ್ಧ ಧ್ವನಿ ಎತ್ತಿ, ಸವಾಲೆಸೆದಿದ್ದಾರೆ. ಇಂತಹ ಹುಚ್ಚು ನಡೆಯಿಂದ ಹಿಂದೆ ಸರಿಯಲು ಅಮೆರಿಕ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಜನರು ಟ್ರಂಪ್ ಮೇಲೆ ಒತ್ತಡ ಹೇರಬೇಕು ಎಂದು ಕೇಳಿಕೊಂಡಿರುವ ಇ. ಅಬೂಬಕರ್ ಅವರು, ಜಾಗತಿಕವಾಗಿ ಮುಸ್ಲಿಂ ರಾಷ್ಟ್ರಗಳ ಸರ್ಕಾರಗಳು ಮುಸ್ಲಿಮರ ಮೇಲೆ ಹೇರಿರುವ ಈ ಅವಮಾನಕರ ಸವಾಲನ್ನು ಎದುರಿಸುವ ಸಲುವಾಗಿ ಮುಸ್ಲಿಮರ ಘನತೆ ಮತ್ತು ನಂಬಿಕೆಯನ್ನು ಕಾಪಾಡಿಕೊಳ್ಳಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಅವರು ಕರೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X