Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. 2017ರಲ್ಲಿ ಆದಾಯವನ್ನು ಮೂರು ಪಟ್ಟು...

2017ರಲ್ಲಿ ಆದಾಯವನ್ನು ಮೂರು ಪಟ್ಟು ಹೆಚ್ಚಿಸಲು ಕೆಇಎಫ್ ಸಜ್ಜು

ವಾರ್ತಾಭಾರತಿವಾರ್ತಾಭಾರತಿ30 Jan 2017 9:56 PM IST
share
2017ರಲ್ಲಿ ಆದಾಯವನ್ನು ಮೂರು ಪಟ್ಟು ಹೆಚ್ಚಿಸಲು ಕೆಇಎಫ್ ಸಜ್ಜು

ದುಬೈ,ಜ.30: ಆಫ್‌ಸೈಟ್ ತಯಾರಿಕೆ ತಂತ್ರಜ್ಞಾನದಲ್ಲಿ ವಿಶೇಷ ನೈಪುಣ್ಯ ಹೊಂದಿರುವ ದುಬೈ ಮೂಲದ ಕೆಇಎಫ್ ಹೋಲ್ಡಿಂಗ್ಸ್ ಇತ್ತೀಚಿಗೆ ಆರಂಭಗೊಂಡಿರುವ ತನ್ನ ಅಂಗಸಂಸ್ಥೆ ಕೆಇಎಫ್ ಇನ್‌ಫ್ರಾ ಯೋಜನೆಗಳನ್ನು ಸಕಾಲದಲ್ಲಿ ಫೂರ್ಣಗೊಳಸುವ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ ತನ್ನ ವಾರ್ಷಿಕ ಆದಾಯವನ್ನು 2017ರಲ್ಲಿ ಮೂರು ಪಟ್ಟು, ಅಂದರೆ ಸುಮಾರು ಒಂದು ಶತಕೋಟಿ ದಿರ್ಹಮ್‌ಗಳಿಗೆ ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಸಾಗುತ್ತಿದ್ದೇನೆ ಎಂದು ಹೇಳಿದೆ.

 ರವಿವಾರ ಸುದ್ದಿಗೋಷ್ಠಿಯಲ್ಲಿ ಈ ವಿವರಗಳನ್ನು ನೀಡಿದ ಕೆಇಎಫ್ ಹೋಲ್ಡಿಂಗ್ಸ್‌ನ ಸ್ಥಾಪಕ ಹಾಗೂ ಅಧ್ಯಕ್ಷ ಫೈಝಲ್ ಕೊಟ್ಟಿಕೊಲ್ಲನ್ ಅವರು, ಕೆಇಎಫ್ ಇನ್‌ಫ್ರಾ ಭಾರತ, ಕೊಲ್ಲಿ ರಾಷ್ಟ್ರಗಳು ಮತ್ತು ಆಫ್ರಿಕಾದಂತಹ ಮಾರುಕಟ್ಟೆಗಳಲ್ಲಿನ ಪ್ರಮುಖ ಅಭಿವೃದ್ಧಿ ಅಗತ್ಯಗಳನ್ನು ಪೂರೈಸುವ ಸಾಮರ್ಥ್ಯ ಹೊಂದಿದೆ ಎಂದು ಫೈಝಲ್ ತಿಳಿಸಿದರು.

 ತಮಿಳುನಾಡಿನ ಕೃಷ್ಣಗಿರಿಯಲ್ಲಿರುವ ತನ್ನ ಕೆಇಎಫ್ ಇನ್‌ಫ್ರಾ ಒನ್ ಇಂಡಸ್ಟ್ರಿಯಲ್ ಪಾರ್ಕ್‌ನಲ್ಲಿ ಉತ್ಪಾದನೆಯು ಭರದಿಂದ ಸಾಗುತ್ತಿದ್ದು, ಹೆಚ್ಚುತ್ತಿರುವ ಯೋಜನೆಗಳ ಅಗತ್ಯಗಳನ್ನು ಪೂರೈಸುತ್ತಿದೆ. ಇದು ವಿಶ್ವದ ಅತ್ಯಂತ ಬೃಹತ್ ಮತ್ತು ತನ್ನ ಮಾದರಿಯ ಮೊದಲ ಸಮಗ್ರ ಆಫ್‌ಸೆಟ್ ತಯಾರಿಕೆ ಪಾರ್ಕ್ ಆಗಿದೆ ಎಂದು 2016ರಲ್ಲಿ 242 ಮಿಲಿಯನ್ ದಿರ್ಹಮ್ ಆದಾಯವನ್ನು ಗಳಿಸಿರುವ ಕೆಇಎಫ್ ಹೋಲ್ಡಿಂಗ್ ಸಮೂಹದ ಸ್ಥಾಪಕ ಫೈಝಲ್ ಹೇಳಿದರು.

100 ಮಿಲಿಯನ್ ವೆಚ್ಚದಲ್ಲಿ 2014ರಲ್ಲಿ ಅಸ್ತಿತ್ವ್ಕಕೆ ಬಂದಿರುವ ಕೆಇಎಫ್ ಇನ್‌ಫ್ರಾ ದ ನಾಲ್ಕು ಯೋಜನೆಗಳು ಪ್ರಗತಿಯಲ್ಲಿದ್ದು, ಇದರಲ್ಲಿ ಎರಡು ಮಿಲಿಯನ್ ಚದುರಡಿ ವಿಸ್ತೀರ್ಣದ, ವಾಣಿಜ್ಯಿಕ ಕಟ್ಟಡಗಳಿಂದ ಹಿಡಿದು ವಿಶೇಷ ಮೂಲಸೌಕರ್ಯವರೆಗಿನ ಇನ್ಫೋಸಿಸ್ ಯೋಜನೆ ಸೇರಿದೆ. ಇದರಲ್ಲಿ ಮೈಸೂರಿನಲ್ಲಿ 135 ಮೀ.ಎತ್ತರದ ಇನ್ಫೋಸಿಸ್ ಗಡಿಯಾರ ಗೋಪುರವೂ ಸೇರಿದ್ದು, ಇದು ನಿರ್ಮಾಣಗೊಂಡ ಬಳಿಕ ವಿಶ್ವದಲ್ಲಿಯೇ ಅತ್ಯಂತ ಎತ್ತರದ ಗಡಿಯಾರ ಗೋಪುರವಾಗಲಿದೆ ಫೈಝಲ್ ತಿಳಿಸಿದರು.

ಎಂಬೆಸಿ ಗ್ರೂಪ್‌ಗಾಗಿ 1.6 ಮಿಲಿಯನ್ ಚದುರಡಿ ವಿಸ್ತೀರ್ಣದ ವಾಣಿಜ್ಯಿಕ ಯೋಜನೆಯನ್ನೂ ಕೆಇಎಫ್ ಅಭಿವೃದ್ಧಿಗೊಳಿಸುತ್ತಿದೆ. ಬೆಂಗಳೂರಿನಲಿ ಈ ಯೋಜನೆ ಎಂಬೆಸಿ 7ಬಿ 13.5 ತಿಂಗಳ ದಾಖಲೆ ಅವಧಿಯಲ್ಲಿ ಪೂರ್ಣಗೊಳ್ಳಲಿದೆ. ಬೆಂಗಳೂರಿನ ಬಿಡದಿಯಲ್ಲಿ ಬಾಷ್‌ಗಾಗಿ ನಾಲ್ಕು ಲಕ್ಷ ಚದುರಡಿ ವಿಸ್ತೀರ್ಣದ ಉತ್ಪಾದನಾ ಕ್ಯಾಂಪಸ್ 11 ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಕೊಚ್ಚಿಯಲ್ಲಿ 130,000 ಚದುರಡಿ ವಿಸ್ತೀರ್ಣದ ಜೆಮ್ಸ್ ಮಾಡರ್ನ್ ಅಕಾಡಮಿಯ ನಿರ್ಮಾಣ 2017,ಎಪ್ರಿಲ್ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ ಎಂದು ಫೈಝಲ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಉಪಾಧ್ಯಕ್ಷೆ ಶಬಾನಾ ಫೈಝಲ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X