Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಇನ್ನು ಕುಂದಾಪುರದಿಂದ ಕಾಸರಗೋಡಿಗೆ...

ಇನ್ನು ಕುಂದಾಪುರದಿಂದ ಕಾಸರಗೋಡಿಗೆ ತೆರಳಬೇಕಾದರೆ ನಾಲ್ಕು ಕಡೆ ಟೋಲ್ ಪಾವತಿ ಅನಿವಾರ್ಯ!

ತಲಪಾಡಿ, ಹೆಜಮಾಡಿ, ಗುಂಡ್ಮಿಯಲ್ಲಿ ಇಂದು ರಾತ್ರಿಯಿಂದಲೇ ಟೋಲ್ ಸಂಗ್ರಹ ಆರಂಭ

ವಾರ್ತಾಭಾರತಿವಾರ್ತಾಭಾರತಿ31 Jan 2017 11:48 AM IST
share
ಇನ್ನು ಕುಂದಾಪುರದಿಂದ ಕಾಸರಗೋಡಿಗೆ ತೆರಳಬೇಕಾದರೆ ನಾಲ್ಕು ಕಡೆ ಟೋಲ್ ಪಾವತಿ ಅನಿವಾರ್ಯ!

ಮಂಗಳೂರು, ಜ.31: ಚತುಷ್ಪಥವಾಗಿ ಮೇಲ್ದರ್ಜೆಗೇರಿರುವ, ಕರಾವಳಿಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜ.31ರ ಮಧ್ಯರಾತ್ರಿಯಿಂದ ಟೋಲ್ ಸಂಗ್ರಹ ಆರಂಭವಾಗಲಿದೆ. ಅದರಂತೆ ತಲಪಾಡಿ, ಹೆಜಮಾಡಿ ಹಾಗೂ ಗುಂಡ್ಮಿ ಟೋಲ್‌ಗೇಟ್‌ಗಳು ಟೋಲ್ ಸಂಗ್ರಹಕ್ಕೆ ಸಿದ್ಧವಾಗಿವೆ.

ಈ ಸಂಬಂಧ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಅಧಿಸೂಚನೆ ಹೊರಡಿಸಿದೆ. ಈ ಹೊಸ ಅಧಿಸೂಚನೆಯಿಂದ ಕುಂದಾಪುರ ಕಡೆಯಿಂದ ಕಾಸರಗೋಡಿಗೆ ತೆರಳುವವರು ಇನ್ನು ನಾಲ್ಕು ಕೇಂದ್ರಗಳಲ್ಲಿ ಸುಂಕ ಪಾವತಿಸಬೇಕಾದ ಅನಿವಾರ್ಯತೆಗೆ ಸಿಲುಕಲಿದ್ದಾರೆ. ಸದ್ಯ ಸುರತ್ಕಲ್ ಸಮೀಪದ ಎನ್‌ಐಟಿಕೆ ಪರಿಸರದಲ್ಲಿ ಒಂದು ಟೋಲ್‌ಗೇಟ್ ಕಾರ್ಯಾಚರಿಸುತ್ತಿದೆ. ಇದೀಗ ಮೂರು ಟೋಲ್‌ಗೇಟ್ ಕಾರ್ಯಾರಂಭಿಸಿದರೂ ಎನ್‌ಐಟಿಕೆ ಬಳಿಯಿರುವ ಟೋಲ್‌ಗೇಟ್ ಅಸ್ತಿತ್ವದಲ್ಲಿರದೆ ಎಂದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.

*ಟೋಲ್ ದರ ಹೀಗಿವೆ...

40, 30, 35 ರೂ.
ಕಾರು, ಜೀಪ್, ವ್ಯಾನ್‌ಗಳಿಗೆ ಏಕಮುಖಿ ಸಂಚಾರಕ್ಕೆ ಕ್ರಮವಾಗಿ ಗುಂಡ್ಮಿ, ಹೆಜಮಾಡಿ, ತಲಪಾಡಿಗಳಲ್ಲಿ 40, 30 ಹಾಗೂ 35 ರೂ. ಪಾವತಿಸಬೇಕಾಗುತ್ತದೆ. ದ್ವಿತೀಯ ಸಂಚಾರಕ್ಕೆ ಕ್ರಮವಾಗಿ 60, 45 ಹಾಗೂ 50 ರೂ. ಪಾವತಿಸಬೇಕಾಗುತ್ತದೆ.

*ಬಸ್‌ಗಳು....
ಬಸ್ ಮತ್ತು ಟ್ರಕ್‌ಗಳಿಗೆ ಸಮಾನ ರೀತಿಯ ಸುಂಕ ನಿಗದಿಗೊಳಿಸಲಾಗಿದ್ದು, ಗುಂಡ್ಮಿಯಲ್ಲಿ ಏಕಮುಖ ಸಂಚಾರಕ್ಕೆ 130 ಮತ್ತು ದ್ವಿಮುಖ ಸಂಚಾರಕ್ಕೆ 195 ರೂ. ನಿಗದಿಗೊಳಿಸಲಾಗಿದೆ. ಹೆಜಮಾಡಿಯಲ್ಲಿ 105 ರೂ. (ಏಕಮುಖ) ಮತ್ತು 160 ರೂ. (ದ್ವಿಮುಖ) ಹಾಗೂ ತಲಪಾಡಿಯಲ್ಲಿ 110 ರೂ. (ಏಕಮುಖ) ಹಾಗೂ 165 ರೂ. (ದ್ವಿಮುಖ) ಶುಲ್ಕ ನಿಗದಿಪಡಿಸಲಾಗಿದೆ.

* ಮಾಸಿಕ ಪಾಸ್

ಪ್ರತಿನಿತ್ಯ ಸಂಚರಿಸುವ ವಾಣಿಜ್ಯ ಉದ್ದೇಶದ ವಾಹನಗಳಿಗೆ ಮಾಸಿಕ ಪಾಸ್ ನೀಡಲಾಗುತ್ತದೆ. ಮಾಸಿಕ ಪಾಸ್ ಪಡೆದ ವಾಹನಗಳು ತಿಂಗಳಿಗೆ 50 ಬಾರಿ ನಿಗದಿತ ಟೋಲ್ ಮೂಲಕ ಸಂಚರಿಸಬಹುದು.

*ಸ್ಥಳೀಯರಿಗೆ ವಿಶೇಷ ಪಾಸ್
ಟೋಲ್‌ಗೇಟ್‌ನ 20 ಕಿ.ಮೀ. ವ್ಯಾಪ್ತಿಯಲ್ಲಿ ವಾಸಿಸುವವರು ವಾಣಿಜ್ಯೇತರ ಉದ್ದೇಶಗಳಿಗಾಗಿ ನೋಂದಾಯಿಸಿದ ವಾಹನಗಳಿಗೆ ರಿಯಾಯಿತಿ ದರದ ಪಾಸ್ ನೀಡಲಾಗುತ್ತಿದೆ. ಈ ವಿಶೇಷ ಪಾಸ್‌ಗಳಿಗೆ ಮಾಸಿಕ 235 ರೂ. ಪಾವತಿಸಬೇಕಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X