Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬನ್ಸಾಲಿ ಮೇಲಿನ ಹಲ್ಲೆ ಸಮರ್ಥಿಸಲು...

ಬನ್ಸಾಲಿ ಮೇಲಿನ ಹಲ್ಲೆ ಸಮರ್ಥಿಸಲು ಪ್ರವಾದಿ ಹೆಸರು ಎಳೆದ ಕೇಂದ್ರ ಸಚಿವ

ವಾರ್ತಾಭಾರತಿವಾರ್ತಾಭಾರತಿ31 Jan 2017 12:56 PM IST
share
ಬನ್ಸಾಲಿ ಮೇಲಿನ ಹಲ್ಲೆ ಸಮರ್ಥಿಸಲು ಪ್ರವಾದಿ ಹೆಸರು ಎಳೆದ ಕೇಂದ್ರ ಸಚಿವ

ಹೊಸ‍ದಿಲ್ಲಿ, ಜ.31: ತಮ್ಮ ವಿವಾದಿತ ಹೇಳಿಕೆಗಳಿಂದ ಹಲವಾರು ಬಾರಿ ಸುದ್ದಿಯಾಗಿರುವ ಕೇಂದ್ರ ಸಹಾಯಕ ಸಚಿವ ಗಿರಿರಾಜ್ ಸಿಂಗ್ ಈ ಬಾರಿ ಬನ್ಸಾಲಿ ಹಲ್ಲೆ ವಿಚಾರವಾಗಿ ಹೇಳಿಕೆ ನೀಡಿ ಮತ್ತೆ ವಿವಾದಕ್ಕೀಡಾಗಿದ್ದಾರೆ.

ಚಿತ್ರ ನಿರ್ಮಾತೃ ಸಂಜಯ್ ಲೀಲಾ ಬನ್ಸಾಲಿಯ ಮೇಲಿನ ಹಲ್ಲೆಯನ್ನು ಸಮರ್ಥಿಸುವ ಭರದಲ್ಲಿ ಪ್ರವಾದಿ ಮುಹಮ್ಮದ್(ಸ.) ಹೆಸರು ಎಳೆದು ತಂದ ಸಚಿವ, ‘‘ರಾಣಿ ಪದ್ಮಾವತಿ ಒಬ್ಬಳು ಹಿಂದೂ ಆಗಿರುವುದರಿಂದ ಆಕೆಯ ಬಗೆಗಿನ ಇತಿಹಾಸವನ್ನು ತಿರುಚಿ ಬಿಂಬಿಸಲಾಗುತ್ತಿದೆ. ಚಿತ್ರ ನಿರ್ಮಾಪಕರು ಇದೇ ಧೈರ್ಯವನ್ನು ಪ್ರವಾದಿ ಮುಹಮ್ಮದ್ ಅವರ ಬಗೆಗಿನ ಚಿತ್ರ ಮಾಡಲು ತೋರಿಸುತ್ತಿಲ್ಲ’’ ಎಂದಿದ್ದಾರೆ.

ಭಾರತೀಯ ಇತಿಹಾಸದೊಂದಿಗೆ ಚೆಲ್ಲಾಟವಾಡುವ ಮಂದಿಗೆ ಜನರೇ ಶಿಕ್ಷೆ ನೀಡಬೇಕಾಗಿದೆ ಎಂದು ಹೇಳಿ ಸಿಂಗ್ ಬನ್ಸಾಲಿ ಮೇಲಿನ ಹಲ್ಲೆಯನ್ನು ಪರೋಕ್ಷವಾಗಿ ಸಮರ್ಥಿಸಿಕೊಂಡಿದ್ದಾರೆ. ಖಾದಿ ಗ್ರಾಮೋದ್ಯೋಗ ಮಂಡಳಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಬಂದಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಮೇಲಿನಂತೆ ಗಿರಿರಾಜ್ ಸಿಂಗ್ ಹೇಳಿದ್ದಾರೆ.

‘‘ಔರಂಗಜೇಬ್, ಟಿಪ್ಪು ಸುಲ್ತಾನ್ ಅವರಂಥವರನ್ನು ಐಕಾನ್ ಎಂದು ತಿಳಿಯುವ ಜನ ದೇಶದ ಇತಿಹಾಸದೊಂದಿಗೆ ಚೆಲ್ಲಾಟವಾಡುತ್ತಿರುವುದು ದೇಶದ ಪಾಲಿನ ದೌರ್ಭಾಗ್ಯವೇ ಸರಿ’’ ಎಂದ ಅವರು, ‘‘ಪದ್ಮಾವತಿ ಒಬ್ಬಳು ಹಿಂದೂ ಅಲ್ಲದೇ ಹೋಗಿದ್ದರೆ ಯಾರೂ ಅವಳ ಬಗೆಗೆ ಈ ರೀತಿ ಚಿತ್ರವೊಂದನ್ನು ತಯಾರಿಸುವ ಧೈರ್ಯ ತೋರಿಸುತ್ತಿರಲಿಲ್ಲ’’ ಎಂದು ಹೇಳಿಕೊಂಡಿದ್ದಾರೆ.

‘‘ಹಿಂದೂ ದೇವ ದೇವತೆಗಳ ಬಗ್ಗೆ ಟೀಕೆಗಳು ಬರುತ್ತಲೇ ಇರುತ್ತವೆ. ಪೀಕೆಯಂತಹ ಚಿತ್ರಗಳನ್ನೂ ತಯಾರಿಸುತ್ತಾರೆ. ಮುಹಮ್ಮದ್ ಸಾಹೇಬ್ ಅವರ ವಿರುದ್ಧ ಚಿತ್ರ ತಯಾರಿಸುವ ಧೈರ್ಯ ಯಾರಿಗಾದರೂ ಇದೆಯೇನು?’’ ಎಂದು ಸಿಂಗ್ ಪ್ರಶ್ನಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X