Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಡಿಬಿಯ ಒಳಚರಂಡಿ ತ್ಯಾಜ್ಯ ವಿಲೇವಾರಿ ಘಟಕ...

ಎಡಿಬಿಯ ಒಳಚರಂಡಿ ತ್ಯಾಜ್ಯ ವಿಲೇವಾರಿ ಘಟಕ ಸ್ಥಗಿತ ಶರಾಬಿ ನದಿಗೆ ಒಳಚರಂಡಿ ನೀರು

ನರಕಯಾತನೆಯಲ್ಲಿ ನದಿತೀರ ನಿವಾಸಿಗಳು

ಎಂ.ಆರ್.ಮಾನ್ವಿಎಂ.ಆರ್.ಮಾನ್ವಿ31 Jan 2017 10:54 PM IST
share
ಎಡಿಬಿಯ ಒಳಚರಂಡಿ ತ್ಯಾಜ್ಯ ವಿಲೇವಾರಿ ಘಟಕ ಸ್ಥಗಿತ ಶರಾಬಿ ನದಿಗೆ ಒಳಚರಂಡಿ ನೀರು

ಸ್ಥಳೀಯರಲ್ಲಿ ಹೆಚ್ಚುತ್ತಿದೆ ವಿವಿಧ ರೋಗ
ಭಟ   ್ಕಳ,ಜ.31: ನಗರದ ಜನನಿಬಿಡ ಪ್ರದೇಶದಲ್ಲಿ ಎಡಿಬಿ ಯೋಜನೆಯಡಿ ನಿರ್ಮಿಸಿರುವ ಒಳಚರಂಡಿ ತ್ಯಾಜ್ಯ ವಿಲೇವಾರಿ ಘಟಕ ಸ್ಥಗಿತಗೊಂಡಿದ್ದು, ಊರಿನ ಒಳಚರಂಡಿಯ ಮೂಲಕ    
ಘಟಕ ಸೇರಬೇಕಾಗಿದ್ದು, ಮಲಿನ ತ್ಯಾಜ್ಯವನ್ನು ಶರಾಬಿ ನದಿಗೆ ಬಿಡಲಾಗುತ್ತಿದ್ದು ಇದರಿಂದಾಗಿ ನದಿ ತೀರದ ನಿವಾಸಿಗಳು ನರಕಯಾತನೆ ಅನುಭವಿಸುವಂತಾಗಿದೆ.

ಮಲಿನತೆಯಿಂದ ಕಲುಷಿತಗೊಂಡ ಶರಾಬಿ ನದಿಯು ಹಲವು ಅವಾಂತರಗಳಿಗೆ ಕಾರಣವಾಗಿದ್ದು, ಈ ಭಾಗದಲ್ಲಿ ವಾಸಿಸುವ ಜನರನ್ನು ರೋಗಿಷ್ಟರನ್ನಾಗಿ ಮಾಡುತ್ತಿದೆ. ಈ ನದಿಯು ಅರಬ್ಬಿ ಸಮುದ್ರಕ್ಕೆ ಸೇರುತ್ತಿದ್ದು, ತ್ಯಾಜ್ಯ ನೀರು ಸಮುದ್ರ ಸೇರುವುದರ ಮೂಲಕ ಮೀನುಗಾರರಿಗೆ ಹಾಗೂ ಜಲಸಂಕುಲಕ್ಕೆ ಜೀವಾಪಾಯ ತಂದೊಡ್ಡಿದೆ. ಮೀನುಗಾರಿಕೆಗೆ ತೆರಳುವ ಮೀನುಗಾರರಲ್ಲಿ ಈ ಮಲಿನ ನೀರು ಸಮಸ್ಯೆಯನ್ನು ಉಂಟುಮಾಡುತ್ತಿದ್ದು, ಮೀನುಗಾರರು ಸಮುದ್ರದ ನೀರನ್ನು ಮುಟ್ಟಲು ಹಿಂದೇಟು ಹಾಕುತ್ತಿದ್ದಾರೆ.


 ಮಲಿನ ತ್ಯಾಜ್ಯ ದುರ್ವಾಸನೆ ಬೀರುತ್ತಿದ್ದು, ಗೌಸಿಯಾ ಸ್ಟ್ರೀಟ್, ಫಾರೂಖೀ ಸ್ಟ್ರೀಟ್, ಡಾರಂಟ ಪ್ರದೇಶದ ನಿವಾಸಿಗಳಲ್ಲಿ ಆತಂಕ ವನ್ನು ಸೃಷ್ಟಿಸಿದ್ದು, ಆ ಭಾಗದಲ್ಲಿ ರೋಗ-ರುಜಿನಗಳು ಹೆಚ್ಚಾ        
ತೊಡಗಿವೆ. ತ್ಯಾಜ್ಯವನ್ನು ಪರಿಷ್ಕರಣೆ ಮಾಡುವ ಯಂತ್ರಗಳು ಹಲವಾರು ಬಾರಿ ಕೆಟ್ಟು ಹೋಗುತ್ತಿದ್ದರೂ ಪುರಸ1ಭೆಯ ಅಧಿಕಾರಿಗಳು ಹಾಗೂ ಸದಸ್ಯರು ಯಾವುದೇ ಕ್ರಮ ಜರಗಿಸದೆ ಇರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ತಮ್ಮತಮ್ಮ ಮನೆಗಳನ್ನು ಬಿಟ್ಟು ದೂರದ ಪ್ರದೇಶಕ್ಕೆ ತೆರಳುವ ಯೋಜನೆಯನ್ನು ರೂಪಿಸಿರುವ ಅಲ್ಲಿನ ನಿವಾಸಿಗಳು ನಮಗೆ ಆರೋಗ್ಯಯುತವಾಗಿ ಬದುಕುವ ವ್ಯವಸ್ಥೆ ಮಾಡಿಕೊಡಬೇಕೆಂದು ಸರಕಾರ ಹಾಗೂ ಜನಪ್ರತಿನಿಧಿಗಳನ್ನು ಆಗ್ರಹಿಸಿದ್ದಾರೆ. ಜನವಸತಿ ಪ್ರದೇಶದಲ್ಲಿ ಇಂತಹ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪಿಸಿದ್ದು ಅವೈಜ್ಞಾನಿಕ ಕ್ರಮವಾಗಿದ್ದು ಜನರ ಆರೋಗ್ಯವನ್ನು ಹಾಳು ಮಾಡುವ ಷಡ್ಯಂತ್ರ ಇದಾಗಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದು, ಕೂಡಲೇ ಈ ಸಂಸ್ಕರಣಾ ಘಟಕವನ್ನು ಸ್ಥಳಾಂತರಿಸಬೇಕು ಎಂಬ ಕೂಗು ಕೇಳಿ ಬರುತ್ತಿದೆ.

ಈ ಭಾಗದ ಜನರ ಸಮಸ್ಯೆಗಳನ್ನು ಗಂಭೀರವಾಗಿ ತೆಗೆದುಕೊಂಡಿರುವ ಇಲ್ಲಿನ ಸಾಮಾಜಿಕ ಸಂಸ್ಥೆ ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ಸೋಮವಾರ ಸಹಾಯಕ ಆಯುಕ್ತ ಮಂಜುನಾಥ್ ಅವರನ್ನು ಭೇಟಿಯಾಗಿ ಕೂಡಲೇ ತ್ಯಾಜ್ಯ ವಿಲೇವಾರಿ ಘಟಕದ ಸಮಸ್ಯೆಯನ್ನು ಬಗೆಹರಿಸಿ ಕೊಡುವಂತೆ ಒತ್ತಾಯಿಸಿದೆ ಎಂದು ತಿಳಿದು ಬಂದಿದೆ.

ಸಮಸ್ಯೆಯ ಗಂಭೀರತೆಯನ್ನು ಸಚಿವರಿಗೆ ಮನದಟ್ಟು ಮಾಡಿಕೊಡಲಾಗಿದೆ. ಈ ಕುರಿತು ಸಕರಾತ್ಮಕವಾಗಿ ಪ್ರತಿಕ್ರಿಯೆ ನೀಡಿದ ಸಚಿವ ರೋಶನ್ ಬೇಗ್, ಫೆ.4ರಂದು ಭಟ್ಕಳಕ್ಕೆ ಭೇಟಿ ನೀಡುವುದಾಗಿ ತಿಳಿಸಿದ್ದು, ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಜರಗಿಸುವ ಕುರಿತು ಭರವಸೆ ನೀಡಿದ್ದಾರೆ.
ಮುಝಮ್ಮಿಲ್ ಕಾಝಿಯಾ ತಂಝೀಮ್ ಸಂಸ್ಥೆಯ ಅಧ್ಯಕ್ಷ

share
ಎಂ.ಆರ್.ಮಾನ್ವಿ
ಎಂ.ಆರ್.ಮಾನ್ವಿ
Next Story
X