Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಲಡ್ಕದಲ್ಲಿ ದೆಂಜಿಪ್ಪಾಡಿ ವೃದ್ಧರ...

ಆಲಡ್ಕದಲ್ಲಿ ದೆಂಜಿಪ್ಪಾಡಿ ವೃದ್ಧರ ಪುನರ್ವಸತಿ ಕೇಂದ್ರ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ1 Feb 2017 4:04 PM IST
share
ಆಲಡ್ಕದಲ್ಲಿ ದೆಂಜಿಪ್ಪಾಡಿ ವೃದ್ಧರ ಪುನರ್ವಸತಿ ಕೇಂದ್ರ ಉದ್ಘಾಟನೆ

ಬಂಟ್ವಾಳ, ಫೆ.1: ಮುಸ್ಲಿಂ ಸಮುದಾಯದ ನಿರ್ಗತಿಕರ ಪಾಲನೆಗಾಗಿ ದ.ಕ ಹಾಗೂ ಉಡುಪಿ ಜಿಲ್ಲಾ ನಿವೃತ್ತ ಮುಸ್ಲಿಂ ಅಧಿಕಾರಿಗಳ ಸಂಘದ  ವತಿಯಿಂದ ನೂತನ ದೆಂಜಿಪ್ಪಾಡಿ ಪುನರ್ವಸತಿ ಕೇಂದ್ರವನ್ನು ದ.ಕ. ಜಿಲ್ಲಾ ಉಸ್ತುವಾರಿ ಹಾಗೂ ಅರಣ್ಯ ಸಚಿವ ಬಿ.ರಮಾನಾಥ ರೈಯವರು ಇತ್ತೀಚೆಗೆ ಆಲಡ್ಕದಲ್ಲಿ ಉದ್ಘಾಟಿಸಿದರು.

ದ.ಕ. ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್‌ರವರು ದುವಾ ಆಶೀರ್ವಚನಗೈದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಝಾಹಿದ್ ಹುಸೈನ್ ಬಾಜಿ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಎ.ಎಚ್.ತುಂಬೆ ಪ್ರಾಸ್ತಾವಿಕವಾಗಿ ಮಾತನಾಡಿ,  ಸಮುದಾಯದ ವೃದ್ಧರ ಪಾಲನೆಗಾಗಿ ಮಹತ್ವಾಕಾಂಕ್ಷಿ ಪುನರ್ವಸತಿ ಕೇಂದ್ರದ ರೂಪುರೇಷೆಗಳನ್ನು ತಿಳಿಸಿದರು. ಸಂಘದ ಸ್ಥಾಪನೆಗೆ ಪ್ರೇರಣೆ ನೀಡಿದ ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ನ ಸ್ಥಾಪಕಾಧ್ಯಕ್ಷ ಅಬ್ದುಲ್ ರವೂಫ್ ಪುತ್ತಿಗೆ ಹಾಗೂ ಸ್ಥಾಪಕಾಧ್ಯಕ್ಷ ಹಾಜಿ ಬಿ.ಎಸ್.ಹುಸೈನ್‌ರನ್ನು ಅಭಿನಂದಿಸಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಅಬ್ದುಲ್ ರವೂಫ್‌ ಪುತ್ತಿಗೆ ಮಾತನಾಡಿ, ಹೆತ್ತವರ ರಕ್ಷಣೆ ಮಕ್ಕಳ ಕರ್ತವ್ಯವಾಗಿದ್ದು ನಾವು ನಮ್ಮ ಹೆತ್ತವರನ್ನು ನೋಡಿಕೊಂಡಂತೆ, ನಮ್ಮ ಮಕ್ಕಳು ಅನುಸರಿಸುತ್ತಾರೆಂದು ನೈಜ ಉದಾಹರಣೆಯೊಂದಿಗೆ ಮಾರ್ಮಿಕವಾಗಿ ತಿಳಿಸಿದರು. ಎಲ್ಲರ ಮರಣವು ಶಾಂತಿಯೊಂದಿಗೆ ಆಗಲಿ ಎಂದು ಹಾರೈಸಿದರು.

ಸಮಾರಂಭದಲ್ಲಿ ಸ್ಥಾಪಕಾಧ್ಯಕ್ಷ ಹಾಜಿ ಬಿ.ಎಸ್.ಹುಸೈನ್, ರಫೀಕ್ ಮಾಸ್ಟರ್, ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ ಮಾತನಾಡಿದರು.
ಪುನರ್ವಸತಿ ಕೇಂದ್ರ ಕಟ್ಟಡ ಹಾಗೂ 20 ಸೆಂಟ್ಸ್ ಸ್ಥಳವನ್ನು ವಕ್ಫ್ ಮಾಡಿಕೊಟ್ಟ ದಾನಿ ಹಾಜಿ ಅಬ್ದುಲ್ ಖಾದರ್‌ರನ್ನು ಶಾಲು ಹೊದಿಸಿ, ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕದ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಜಿ ಬಿ.ಎಚ್.ಖಾದರ್ ಜಿಲ್ಲಾ ವಕ್ಫ್‌ನ ಮಾಜಿ ಅಧ್ಯಕ್ಷ ಹಾಜಿ ಉಸ್ಮಾನ್, ಹಾಜಿ ಸಿದ್ದೀಕ್ ಭಟ್ಕಳ, ತೌಫೀಕ್ ಇಂಡಸ್ಟ್ರೀಸ್‌ನ ರಫೀಕ್, ಹಾಜಿ ಪಿ.ಎಸ್.ಮೋನು ಹಾಜಿ, ಡಿ.ಎಂ.ಅಬ್ದುರ್ರಹ್ಮಾನ್ ಶೇಕ್, ಹಸನ್ ಸಾಹೇಬ್, ಟಿ. ಖಾಲಿದ್, ಕಾರ್ಯದರ್ಶಿ, ಅಬ್ದುಲ್ ರಶೀದ್, ಅಬ್ದುಲ್ ಮಜೀದ್, ಇಬ್ರಾಹೀಂ, ಎಪಿಎಂಸಿ ಕೋಶಾಧಿಕಾರಿ ಹಾಜಿ ಎಫ್.ಎ. ಖಾದರ್, ಉಪಾಧ್ಯಕ್ಷ ದೆಂಜಿಪ್ಪಾಡಿ ಅಬ್ದುಲ್ ಖಾದರ್, ಡಾ.ಎಂ.ಎಂ. ಶರೀಫ್, ಯಾಸಿನ್ ಬಾವ, ಪಿ.ಎಸ್ ಸಲ್ದಾನ ಮತ್ತಿತರ ಅನೇಕ ಗಣ್ಯರು ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ಎ.ಎಚ್.ತುಂಬೆಯವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಎಸ್.ಎ.ರೆಹ್ಮಾನ್‌ರವರ ಕಿರಾಅತ್ ಪಠಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X