Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವಿಂಡೀಸ್‌ನ ಸ್ಟಾರ್ ಆಲ್‌ರೌಂಡರ್...

ವಿಂಡೀಸ್‌ನ ಸ್ಟಾರ್ ಆಲ್‌ರೌಂಡರ್ ರಸೆಲ್‌ಗೆ ಒಂದು ವರ್ಷ ನಿಷೇಧ

ವಾರ್ತಾಭಾರತಿವಾರ್ತಾಭಾರತಿ1 Feb 2017 4:36 PM IST
share
ವಿಂಡೀಸ್‌ನ ಸ್ಟಾರ್ ಆಲ್‌ರೌಂಡರ್ ರಸೆಲ್‌ಗೆ ಒಂದು ವರ್ಷ ನಿಷೇಧ

ಜಮೈಕಾ, ಫೆ.1: ವೆಸ್ಟ್‌ಇಂಡೀಸ್ 2016ರಲ್ಲಿ ಟ್ವೆಂಟಿ-20 ವಿಶ್ವಕಪ್ ಜಯಿಸಲು ಪ್ರಮುಖ ಪಾತ್ರವಹಿಸಿರುವ ಸ್ಟಾರ್ ಆಲ್‌ರೌಂಡರ್ ಆ್ಯಂಡ್ರೆ ರಸೆಲ್‌ಗೆ ವಿಶ್ವ ಉದ್ದೀಪನಾ ಮದ್ದು ತಡೆ ಘಟಕದ(ವಾಡಾ) ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಸಕ್ರಿಯ ಕ್ರಿಕೆಟ್‌ನಿಂದ ಒಂದು ವರ್ಷ ನಿಷೇಧ ವಿಧಿಸಲಾಗಿದೆ.

2015ರ ಮಾರ್ಚ್‌ನಿಂದ ಸೆಪ್ಟಂಬರ್ ತನಕ ಮೂರು ಬಾರಿ ಡೋಪಿಂಗ್ ಪರೀಕ್ಷೆಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ 28ರ ಹರೆಯದ ರಸೆಲ್‌ಗೆ 12 ತಿಂಗಳ ಕಾಲ ನಿಷೇಧ ವಿಧಿಸಲು ಜಮೈಕಾದ ಉದ್ದೀಪನಾ ಮದ್ದು ತಡೆ ಘಟಕದ ಸ್ವತಂತ್ರ ಶಿಸ್ತು ಸಮಿತಿ ನಿರ್ಧರಿಸಿದೆ ಎಂದು ಆಸ್ಟ್ರೇಲಿಯದ ಟ್ವೆಂಟಿ-20 ಕ್ಲಬ್ ಬುಧವಾರ ತಿಳಿಸಿದೆ.

ಎರಡು ಬಾರಿ ಟ್ವೆಂಟಿ-20 ವಿಶ್ವಕಪ್ ವಿಜೇತ ಸದಸ್ಯರಾಗಿರುವ ರಸೆಲ್ ನಿಷೇಧದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ರಸೆಲ್ ವಿರುದ್ಧ ನಿಷೇಧ ಪ್ರಕ್ರಿಯೆ ಮಂಗಳವಾರ ಆರಂಭವಾಗಿದ್ದು, 2018ರ ಜ.30ಕ್ಕೆ ಕೊನೆಗೊಳ್ಳಲಿದೆ.

ಜಮೈಕಾ ಕಾನ್ಫರೆನ್ಸ್ ಸೆಂಟರ್‌ನಲ್ಲಿ ನಿಷೇಧದ ಘೋಷಣೆಯಾದಾಗ ರಸೆಲ್ ಕಣ್ಣೀರುಹಾಕಿದ್ದರು ಎಂದು ದಿನಪತ್ರಿಕೆಯೊಂದು ವರದಿ ಮಾಡಿದೆ.

28ರ ಪ್ರಾಯದ ರಸೆಲ್ 2016ರಲ್ಲಿ ಭಾರತದಲ್ಲಿ ನಡೆದ ಐಸಿಸಿ ಟ್ವೆಂಟಿ-20 ವಿಶ್ವಕಪ್‌ನಲ್ಲಿ ವೆಸ್ಟ್‌ಇಂಡೀಸ್ ತಂಡ ಚಾಂಪಿಯನ್‌ಪಟ್ಟಕ್ಕೇರಲು ಮಹತ್ವದ ಕಾಣಿಕೆ ನೀಡಿದ್ದರು.

ರಸೆಲ್ ಈ ವರ್ಷದ ಬಿಗ್‌ಬಾಶ್ ಲೀಗ್‌ನಲ್ಲಿ ಮೊದಲ ಐದು ಪಂದ್ಯಗಳನ್ನು ಆಡಿದ್ದು, ಆಬಳಿಕ ಗಾಯಗೊಂಡು ಟೂರ್ನಿಯಿಂದ ಹಿಂದೆ ಸರಿದಿದ್ದರು. ರಸೆಲ್ ಬದಲಿಗೆ ಸಹ ಆಟಗಾರ ಕಾರ್ಲೊಸ್ ಬ್ರಾತ್‌ವೇಟ್ ಟೂರ್ನಿಯಲ್ಲಿ ಆಡಿದ್ದರು.

ವಿಶ್ವ ಉದ್ದೀಪನಾ ಮದ್ದು ತಡೆ ಘಟಕದ ನಿಯಮದ ಪ್ರಕಾರ ಎಲ್ಲ ಕ್ರೀಡೆಯ ಅಥ್ಲೀಟ್ ಡೋಪಿಂಗ್ ಟೆಸ್ಟ್‌ನ ಒಂದು ಗಂಟೆಯ ಮೊದಲು ಸ್ಥಳೀಯ ಉದ್ದೀಪನಾ ತಡೆ ಘಟಕಕ್ಕೆ ತಾನಿರುವ ಬಗ್ಗೆ ಮಾಹಿತಿ ನೀಡಬೇಕು. ಆದರೆ, 2015ರಲ್ಲಿ ರಸೆಲ್ ಮೂರು ಬಾರಿ ತಾನೆಲ್ಲಿದ್ದೆ ಎನ್ನುವ ಬಗ್ಗೆ ಸ್ಥಳೀಯ ಏಜೆನ್ಸಿಗೆ ಮಾಹಿತಿ ನೀಡದೇ ಇರುವ ಆರೋಪ ಎದುರಿಸುತ್ತಿದ್ದಾರೆ.

ರಸೆಲ್ ಈ ವರ್ಷದ ಬಿಗ್‌ಬಾಶ್ ಲೀಗ್‌ನಲ್ಲಿ ಮೊದಲ ಐದು ಪಂದ್ಯಗಳನ್ನು ಆಡಿದ್ದು, ಆಬಳಿಕ ಗಾಯಗೊಂಡು ಟೂರ್ನಿಯಿಂದ ಹಿಂದೆ ಸರಿದಿದ್ದರು. ರಸೆಲ್ ಬದಲಿಗೆ ಸಹ ಆಟಗಾರ ಕಾರ್ಲೊಸ್ ಬ್ರಾತ್‌ವೇಟ್ ಟೂರ್ನಿಯಲ್ಲಿ ಆಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X