Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತ ವಿರುದ್ಧ ಟೆಸ್ಟ್ ಪಂದ್ಯ:...

ಭಾರತ ವಿರುದ್ಧ ಟೆಸ್ಟ್ ಪಂದ್ಯ: ಬಾಂಗ್ಲಾದೇಶ ತಂಡ ಪ್ರಕಟ

ಲಿಟನ್ ದಾಸ್‌ಗೆ ಸ್ಥಾನ

ವಾರ್ತಾಭಾರತಿವಾರ್ತಾಭಾರತಿ1 Feb 2017 11:53 PM IST
share
ಭಾರತ ವಿರುದ್ಧ ಟೆಸ್ಟ್ ಪಂದ್ಯ: ಬಾಂಗ್ಲಾದೇಶ ತಂಡ ಪ್ರಕಟ

  ಢಾಕಾ, ಫೆ.1: ಇತ್ತೀಚೆಗೆ ಬಾಂಗ್ಲಾದೇಶ ಪ್ರೀಮಿಯರ್ ಲೀಗ್‌ನಲ್ಲಿ ದ್ವಿಶತಕ ಸಿಡಿಸಿರುವ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಲಿಟನ್ ದಾಸ್ ಭಾರತ ವಿರುದ್ಧ ಫೆ.9 ರಿಂದ ಆರಂಭವಾಗಲಿರುವ ಏಕೈಕ ಟೆಸ್ಟ್ ಪಂದ್ಯಕ್ಕೆ ಆಯ್ಕೆ ಮಾಡಲಾಗಿರುವ ಬಾಂಗ್ಲಾದೇಶ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

 ಗಾಯದ ಸಮಸ್ಯೆಯಿಂದಾಗಿ ಕ್ರೈಸ್ಟ್‌ಚರ್ಚ್‌ನಲ್ಲಿ ನಡೆದಿದ್ದ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ನಾಯಕ ಮುಶ್ಫಿಕುರ್ರಹೀಂ ಹಾಗೂ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳಾದ ಮೊಮಿನುಲ್ ಹಕ್ ಹಾಗೂ ಇಮ್ರುಲ್ ಕಯೆಸ್, ವೇಗದ ಬೌಲರ್ ಶಫಿವುಲ್ ಇಸ್ಲಾಮ್‌ರೊಂದಿಗೆ ತಂಡಕ್ಕೆ ವಾಪಸಾಗಿದ್ದಾರೆ.

ಭುಜ ಶಸ್ತ್ರಚಿಕಿತ್ಸೆಯ ಬಳಿಕ ಇತ್ತೀಚೆಗಷ್ಟೇ ತಂಡಕ್ಕೆ ವಾಪಸಾಗಿದ್ದ ಎಡಗೈ ವೇಗದ ಬೌಲರ್ ಮುಸಾಫಿಝುರ್ರಹ್ಮಾನ್ ಸ್ನಾಯು ಸೆಳೆತದಿಂದಾಗಿ ನ್ಯೂಝಿಲೆಂಡ್ ವಿರುದ್ಧದ ಮೊದಲೆರಡು ಟೆಸ್ಟ್‌ಗಳಿಂದ ವಂಚಿತರಾಗಿದ್ದರು.ಇದೀಗ ಅವರು ಭಾರತ ವಿರುದ್ಧದ ಟೆಸ್ಟ್ ಪಂದ್ಯಕ್ಕೂ ಆಯ್ಕೆಯಾಗಿಲ್ಲ.

ಕ್ರೈಸ್ಟ್‌ಚರ್ಚ್ ಟೆಸ್ಟ್‌ನಲ್ಲಿ ರಹೀಂ ಅನುಪಸ್ಥಿತಿಯಲ್ಲಿ ವಿಕೆಟ್‌ಕೀಪಿಂಗ್ ನಡೆಸಿದ್ದ ನುರುಲ್ ಹಸನ್‌ರನ್ನು ತಂಡದಿಂದ ಹೊರಗಿಟ್ಟಿರುವ ಆಯ್ಕೆಗಾರರು ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 51.75 ಸರಾಸರಿಯಲ್ಲಿ ಬ್ಯಾಟಿಂಗ್ ಮಾಡಿರುವ ಲಿಟನ್ ದಾಸ್‌ಗೆ ಮಣೆ ಹಾಕಿದ್ದಾರೆ. ಮುಶ್ಫಿಕುರ್ರಹಿಂ, ಮೊಮಿನುಲ್ ಹಾಗೂ ಇಮ್ರುಲ್ ವಾಪಸಾತಿಯಿಂದಾಗಿ ಬಾಂಗ್ಲಾದೇಶದ ಬ್ಯಾಟಿಂಗ್ ಬಲಿಷ್ಠವಾಗಿದೆ.

 ತಮೀಮ್ ಇಕ್ಬಾಲ್‌ರೊಂದಿಗೆ ಇನಿಂಗ್ಸ್ ಆರಂಭಿಸುತ್ತಿರುವ ಇಮ್ರುಲ್ ಅನುಪಸ್ಥಿತಿಯಲ್ಲಿ ಸೌಮ್ಯ ಸರ್ಕಾರ್ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಇನಿಂಗ್ಸ್ ಆರಂಭಿಸಿದ್ದು, ಕ್ರೈಸ್ಟ್‌ಚರ್ಚ್ ಟೆಸ್ಟ್‌ನಲ್ಲಿ ಕ್ರಮವಾಗಿ 86 ಹಾಗೂ 36 ರನ್ ಗಳಿಸಿದ್ದರು.

ಬಾಂಗ್ಲಾದೇಶ 2000ರ ನವೆಂಬರ್‌ನಲ್ಲಿ ಢಾಕಾದಲ್ಲಿ ಭಾರತದ ವಿರುದ್ಧ ಚೊಚ್ಚಲ ಟೆಸ್ಟ್ ಪಂದ್ಯವನ್ನು ಆಡಿತ್ತು. ಇದೀಗ 16 ವರ್ಷಗಳ ಬಳಿಕ ಭಾರತದ ನೆಲದಲ್ಲಿ ಮೊತ್ತ ಮೊದಲ ಬಾರಿ ಭಾರತದ ವಿರುದ್ಧ ಟೆಸ್ಟ್ ಪಂದ್ಯ ಆಡುತ್ತಿದೆ.

ಬಾಂಗ್ಲಾದೇಶ ಟೆಸ್ಟ್ ತಂಡ: ಮುಶ್ಫಿಕುರ್ರಹೀಂ(ನಾಯಕ, ವಿಕೆಟ್‌ಕೀಪರ್), ತಮೀಮ್ ಇಕ್ಬಾಲ್, ಶಬೀರ್ರಹ್ಮಾನ್,ಮಹಮ್ಮುದುಲ್ಲಾ, ಶಾಕಿಬ್ ಅಲ್ ಹಸನ್, ಮೆಹೆದಿ ಹಸನ್, ತೈಜುಲ್ ಇಸ್ಲಾಮ್, ಕಮ್ರುಲ್ ಇಸ್ಲಾಮ್, ಸೌಮ್ಯ ಸರ್ಕಾರ್, ಟಸ್ಕಿನ್ ಅಹ್ಮದ್, ಸುಭಾಶಿಸ್ ರಾಯ್, ಇಮ್ರುಲ್ ಕಯೆಸ್, ಲಿಟನ್ ದಾಸ್(ವಿಕೆಟ್‌ಕೀಪರ್), ಮೊಮಿನುಲ್ ಹಕ್, ಶಫಿವುಲ್ ಇಸ್ಲಾಮ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X