ವಿದೇಶಿ ವಿದ್ಯಾರ್ಥಿಗಳ ಉಪಟಳ ಹೆಚ್ಚಾಗಿದೆ : ಡಾ.ಜಿ.ಪರಮೇಶ್ವರ್
ಬೆಂಗಳೂರು, ಫೆ.2: ಬೆಂಗಳೂರಿನಲ್ಲಿ ವಿದೇಶಿ ವಿದ್ಯಾರ್ಥಿಗಳ ಉಪಟಳ ಜಾಸ್ತಿಯಾಗಿದೆ ಎಂದು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಶಿಕ್ಷಣಕ್ಕೆ ಪಡೆಯಲು ಆಗಮಿಸುವ ವಿದೇಶಿಯರಿಗೆ ಭಾರತದಲ್ಲಿ ಅವಕಾಶ ನೀಡಲಾಗುತ್ತಿದ್ದು. ಆದರೆ ಅವರ ಉಪಟಳ ಜಾಸ್ತಿಯಾಗಿದೆ. ನಿನ್ನೆ ಇನ್ಸಪೆಕ್ಟರ್ ಅಂಜನ್ ಕುಮಾರ್ ಉಗಾಂಡ ವಿದ್ಯಾರ್ಥಿಗಳು ಹಲ್ಲೆಗೆ ಯತ್ನಿಸಿದ ಘಟನೆಯ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ವಿದೇಶಿಯರ ಉಪಟಳದ ಬಗ್ಗೆ ಮುಖ್ಯ ಮಂತ್ರಿ ಜೊತೆ ಚರ್ಚಿಸಿ ಕೇಂದ್ರ ಸರಕಾರದ ಗಮನ ಸೆಳೆಯಲಾಗುವುದು ಎಂದು ಸಚಿವ ಪರಮೇಶ್ವರ ಹೇಳಿದ್ದಾರೆ.
Next Story