Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೂಡುಬಿದಿರೆ: ರಾಜ್ಯಮಟ್ಟದ ಹೊನಲು ಬೆಳಕಿನ...

ಮೂಡುಬಿದಿರೆ: ರಾಜ್ಯಮಟ್ಟದ ಹೊನಲು ಬೆಳಕಿನ ಹಗ್ಗಜಗ್ಗಾಟ

ವಾರ್ತಾಭಾರತಿವಾರ್ತಾಭಾರತಿ3 Feb 2017 12:10 AM IST
share
ಮೂಡುಬಿದಿರೆ: ರಾಜ್ಯಮಟ್ಟದ ಹೊನಲು ಬೆಳಕಿನ ಹಗ್ಗಜಗ್ಗಾಟ

 ಮೂಡುಬಿದಿರೆ, ಫೆ.2: ನಮ್ಮ ಜವನೆರ್ ಮಂಜನಕಟ್ಟೆ ಬೆಳುವಾಯಿ ಇದರ ಆಶ್ರಯದಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ಲಾವಣ್ಯ ಎನ್ನುವ ಮಗುವಿನ ವೈದ್ಯಕೀಯ ಚಿಕಿತ್ಸೆಯ ಆರ್ಥಿಕನೆರವಿಗಾಗಿ ದ್ವಿತೀಯ ವರ್ಷದ ರಾಜ್ಯ ಮಟ್ಟದ ಹೊನಲು ಬೆಳಕಿನ (7+1 ಜನರ 480 ಕೆ.ಜಿ ವಿಭಾಗದ) ಹಗ್ಗಜಗ್ಗಾಟ ಪಂದ್ಯಾಟ (ಗ್ರಿಪ್)ವು ಬೆಳುವಾಯಿ ಮಂಜನಕಟ್ಟೆ ಬಳಿ ನಡೆಯಿತು.

ಮೂಡುಬಿದಿರೆ ಶಾಸಕ ಕೆ.ಅಭಯ ಚಂದ್ರ ಜೈನ್ ಪಂದ್ಯಾಟಕ್ಕೆ ಚಾಲನೆ ನೀಡಿದರು. ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಅನಂತ ಆಸ್ರಣ್ಣ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮಾನಾಥ್ ಕೋಟ್ಯಾನ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಜೆಡಿಎಸ್ ಮೂಡುಬಿದಿರೆ ವಿಧಾನಸಭಾ ಅಧ್ಯಕ್ಷ ಅಶ್ವಿನ್ ಜೆ.ಪಿರೇರಾ, ಬಿಜೆಪಿ ಅಲ್ಪ ಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಜೊಯ್ಲಸ್ ಡಿಸೋಜ ಉಪಸ್ಥಿತರಿದ್ದರು. ನಿತಿನ್ ಬೆಳುವಾಯಿ ಕಾರ್ಯಕ್ರಮ ನಿರೂಪಿಸಿದರು. ರಮೇಶ್ ಪೂಜಾರಿ ವಂದಿಸಿದರು. ಸ್ಥಳೀಯ ಪ್ರತಿಭೆೆಗಳಿಂದ ವಿವಿಧ ವಿನೋದಾವಳಿಗಳನ್ನು ಹಾಗೂ ಅಂತಾ ರಾಷ್ಟ್ರೀಯ ಖ್ಯಾತಿಯ ಅಶೋಕ್ ಪೊಳಲಿ ಇವರಿಂದ ವಿಭಿನ್ನ ಶೈಲಿಯ ನೃತ್ಯ, ಬೃಹತ್ ಕೋಳಿ ನೃತ್ಯ ನಡೆಯಿತು.

ಹಗ್ಗ ಜಗ್ಗಾಟದಲ್ಲಿ ಜೋಕುಲ ಕಂಬಲ ಪಟ್ಟೆ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ನಗದನ್ನು ಮಗುವಿನ ವೈದ್ಯಕೀಯ ಚಿಕಿತ್ಸೆಗಾಗಿ ನೀಡಿದರು. ದ್ವಿತೀಯ, ಕಾಡಬೆಟ್ಟು ಹಾಗೂ ತೃತೀಯ ಬೀರಿ ತಂಡ ಪಡೆದುಕೊಂಡಿದೆ. ಸಿ.ಎ. ಬ್ಯಾಂಕ್ ಬೆಳುವಾಯಿ ವತಿಯಿಂದ 10,000, ಅಭಯಚಂದ್ರ ಜೈನ್ ಶಾಸಕರು 10,000, ಮುಖ್ಯಮಂತ್ರಿ ನಿಧಿಯಿಂದ ಮಗುವಿನ ವೈದ್ಯಕೀಯ ವೆಚ್ಚವನ್ನು ನೀಡುತ್ತೇನೆ ಎಂದು ಭರವಸೆ ನೀಡಿದರು. ಮಿಥುನ್ ರೈ 6,000 ರೂ. ನಗದು ಸಹಿತ ಕಾರ್ಯಕ್ರಮದಲ್ಲಿ 70,000 ರೂ. ನಗದನ್ನು ನಮ್ಮ ಜವನೆರ್ ಸಂಘದವರು ಮಗುವಿನ ವೈದ್ಯಕೀಯ ಚಿಕಿತ್ಸೆಯ ಆರ್ಥಿಕ ನೆರವಿಗಾಗಿ ಮಗುವಿನ ಹೆತ್ತವರಿಗೆ ಹಸ್ತಾಂತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X