Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತೀಯ ಉದ್ಯಮಿಯಿಂದ ದುಬೈನ ದುಬಾರಿ...

ಭಾರತೀಯ ಉದ್ಯಮಿಯಿಂದ ದುಬೈನ ದುಬಾರಿ ಆಸ್ತಿ ಖರೀದಿ

ವಾರ್ತಾಭಾರತಿವಾರ್ತಾಭಾರತಿ3 Feb 2017 9:05 AM IST
share
ಭಾರತೀಯ ಉದ್ಯಮಿಯಿಂದ ದುಬೈನ ದುಬಾರಿ ಆಸ್ತಿ ಖರೀದಿ

ದುಬೈ, ಫೆ.3: ಯುನೈಟೆಡ್ ಅರಬ್ ಎಮಿರೇಟ್ಸ್ ಬಗ್ಗೆ ಹಲವು ಕಥೆಗಳು ಹುಟ್ಟಿಕೊಂಡಿದ್ದು, ಜನ ಉದ್ಯೋಗ ಕಳೆದುಕೊಳ್ಳುತ್ತಿರುವುದು, ಕಂಪನಿಗಳು ವೆಚ್ಚ ಕಡಿತಗೊಳಿಸುವುದು ಹೀಗೆ ಪ್ರತಿಕೂಲ ಪರಿಸ್ಥಿತಿಗಳ ನಡುವೆಯೂ ನಿರೀಕ್ಷೆಯ ಮಿಂಚು ಮೂಡಿದೆ. ಅದರಲ್ಲೂ ಮುಖ್ಯವಾಗಿ ಕಿಸೆ ಗಟ್ಟಿ ಇರುವವರಲ್ಲಿ ಇಂಥ ನಿರೀಕ್ಷೆ ಅಧಿಕವಾಗಿದೆ.

ಇತ್ತೀಚೆಗೆ ಭಾರತ ಮೂಲದ ಉದ್ಯಮಿಯೊಬ್ಬರು 53 ದಶಲಕ್ಷ ದಿರ್ಹಂ (14.4 ದಶಲಕ್ಷ ಡಾಲರ್) ವೆಚ್ಚದಲ್ಲಿ ದುಬಾರಿ ಮಾನ್ಷನ್ ಖರೀದಿಸಿದ್ದಾರೆ. 39 ಸಾವಿರ ಚದರ ಅಡಿಯ ಭೂಮಿಯಲ್ಲಿ ನಿರ್ಮಿಸಲಾಗಿರುವ ಈ ಭವ್ಯ ಬಂಗಲೆ ಫುಟ್‌ಬಾಲ್ ಮಿಚ್‌ನ ಅರ್ಧದಷ್ಟಿದೆ. ದುಬೈನ ಭೂ ವ್ಯವಹಾರ ಇಲಾಖೆಯ ಪ್ರಕಾರ ಇದು ಕಳೆದ ವರ್ಷ ಮಾಡಲಾದ ಅತ್ಯಂತ ದುಬಾರಿ ಖರೀದಿ ಎನಿಸಿಕೊಂಡಿದೆ. ಅಗರ್ಭ ಶ್ರೀಮಂತರಿಗೆ ದುಬೈ ಇನ್ನೂ ಆಕರ್ಷಕ ತಾಣವಾಗಿಯೇ ಉಳಿದಿದೆ ಎನ್ನುವುದಕ್ಕೆ ಇದು ಸಾಕ್ಷಿ.

24 ಸಾವಿರ ಚದರ ಅಡಿಯ ಈ ಬಂಗಲೆ ದುಬೈನ ಎಮಿರೇಟ್ಸ್ ಹಿಲ್‌ನಲ್ಲಿದೆ. ಈಜುಕೊಳ, ಆರು ಬೆಡ್‌ರೂಂ ಒಳಗೊಂಡಿರುವ ಈ ಬಂಗಲೆಯನ್ನು ವಾಸಕ್ಕಾಗಿ ಖರೀದಿ ಮಾಡಲಾಗಿದೆ. ಇದರ ಬೆಲೆ ಕೂಡಾ ಆ ಪ್ರದೇಶದ ವಿಲ್ಲಾಗಳ ಬೆಲೆಯ ಪ್ರಮಾಣಕ್ಕಿಂತ ಅಧಿಕ.

ಆದರೆ ಭದ್ರತಾ ಕಾರಣಗಳಿಗಾಗಿ ಆ ವ್ಯಕ್ತಿಯ ಗುರುತು ಬಹಿರಂಗಪಡಿಸಿಲ್ಲ. ದುಬೈನಲ್ಲಿ ರಿಯಲ್ ಎಸ್ಟೇಟ್ ಉದ್ಯಮ ನೆಲ ಕಚ್ಚಿದ ಅವಧಿಯಲ್ಲಿ ಇಂಥ ದೊಡ್ಡ ಡೀಲಿಂಗ್ ನಡೆದಿರುವುದು ಹಲವರ ಹುಬ್ಬೇರಿಸಿದೆ. ಸಾಲದ ನಿಯಮಾವಳಿ ಬಿಗಿಗೊಳಿಸಿರುವುದು ಹಾಗೂ ತೈಲ ಬೆಲೆ ಕುಸಿತ ಇದಕ್ಕೆ ಮುಖ್ಯ ಕಾರಣ. ಇಷ್ಟಾಗಿಯೂ ಶ್ರೀಮಂತ ಖರೀದಿದಾರರಿಗೆ ದುಬೈ ಇನ್ನೂ ಆಕರ್ಷಕ ತಾಣ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X