Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋಟ್ಯಂತರ ರೂ. ಆನ್‌ಲೈನ್ ವಂಚನೆ ಜಾಲ...

ಕೋಟ್ಯಂತರ ರೂ. ಆನ್‌ಲೈನ್ ವಂಚನೆ ಜಾಲ ಭೇದಿಸಿದ ಉತ್ತರ ಪ್ರದೇಶ ಪೊಲೀಸರು

3,700 ಕೋಟಿ ರೂ. ವಂಚಿಸಿದ ಮೂವರು ಆರೋಪಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ3 Feb 2017 11:30 AM IST
share
ಕೋಟ್ಯಂತರ ರೂ. ಆನ್‌ಲೈನ್ ವಂಚನೆ ಜಾಲ ಭೇದಿಸಿದ ಉತ್ತರ ಪ್ರದೇಶ ಪೊಲೀಸರು

 ನೊಯ್ಡ, ಫೆ.3: ಆನ್‌ಲೈನ್ ವೆಬ್‌ಸೈಟ್ ಮೂಲಕ ಸುಮಾರು 6.5 ಲಕ್ಷ ಜನರಿಗೆ 3,700 ಕೋಟಿ ರೂ. ವಂಚನೆ ಮಾಡಿರುವ ಮೂವರು ಆರೋಪಿಗಳನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.

 ಅತ್ಯಂತ ದೊಡ್ಡ ಅಂತರ್ಜಾಲ ವಂಚನೆ ಪ್ರಕರಣವನ್ನು ಭೇದಿಸಿರುವ ವಿಶೇಷ ಕಾರ್ಯಪಡೆ(ಎಸ್‌ಟಿಎಫ್)ಪೊಲೀಸರು ಮೂವರು ಆರೋಪಿಗಳಾದ ಅನುಭವ್ ಮಿತ್ತಲ್, ಶ್ರೀಧರ್ ಪ್ರಸಾದ್ ಹಾಗೂ ಮಹೇಶ್ ದಯಾಳ್‌ರನ್ನು ಬುಧವಾರ ನೊಯ್ಡದಲ್ಲಿ ಬಂಧಿಸಿದ್ದು, ಸುಮಾರು 500 ಕೋಟಿ ರೂ. ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು ‘ಸೋಶಿಯಲ್ ಟ್ರೇಡ್‌ಡಾಟ್‌ಬ್ಲಿಝ್’ ಹೆಸರಿನ ವೆಬ್‌ಸೈಟ್‌ನ್ನು ನಡೆಸುತ್ತಿದ್ದರು. ವೆಬ್‌ಸೈಟ್‌ನಲ್ಲಿ ಹೂಡಿಕೆ ಮಾಡುವವರು ಕಂಪೆನಿಯ ಖಾತೆಗೆ 5,750 ರಿಂದ 57,500 ರೂ. ಪಾವತಿಸಿ ಸದಸ್ಯತ್ವ ಪಡೆಯಬೇಕು. ಆ ನಂತರ ಪ್ರತಿ ಕ್ಲಿಕ್‌ಗೆ 5 ರೂ. ಪಡೆಯಬಹುದಾಗಿತ್ತು.

ನೊಯ್ಡದ ಅಲ್ಬೇಝ್ ಇನ್‌ಫೋ ಸೊಲುಶನ್ ಪ್ರೈ ಲಿ.ನಲ್ಲಿ ನೊಂದಣಿಯಾಗಿರುವ ವೆಬ್‌ಸೈಟ್‌ನಲ್ಲಿ ಪದೇ ಪದೇ ಹೆಸರು ಬದಲಾವಣೆ ಮಾಡಲಾಗುತ್ತಿತ್ತು. ಈತನಕ ಸುಮಾರು 6.5 ಲಕ್ಷ ಜನರಿಗೆ 3,700 ಕೋ.ರೂ. ಮೋಸ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಮುಖ ಆರೋಪಿ ಮಿತ್ತಲ್ ಗಾಝಿಯಾಬಾದ್‌ನ ಬಿಟೆಕ್ ಪದವೀಧರನಾಗಿದ್ದರೆ, ಪ್ರಸಾದ್ ಆಂಧ್ರಪ್ರದೇಶದ ವಿಶಾಖಪಟ್ಟಣ ಹಾಗೂ ದಯಾಳ್ ಉತ್ತರಪ್ರದೇಶದ ಮಥುರಾದವನಾಗಿದ್ದಾನೆ.

2015ರಲ್ಲಿ ಆರಂಭವಾಗಲಿರುವ ಈ ವೆಬ್‌ಸೈಟ್ ಹೂಡಿಕೆದಾರರಿಗೆ ಹಣ ಗಳಿಕೆಗೆ ನಾಲ್ಕು ವಿಭಿನ್ನ ‘ಪ್ಯಾಕೇಜ್’ಗಳ ಆಫರ್ ನೀಡುತ್ತಿತ್ತು. ಕಂಪೆನಿ ಖಾತೆಗೆ ಹಣ ಜಮೆ ಮಾಡಿದ ಬಳಿಕ ಹೂಡಿಕೆದಾರರಿಗೆ ಪೇಜ್‌ಗಳನ್ನು ಲೈಕ್ ಮಾಡಿ ಲಿಂಕ್‌ಗೆ ಕ್ಲಿಕ್ ಮಾಡಲು ಹೇಳಲಾಗುತ್ತದೆ. ಪ್ರತಿಕ್ಲಿಕ್‌ನಿಂದ ತಮಗೆ ಆರು ರೂ. ಲಾಭ ಸಿಗಲಿದ್ದು, ಇದರಲ್ಲಿ 5 ರೂ.ವನ್ನು ಹೂಡಿಕೆದಾರರಿಗೆ ನೀಡಲಾಗುತ್ತದೆ ಎಂದು ಕಂಪೆನಿ ಹೇಳಿಕೊಂಡಿತ್ತು. ಆದರೆ, ಕಂಪೆನಿಯು ಕಳುಹಿಸುವ ಲಿಂಕ್‌ಗಳು ನಕಲಿ ಎಂದು ಪತ್ತೆಯಾಗಿದೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X