Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ‘ಕೊಹ್ಲಿಯನ್ನು ಕೆಣಕಲು ಹೋಗಬೇಡಿ’

‘ಕೊಹ್ಲಿಯನ್ನು ಕೆಣಕಲು ಹೋಗಬೇಡಿ’

ಆಸೀಸ್‌ಗೆ ಹಸ್ಸಿ ಕಿವಿಮಾತು

ವಾರ್ತಾಭಾರತಿವಾರ್ತಾಭಾರತಿ3 Feb 2017 3:19 PM IST
share
‘ಕೊಹ್ಲಿಯನ್ನು ಕೆಣಕಲು ಹೋಗಬೇಡಿ’

ಮೆಲ್ಬೋರ್ನ್, ಫೆ.3: ಭಾರತ ವಿರುದ್ಧ ಮುಂಬರುವ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ‘‘ಆಸ್ಟ್ರೇಲಿಯದ ನಂ.1 ಎದುರಾಳಿ’’ ಎಂದು ಅಭಿಪ್ರಾಯಪಟ್ಟಿರುವ ಆಸ್ಟ್ರೇಲಿಯದ ಮಾಜಿ ಬ್ಯಾಟ್ಸ್‌ಮನ್ ಮೈಕಲ್ ಹಸ್ಸಿ, ಭಾರತೀಯ ನಾಯಕನನ್ನು ಯಾವುದೇ ಕಾರಣಕ್ಕೆ ಕೆರಳಿಸಲು ಹೋಗಬೇಡಿ ಎಂದು ಸ್ಮಿತ್ ಬಳಗಕ್ಕೆ ಸಲಹೆ ನೀಡಿದ್ದಾರೆ.

‘‘ಆಸ್ಟ್ರೇಲಿಯದ ದೃಷ್ಟ್ಟಿಕೋನದಲ್ಲಿ ವಿರಾಟ್ ನಂ.1 ಎದುರಾಳಿಯಾಗಿದ್ದು, ಅವರನ್ನು ಬೇಗನೆ ಔಟ್ ಮಾಡಬೇಕಾಗಿದೆ. ಕೊಹ್ಲಿ ನಿಜವಾದ ಹೋರಾಟಗಾರ. ಅವರು ಹೋರಾಟಕಾರಿ ಪ್ರದರ್ಶನ ನೀಡಲು ತುಂಬಾ ಇಷ್ಟಪಡುತ್ತಾರೆ’’ ಎಂದು ಕ್ರಿಕೆಟ್ ಡಾಟ್‌ಕಾಮ್‌ಗೆ ಹಸ್ಸಿ ತಿಳಿಸಿದ್ದಾರೆ.

‘‘ನಾವು ಸ್ಪಷ್ಟವಾದ ಯೋಜನೆ ಹಾಕಿಕೊಳ್ಳಬೇಕಾಗಿದೆ. ಆದಷ್ಟು ಬೇಗನೆ ಯೋಜನೆ ರೂಪಿಸಲು ಯತ್ನಿಸಬೇಕು. ಎದುರಾಳಿ ಆಟಗಾರನನ್ನು ಕೆರಳಿಸುವ ಗೋಜಿಗೆ ಹೋಗಬಾರದು. ಕೆರಳಿಸಲು ಹೋದರೆ ಅದರಿಂದ ಕೆಡುಕುಗಳೆ ಜಾಸ್ತಿ’’ ಎಂದು 79 ಟೆಸ್ಟ್‌ಗಳಲ್ಲಿ 6,235 ರನ್ ಗಳಿಸಿ 2013ರಲ್ಲಿ ನಿವೃತ್ತಿಯಾಗಿದ್ದ ಹಸ್ಸಿ ನುಡಿದರು.

 ಕೊಹ್ಲಿ ಕಳೆದ ಕೆಲವು ಸಮಯದಿಂದ ಭಾರತದ ಶ್ರೇಷ್ಠ ಬ್ಯಾಟ್ಸ್‌ಮನ್ ಆಗಿ ಗುರುತಿಸಿಕೊಂಡಿದ್ದು, 2014ರಲ್ಲಿ ಎಂಸಿಜಿಯಲ್ಲಿ ನಡೆದ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಕೊಹ್ಲಿ ಅವರನ್ನು ಕೆಣಕಿದ್ದ ಆಸ್ಟ್ರೇಲಿಯ ತಂಡ ತಕ್ಕ ಬೆಲೆ ತೆತ್ತಿತ್ತು. ಆ ಪಂದ್ಯದಲ್ಲಿ ಜೀವನಶ್ರೇಷ್ಠ 169 ರನ್ ಗಳಿಸಿದ್ದ ಕೊಹ್ಲಿ ಪಂದ್ಯ ಡ್ರಾನಲ್ಲಿ ಕೊನೆಗೊಳ್ಳಲು ಕಾರಣರಾಗಿದ್ದರು.

‘‘ಪ್ರಸ್ತುತ ಸನ್ನಿವೇಶದಲ್ಲಿ ಕೊಹ್ಲಿ ಭಾರೀ ಆತ್ಮವಿಶ್ವಾಸದಲ್ಲಿದ್ದಾರೆ. ಅವರಿಗೆ ಪಂದ್ಯದ ವಾತಾವರಣದ ಬಗ್ಗೆ ಚೆನ್ನಾಗಿ ಗೊತ್ತಿದೆ. ಕೊಹ್ಲಿ ಚೆನ್ನಾಗಿ ಆಡಿದರೆ ಭಾರತ ಗೆಲ್ಲುವುದು ಖಚಿತ’’ ಎಂದು ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ನ್ನು ಪ್ರತಿನಿಧಿಸಿದ್ದ 41ರ ಪ್ರಾಯದ ಹಸ್ಸಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X