Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಆದಾಯ ಹಂಚಿಕೆ ಸೂತ್ರ ವಿರೋಧಿಸುತ್ತೇವೆ:...

ಆದಾಯ ಹಂಚಿಕೆ ಸೂತ್ರ ವಿರೋಧಿಸುತ್ತೇವೆ: ಪಿಸಿಬಿ ಅಧ್ಯಕ್ಷ ಖಾನ್

ವಾರ್ತಾಭಾರತಿವಾರ್ತಾಭಾರತಿ3 Feb 2017 11:26 PM IST
share
ಆದಾಯ ಹಂಚಿಕೆ ಸೂತ್ರ ವಿರೋಧಿಸುತ್ತೇವೆ: ಪಿಸಿಬಿ ಅಧ್ಯಕ್ಷ ಖಾನ್

ಕರಾಚಿ, ಫೆ.3: ‘‘ದುಬೈನಲ್ಲಿ ನಡೆಯಲಿರುವ ಐಸಿಸಿ ಮಂಡಳಿ ಸಭೆಯಲ್ಲಿ ನಾಲ್ಕು ದಿನಗಳ ಟೆಸ್ಟ್ ಪಂದ್ಯದ ಪ್ರಸ್ತಾವನೆಗೆ ಆಕ್ಷೇಪ ವ್ಯಕ್ತಪಡಿಸುವುದಲ್ಲದೆ, ತ್ರಿಶಕ್ತಿ ಕೇಂದ್ರಿತ ಆಡಳಿತ ಪದ್ಧತಿ ಹಾಗೂ ಆದಾಯ ಹಂಚಿಕೆ ಸೂತ್ರವನ್ನು ವಿರೋಧಿಸುತ್ತೇನೆ’’ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ) ಅಧ್ಯಕ್ಷ ಶಹರ್ಯಾರ್‌ಖಾನ್ ಹೇಳಿದ್ದಾರೆ.

‘‘ನಾವು ಬಿಗ್‌ತ್ರಿ ಆಡಳಿತ ವ್ಯವಸ್ಥೆ ಹಾಗೂ ಆದಾಯ ಹಂಚಿಕೆ ಸೂತ್ರವನ್ನು ರದ್ದುಪಡಿಸಬೇಕೆಂದು ಆಗ್ರಹಿಸಲಿದ್ದೇವೆ. ಇದನ್ನು ರದ್ದುಪಡಿಸಲು ಐಸಿಸಿಗೆ ಯಾವುದೇ ಸಾಂವಿಧಾನಿಕ ಸಮಸ್ಯೆಗಳಿಲ್ಲ’’ ಎಂದು ದುಬೈಗೆ ತೆರಳುವ ಮೊದಲು ಸುದ್ದಿಗಾರರಿಗೆ ಖಾನ್ ತಿಳಿಸಿದರು.

‘‘ಭಾರತ ತಮ್ಮಂದಿಗೆ 2015 ಹಾಗೂ 2023ರ ನಡುವೆ ಆರು ದ್ವಿಪಕ್ಷೀಯ ಸರಣಿ ಆಡುತ್ತೇವೆಂದು ಒಪ್ಪಂದಕ್ಕೆ ಸಹಿ ಹಾಕಿರುವ ಕಾರಣ 2014ರಲ್ಲಿ ಬಿಗ್ ತ್ರಿ ಆಡಳಿತ ಪದ್ಧತಿಯನ್ನು ಪಾಕಿಸ್ತಾನ ಬೆಂಬಲಿಸಿತ್ತು. ಆದರೆ, ಭಾರತ ಒಪ್ಪಂದದಂತೆ ನಡೆದುಕೊಳ್ಳಲಿಲ್ಲ. ಈ ಹಿನ್ನೆಲೆಯಲ್ಲಿ ನಾವು ನಮ್ಮ ಹಿಂದಿನ ನೀತಿಯನ್ನು ಅನುಸರಿಸುವುದಿಲ್ಲ’’ ಎಂದು ಖಾನ್ ಸ್ಪಷ್ಟಪಡಿಸಿದರು.

ಬಿಗ್ ತ್ರಿ ಆಡಳಿತ ಪದ್ಧತಿಯ ಪ್ರಕಾರ ಭಾರತ, ಆಸ್ಟ್ರೇಲಿಯ ಹಾಗೂ ಇಂಗ್ಲೆಂಡ್ ಕ್ರಿಕೆಟ್ ಮಂಡಳಿಗಳು ಐಸಿಸಿ ಆಯೋಜಿತ ಟೂರ್ನಿಯಲ್ಲಿ ಪ್ರಸಾರ ಹಕ್ಕಿನಿಂದ ಬರುವ ಆದಾಯದ ಹೆಚ್ಚಿನ ಭಾಗವನ್ನು ಪಡೆಯಲು ಅರ್ಹತೆ ಹೊಂದಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X