Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುದು ಗ್ರಾಪಂ ಮಾಜಿ ಸದಸ್ಯನಿಗೆ ಕೊಲೆ...

ಪುದು ಗ್ರಾಪಂ ಮಾಜಿ ಸದಸ್ಯನಿಗೆ ಕೊಲೆ ಬೆದರಿಕೆ

ವಿಎಚ್‌ಪಿ, ಬಜರಂಗದಳದ ಹೆಸರಿನಲ್ಲಿ ಬಂದ ಪತ್ರ

ವಾರ್ತಾಭಾರತಿವಾರ್ತಾಭಾರತಿ4 Feb 2017 12:30 AM IST
share

ಬಂಟ್ವಾಳ, ೆ.3: ತಾಲೂಕಿನ ಪುದು ಗ್ರಾಪಂ ಮಾಜಿ ಸದಸ್ಯರೊಬ್ಬರಿಗೆ ಅಂಚೆ ಮೂಲಕ ಕೊಲೆ ಬೆದರಿಕೆ ಪವೊಂದು ಬಂದಿದ್ದು ಈ ಬಗ್ಗೆ ಅವರು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪುದು ಗ್ರಾಮದ ಅಮೆಮಾರ್ ನಿವಾಸಿ, ಮಾಜಿ ಗ್ರಾಪಂ ಸದಸ್ಯ ಮುಹಮ್ಮದ್ ಇಕ್ಬಾಲ್ ಎಂಬವರಿಗೆ ಕೊಲೆ ಬೆದರಿಕೆ ಪತ್ರ ಬಂದಿದೆ. ರಂಗಿಪೇಟೆಯ ಹಳೆ ರಸ್ತೆಯಲ್ಲಿ ಗುಜರಿ ಅಂಗಡಿಯನ್ನು ಹೊಂದಿರುವ ಇಕ್ಬಾಲ್ ಕಳೆದ ವಾರ ತನ್ನ ಸಹೋದರನ ಪುತ್ರನಿಗೆ ತುರ್ತು ಚಿಕಿತ್ಸೆ ನೀಡಲು ರಂಗಿಪೇಟೆಯ ವೈದ್ಯರೊಬ್ಬರು ನಿರಾಕರಿಸಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ವಿಚಾರಿಸಲು ತೆರಳಿದ್ದ ವೇಳೆ ವೈದ್ಯ ಮತ್ತು ಇಕ್ಬಾಲ್‌ಮಧ್ಯೆ ಮಾತಿನ ಚಕಮಕಿ ನಡೆದಿದ್ದು ಈ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಲೇರಿ ಬಳಿಕ ರಾಜಿ ಸಂಧಾನದೊಂದಿಗೆ ಇತ್ಯರ್ಥಗೊಂಡಿತ್ತು. ಈ ವಿಷಯವನ್ನೇ ಪ್ರಸ್ತಾವಿಸಿ ಕೊಲೆ ಬೆದರಿಕೆ ಪತ್ರ ಬಂದಿದೆ ಎನ್ನಲಾಗಿದೆ. ಪತ್ರದಲ್ಲಿ ಕೆಟ್ಟದಾಗಿ ನಿಂದಿಸಿರುವುದಲ್ಲದೆ, ಡಾಕ್ಟರ್‌ಗೆ ಬೈದ ನಿನ್ನನ್ನು ರಂಗಿಪೇಟೆಯ ಗುಜರಿ ವ್ಯಾಪಾರಿ ಹಮೀದ್‌ನನ್ನು ಕೊಲೆ ಮಾಡಿದ ರೀತಿಯಲ್ಲೇ ಒಂದೇ ವಾರದೊಳಗೆ ಮರ್ಡರ್ ಮಾಡುತ್ತೇನೆ ಎಂದು ಬೆದರಿಕೆ ಹಾಕಲಾಗಿದೆ ಎಂದು ದೂರಲಾಗಿದೆ. ಪತ್ರದ ಒಂದು ಭಾಗದಲ್ಲಿ ಇಕ್ಬಾಲ್ ಹೆಸರು ಮತ್ತು ವಿಳಾಸ ಬರೆದಿದ್ದರೆ ಇನ್ನೊಂದು ಭಾಗದಲ್ಲಿ ವಿಎಚ್‌ಪಿ, ಬಜರಂಗದಳ ರಂಗಿಪೇಟೆ ಬರೆಯಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು ಪ್ರಕರಣ ದಾಖಲಿಸುವ ಕಾರ್ಯ ನಡೆಯುತ್ತಿದೆ ಎಂದು ಮುಹಮ್ಮದ್ ಇಕ್ಬಾಲ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X