Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಈ ದೇಶದಲ್ಲಿ ಸೊಳ್ಳೆಗಳೇ ಇಲ್ಲ !

ಈ ದೇಶದಲ್ಲಿ ಸೊಳ್ಳೆಗಳೇ ಇಲ್ಲ !

ವಾರ್ತಾಭಾರತಿವಾರ್ತಾಭಾರತಿ4 Feb 2017 4:30 PM IST
share
ಈ ದೇಶದಲ್ಲಿ ಸೊಳ್ಳೆಗಳೇ ಇಲ್ಲ !

ಭಾರತೀಯರಾದ ನಮ್ಮ ಜೀವನದಲ್ಲಿ ಸೊಳ್ಳೆಗಳ ಕಾಟ ಅವಿಭಾಜ್ಯ ಅಂಗವಾಗಿದೆ. ಸೊಳ್ಳೆಗಳು ಈ ದೇಶದಲ್ಲಿ ಸರ್ವಾಂತರ್ಯಾಮಿಗಳಾಗಿವೆ. ಅದು ನಮ್ಮ ಹಣೆಬರಹ! ಆದರೆ ಐಸ್‌ಲ್ಯಾಂಡ್ ದೇಶದ ಜನರ ಅದೃಷ್ಟವನ್ನು ಕಂಡರೆ ನಿಜಕ್ಕೂ ಹೊಟ್ಟೆಕಿಚ್ಚಾ ಗುತ್ತದೆ...ಆ ರಾಷ್ಟ್ರದಲ್ಲಿ ಸೊಳ್ಳೆಗಳೇ ಇಲ್ಲ!

ವಿಶ್ವಾದ್ಯಂತ 2,500ಕ್ಕೂ ಅಧಿಕ ಜಾತಿಗಳ ಸೊಳ್ಳೆಗಳು ಮನುಷ್ಯರ ರಕ್ತ ಹೀರುತ್ತಿವೆ. ಮಲೇರಿಯಾ,ಡೆಂಗ್‌ನಂತಹ ಮಾರಕ ಕಾಯಿಲೆಗಳಿಗೆ ಕಾರಣವಾಗುತ್ತಿವೆ. ಆರ್ದ್ರ,ತೇವಭರಿತ ವಾತಾವರಣ ಸೊಳ್ಳೆಗಳಿಗೆ ಹೇಳಿ ಮಾಡಿಸಿದಂತಿದ್ದರೆ, ಆರ್ಕ್ಟಿಕ್ ಅಥವಾ ಅಂಟಾರ್ಕ್ಟಿಕ್ ಪ್ರದೇಶಗಳಲ್ಲಿ ಇವುಗಳ ಸಂಖ್ಯೆ ಕಡಿಮೆಯಿದೆ.

 ಐಸ್‌ಲ್ಯಾಂಡ್ ಈ ಸೊಳ್ಳೆಗಳಿಂದ ಸಂಪೂರ್ಣ ಮುಕ್ತ ದೇಶವಾಗಿದೆ. ಐಸಲ್ಯಾಂಡ್‌ನ ತಾಪಮಾನ ಮತ್ತು ಸೊಳ್ಳೆಗಳನ್ನು ದೂರವಿರಿಸುವಲ್ಲಿ ಅದರ ಪರಿಣಾಮಗಳ ಬಗ್ಗೆ ಹಲವಾರು ವಿಜ್ಞಾನಿಗಳು ಮತ್ತು ಸಂಶೋಧಕರು ಸಾಕಷ್ಟು ಅಧ್ಯಯನಗಳನ್ನು ಮಾಡಿದ್ದಾರೆ. ಅಂಟಾರ್ಕ್ಟಿಕಾದಂತಹ ಶೀತಲ ವಾತಾವರಣ ಸೇರಿದಂತೆ ವಿವಿಧ ಪರಿಸರಗಳಲ್ಲಿ ಸೊಳ್ಳೆಗಳು ತಮ್ಮ ಸಂತತಿಯನ್ನು ವೃದ್ಧಿಸುತ್ತವೆ, ಆದರೆ ಐಸ್‌ಲ್ಯಾಂಡ್‌ನಲ್ಲಿ ಮಾತ್ರ ಸಾಧ್ಯವಿಲ್ಲ.

ವಿಶ್ವದ ಅತ್ಯಂತ ತಂಪು ಪ್ರದೇಶಗಳಲ್ಲಿಯೂ ಸೊಳ್ಳೆ ಸಂತಾನ ಬೆಳೆಯುತ್ತದೆ, ಆದರೆ ಐಸ್‌ಲ್ಯಾಂಡಿನಲ್ಲಲ್ಲ. ಐಸ್‌ಲ್ಯಾಂಡಿನಲ್ಲಿ ವರ್ಷದಲ್ಲಿ ಮೂರು ಬಾರಿ ಮಂಜುಗಟ್ಟಿದ ವಾತಾವರಣವಿರುತ್ತದೆ ಮತ್ತು ಒಂದು ಬಾರಿ ಕರಗುತ್ತದೆ. ಹೀಗಾಗಿ ಸೊಳ್ಳೆಗಳಿಗೆ ಇಲ್ಲಿ ಉಳಿಗಾಲವಿಲ್ಲ ಎನ್ನುತ್ತಾರೆ ವಿಜ್ಞಾನಿಗಳು.

ಈ ದೇಶದ ಮಣ್ಣು ಮತ್ತು ನೀರಿನ ರಾಸಾಯನಿಕ ಸಂಯೋಜನೆಯು ಸೊಳ್ಳೆಗಳು ಇಲ್ಲದಿರುವುದ್ಕಕೆ ಕಾರಣ ಎಂಬ ವೈಜ್ಞಾನಿಕ ವಾದವೂ ಇದೆ. ಅದೇಕೋ ಸೊಳ್ಳೆಗಳಿಗೆ ಮಾತ್ರ ಐಸ್‌ಲ್ಯಾಂಡ್‌ನಲ್ಲಿ ಬದುಕುವ ಅದೃಷ್ಟವಿಲ್ಲ !

ಸೊಳ್ಳೆಗಳ ವಿಷಯದಲ್ಲಿ ಐಃಸ್‌ಲ್ಯಾಂಡಿಗರು ಅದೃಷ್ಟಶಾಲಿಗಳಾಗಿದ್ದರೂ, ಆ ದೇಶವು ನೀರ್ಗಲ್ಲುಗಳ ಕರಗುವಿಕೆಯೊಂದಿಗೆ ಜಾಗತಿಕ ತಾಪಮಾನ ಏರಿಕೆಯ ಪರಿಣಾಮವನ್ನು ಅನುಭವಿಸುತ್ತಿದೆ. ಪರಿಸರ ಮತ್ತು ವಾತಾವರಣದಲ್ಲಿ ಬದಲಾವಣೆ ಈ ದೇಶದ ಚಿತ್ರಣವನ್ನು ಬದಲಿಸಬಹುದು ಮತ್ತು ಸೊಳ್ಳೆಗಳು ಈ ದೇಶದಲ್ಲಿ ಗುಂಯಗುಡು ತ್ತಿರುವುದು ಕಂಡು ಬಂದರೆ ಅಚ್ಚರಿ ಪಡಬೇಕಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X