Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಕಾಮಿಡಿ ಪಾತ್ರಸುಲಭವಲ್ಲ

ಕಾಮಿಡಿ ಪಾತ್ರಸುಲಭವಲ್ಲ

-ನೀಲ್ ನಿತಿನ್-ನೀಲ್ ನಿತಿನ್4 Feb 2017 9:48 PM IST
share
ಕಾಮಿಡಿ ಪಾತ್ರಸುಲಭವಲ್ಲ

‘‘ಅದು ಚಿತ್ರ ಮುನ್ನಡೆಸುವ ಕಾರ್ಪೊರೇಟ್ ಟೈಕೂನ್ ಒಬ್ಬರ ಕುತೂಹಲಕರ ಪಾತ್ರ. ನಾನು ರೋಹಿತ್ ಅವರ ಕಟ್ಟಾ ಅಭಿಮಾನಿ. ಅವರ ಕಾಮಿಡಿ ಬ್ರಾಂಡ್ ನನಗಿಷ್ಟ. ಆ ಸಂಭಾಷಣೆ ಅಪೂರ್ವ. ಅದರ ಬಣ್ಣನೆ ವೇಳೆ ನನಗೆ ದ್ವಂದ್ವ ಇತ್ತು’’-ಮಧುರ್ ಭಂಡಾರ್ಕರ್ ಅವರ ‘ಇಂದು ಸರ್ಕಾರ್’ ಚಿತ್ರದ ಎರಡು ದಿನಗಳ ಚಿತ್ರೀಕರಣವಷ್ಟೇ ಬಾಕಿ ಇರುವಾಗ ನೀಲ್ ನಿತಿನ್ ಮುಖೇಶ್ ಬಣ್ಣಿಸಿದ್ದು ಹೀಗೆ. ಅವರ ವಿವಾಹದ ಬಳಿಕ ಚಿತ್ರೀಕರಣ ಪೂರ್ಣವಾಗಲಿದೆ.

ಮದುವೆಗಾಗಿ ಇಳಿಸಿಕೊಂಡಿದ್ದ ತೂಕವನ್ನು ತುರ್ತು ಪರಿಸ್ಥಿತಿ ಸಂದರ್ಭದ ಈ ಚಿತ್ರಕ್ಕಾಗಿ ಸ್ವಲ್ಪಮಟ್ಟಿಗೆ ಹೆಚ್ಚಿಸಿಕೊಳ್ಳಬೇಕಾಯಿತು. ‘ಗೋಲ್‌ಮಾಲ್ ಅಗೈನ್’ ಸಿದ್ಧತೆಗಾಗಿ ಬಹುಶಃ ಮತ್ತೆ ಆ ಪಾತ್ರದ ಮೈಕಟ್ಟಿಗೆ ಅನುಗುಣವಾಗಿ ಒಂದಷ್ಟು ಕಸರತ್ತನ್ನು ಮಾಡಬೇಕಾಗುತ್ತದೆ’’ ಎಂದು ನೀಲ್ ಹೇಳಿದ್ದಾರೆ. ಕಾಮಿಡಿ ಪಾತ್ರ ಅತ್ಯಂತ ಕಠಿಣ ಎನ್ನುವುದು ಅವರ ವಿಶ್ಲೇಷಣೆ.

ಗೋಲ್‌ಮಾಲ್ ಸರಣಿಯ ಚಿತ್ರಗಳೂ ಸೇರಿದಂತೆ ಬಹುತೇಕ ಚಿತ್ರಗಳನ್ನು ರೋಹಿತ್ ಗೋವಾದಲ್ಲಿ ಚಿತ್ರೀಕರಿಸಿದ್ದಾರೆ. ಬಾಲಿವುಡ್‌ನಲ್ಲಿ 10 ವರ್ಷ ಪೂರೈಸಿದ ನನ್ನನ್ನು ಗೋಲ್‌ಮಾಲ್ ಅಗೈನ್ ಮತ್ತೆ ನನ್ನ ಮೊದಲ ಚಿತ್ರದ ಚಿತ್ರೀಕರಣದ ಜಾಗಕ್ಕೇ ಒಯ್ಯುತ್ತಿದೆ. ‘ಜಾನಿ ಗದ್ದಾರ್’ ಎಂಬ ಚೊಚ್ಚಲ ಚಿತ್ರಕ್ಕಾಗಿ ಮುಂಬೈ ಹಾಗೂ ಹೈದರಾಬಾದ್‌ನಲ್ಲಿ ಚಿತ್ರೀಕರಣ ನಡೆದಿತ್ತು ಎಂದು ವಿವರಿಸಿದರು.

ಹತ್ತು ವರ್ಷದ ವೃತ್ತಿಬದುಕಿನಲ್ಲಿ ಸಾಧನೆಯ ತೃಪ್ತಿ ಇದೆಯೇ ಎಂಬ ಪ್ರಶ್ನೆಗೆ, ನಿಮ್ಮ ಕೆಲಸದ ಬಗ್ಗೆ ನಿಮಗೆ ತೃಪ್ತಿ ಇದ್ದರೆ, ಅದು ನಿಮ್ಮ ಪತನಕ್ಕೆ ಕಾರಣವಾಗುತ್ತದೆ ಎಂಬ ನಂಬಿಕೆ ನನ್ನದು. ಆದ್ದರಿಂದ ಯಾವ ನಟ ಕೂಡಾ ತಾನು ಸಂತುಷ್ಟ ಎಂದು ಹೇಳಿಕೊಳ್ಳಲಾರ. ನಾನು ಕ್ರಮಿಸಬೇಕಾದ ದಾರಿ ದೂರ ಇದೆ. ಉದ್ಯಮದಲ್ಲಿ ಕೆಲಸ ಮಾಡಲು ನನಗೆ ಸಂತೋಷವಿದೆ ಇದೀಗ ನೀಲ್ ದೊಡ್ಡ ದಿನಕ್ಕಾಗಿ ಸಿದ್ಧತೆಯಲ್ಲಿದ್ದಾರೆ. ‘‘ನನಗೆ ನಿಜಕ್ಕೂ ರೋಮಾಂಚನವಾಗುತ್ತಿದೆ’’ ಎನ್ನುತ್ತಾರವರು.

ಪರಿಣಿತಿ ಚೋಪ್ರಾ, ಅರ್ಷದ್ ವರ್ಶಿ, ತುಷಾರ್ ಕಪೂರ್, ಕುನಾಲ್ ಕೆಮ್ಮು, ಶ್ರೇಯಸ್ ತಲ್ಪಾದೆ ಹಾಗೂ ಟಬು ಕೂಡಾ ತಾರಾಗಣದಲ್ಲಿದ್ದಾರೆ.

share
-ನೀಲ್ ನಿತಿನ್
-ನೀಲ್ ನಿತಿನ್
Next Story
X